ಮಡಿಕೇರಿ, ಸೆ. 18: ಸಾಯಿಶಂಕರ್ ವಿದ್ಯಾಸಂಸ್ಥೆಯಲ್ಲಿ ಜೆಸಿಐ ಪೊನ್ನಂಪೇಟೆ ಗೋಲ್ಡನ್ ಘಟಕದಿಂದ ಮಹಿಳಾ ಸಬಲೀಕರಣ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕವಿತಾ ಎಂ. ಪ್ರಕಾಶ್ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಜೆಸಿಐ ಅಧ್ಯಕ್ಷೆ ಕಾವ್ಯ ಸಂಜು, ಸಾಯಿಶಂಕರ್ ವಿದ್ಯಾಸಂಸ್ಥೆಯ ಶಾಲಾ ಮುಖ್ಯೋಪಾಧ್ಯಾಯಿನಿಯಾದ ಉಮಾ, ಕಾಲೇಜು ವಿಭಾಗದ ಪ್ರಾಂಶುಪಾಲರಾದ ದಶಮಿ, ಜೇಸಿರೇಟ್ ಉತ್ತಪ್ಪ, ಜೋನ್ ಟ್ರೈನರ್ ಕವಿತಾ ಎಂ. ಉಪಸ್ಥಿತರಿದ್ದರು.