ವೀರಾಜಪೇಟೆ, ಫೆ. ೧೩: ಕರ್ನಾಟಕ ಸ್ಪೋರ್ಟ್ಸ್ ಡ್ಯಾನ್ಸ್ ಅಸೋಸಿಯೇಷನ್ ಹಾಗೂ ಇಂಟರ್ ನ್ಯಾಷನಲ್ ಸ್ಪೋರ್ಟ್ಸ್ ಡ್ಯಾನ್ಸ್ ಫೆಡರೇಷನ್ ವತಿಯಿಂದ ಜಮ್ಮು ಕಾಶ್ಮೀರದ ಅಭಿನವ ಸಭಾಂಗಣದಲ್ಲಿ ನಡೆದ ಶಾಸ್ತಿçÃಯ ನೃತ್ಯ ಹಾಗೂ ಜಾನಪದ ನೃತ್ಯ ವಿಭಾಗದಲ್ಲಿ ಭಾಗವಹಿಸಿ ಗೋಣಿಕೊಪ್ಪಲು ಕೈಕೇರಿ ಗ್ರಾಮದ ಅಚ್ಚಪಂಡ ಶ್ರೇಯಾ ಬೋಜಮ್ಮ ೩ ಚಿನ್ನದ ಪದಕ ಪಡೆದು ಅಂರ‍್ರಾಷ್ಟಿçÃಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಈಕೆ ಎಸ್.ಎಂ.ಎಸ್. ಶಾಲೆಯ ೨ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಅಚ್ಚಪಂಡ ಸುಬ್ರಮಣಿ ಹಾಗೂ ರೇಷ್ಮ ದಂಪತಿ ಪುತ್ರಿ. ಈಕೆ ೧ ವರ್ಷದಿಂದ ವೀರಾಜಪೇಟೆಯ ನಾಟ್ಯಾಂಜಲಿ ನೃತ್ಯ ಹಾಗೂ ಸಂಗೀತ ಸಂಸ್ಥೆಯ ಗುರುಗಳಾದ ವಿದುಷಿ ಹೇಮಾವತಿ ಕಾಂತ್‌ರಾಜ್ ಹಾಗೂ ಕಾವ್ಯಶ್ರೀ ಅವರ ಶಿಷ್ಯೆ.