ಮಡಿಕೇರಿ, ನ. ೨೦: ಕಾಂಗ್ರೆಸ್ ಸೇವಾದಳದ ಶತಮಾನೋತ್ಸವ ಸಮಾರಂಭ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಹಾಗೂ ಎಐಸಿಸಿ ಸೇವಾದಳದ ರಾಷ್ಟಾçಧ್ಯಕ್ಷ ಲಾಲ್ ಜಿ ದೇಸಾಯಿ ಉಪಸ್ಥಿತಿಯಲ್ಲಿ ನಡೆಯಿತು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯಿಂದ ಸೇವಾದಳದ ಜಿಲ್ಲಾಧ್ಯಕ್ಷÀ ಕಾನೆಹಿತ್ಲು ಮೊಣ್ಣಪ್ಪ ನೇತೃತ್ವದಲ್ಲಿ ಪ್ರಮುಖರಾದ ತೆರೆಸಾ ವಿಕ್ಟರ್, ರಾಜ್ಯ ಕಾರ್ಯದರ್ಶಿ ದಾಮೋದರ್, ಸದಸ್ಯ ಸಣ್ಣುವಂಡ ಕಾವೇರಪ್ಪ, ಜಿಲ್ಲಾ ಉಪಾಧ್ಯಕ್ಷರಾದ ಪಾಂಡನ ಪುಷ್ಪವೇಣಿ, ಅನೀಸ್ ಅಹಮ್ಮದ್, ಪ್ರಧಾನ ಕಾರ್ಯದರ್ಶಿ ಹಭಿಬ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯಿಂದ ಸೇವಾದಳದ ಜಿಲ್ಲಾಧ್ಯಕ್ಷÀ ಕಾನೆಹಿತ್ಲು ಮೊಣ್ಣಪ್ಪ ನೇತೃತ್ವದಲ್ಲಿ ಪ್ರಮುಖರಾದ ತೆರೆಸಾ ವಿಕ್ಟರ್, ರಾಜ್ಯ ಕಾರ್ಯದರ್ಶಿ ದಾಮೋದರ್, ಸದಸ್ಯ ಸಣ್ಣುವಂಡ ಕಾವೇರಪ್ಪ, ಜಿಲ್ಲಾ ಉಪಾಧ್ಯಕ್ಷರಾದ ಪಾಂಡನ ಪುಷ್ಪವೇಣಿ, ಅನೀಸ್ ಅಹಮ್ಮದ್, ಪ್ರಧಾನ ಕಾರ್ಯದರ್ಶಿ ಹಭಿಬ್