ಮಡಿಕೇರಿ, ಫೆ. ೧೭: ಕೊಯನಾಡು ಸುನ್ನಿ ಮುಸ್ಲಿಂ ಜುಮಾ ಮಸೀದಿಯ ೨೬ನೇ ಸ್ವಲಾತ್ ವಾರ್ಷಿಕೋತ್ಸವ ತಾ. ೨೪ ರÀಂದು ಮಸೀದಿ ವಠಾರದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ದುಃಆ ನೇತೃತ್ವವನ್ನು ಬಹು ಅಸ್ಸಯ್ಯಿದ್ ಶಿಹಾಬುದ್ದೀನ್ ಅಲ್ ಅಹ್ದಲ್ ಮುತ್ತನ್ನೂರ್ ತಂಙಳ್ ನೆರವೇರಿಸಲಿದ್ದಾರೆ. ಅಬ್ದುರ್ರಝಾಕ್ ಅಬ್ರಾರಿ ಕೇರಳ ಮುಖ್ಯ ಪ್ರಭಾಷಣ ಮಾಡಲಿದ್ದಾರೆ.