ವೀರಾಜಪೇಟೆ, ಫೆ. ೧೦: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಹೆಚ್ಚುವರಿ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಕಚೇರಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಉದ್ಘಾಟಿಸಿದರು.

ಲೋಕೋಪಯೋಗಿ ಇಲಾಖೆಯ ಕಟ್ಟಡದಲ್ಲಿರುವ ವೀರಾಜಪೇಟೆ, ಫೆ. ೧೦: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಹೆಚ್ಚುವರಿ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಕಚೇರಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಉದ್ಘಾಟಿಸಿದರು.

ಲೋಕೋಪಯೋಗಿ ಇಲಾಖೆಯ ಕಟ್ಟಡದಲ್ಲಿರುವ ವೀರಾಜಪೇಟೆ, ಫೆ. ೧೦: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಹೆಚ್ಚುವರಿ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಕಚೇರಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಉದ್ಘಾಟಿಸಿದರು.

ಲೋಕೋಪಯೋಗಿ ಇಲಾಖೆಯ ಕಟ್ಟಡದಲ್ಲಿರುವ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ನಗರ ಕಾಂಗ್ರೆಸ್ ಅಧ್ಯಕ್ಷ ಮಾದಂಡ ತಿಮ್ಮಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ತಾಲೂಕು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಲಾಲಾ ಅಪ್ಪಣ್ಣ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಹಿರಿಯ ಕಿರಿಯ ಸದಸ್ಯರುಗಳು ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.