ಶನಿವಾರಸಂತೆ, ಸೆ. 18: ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ಕಿರಿಕೊಡ್ಲಿ ಗ್ರಾಮದ ನಿವಾಸಿ ಪ್ರಸನ್ನ ಎಂಬವರಿಗೆ ಅದೇ ಗ್ರಾಮದ ಪ್ರವೀಣಾಚಾರಿ ಎಂಬಾತ ಕತ್ತಿಯಿಂದ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.