ಸೋಮವಾರಪೇಟೆ, ನ. ೨೧: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ತಾ. ೨೨ರಂದು (ಇಂದು) ಪೂರ್ವಾಹ್ನ ೧೦ ಗಂಟೆಗೆ ಸ್ಥಳೀಯ ಮಹಿಳಾ ಸಮಾಜದಲ್ಲಿ ಕನ್ನಡ ನಾಡು, ನುಡಿಗೆ ಸಂಬAಧಿಸಿದAತೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ-ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಕಸಾಪ ತಾಲೂಕು ಅಧ್ಯಕ್ಷ ಎಸ್.ಡಿ. ವಿಜೇತ್ ತಿಳಿಸಿದ್ದಾರೆ.