ಮಡಿಕೇರಿ, ಏ. ೨: ಮೈಸೂರು-ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆ ೨೦೨೪ಕ್ಕೆ ಸಂಬAಧಿಸಿದAತೆ ನಾಮಪತ್ರ ಸಲ್ಲಿಸಲು ಇಂದು ೫ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಿದೆ.

ಪಕ್ಷೇತರ ಅಭ್ಯರ್ಥಿಯಾಗಿ ಶಿವನಂಜಯ್ಯ, ಎಂ. ರಂಗಸ್ವಾಮಿ, ರಾಮಮೂರ್ತಿ. ಎಂ. ಶ್ರೀನಿವಾಸ್ ಎಂ. ನಾಮಪತ್ರ ಸಲ್ಲಿಸಿದ್ದಾರೆ. ಉತ್ತಮ ಪ್ರಜಾಕೀಯ ಪಕ್ಷದಿಂದ ಲೀಲಾವತಿ ಜೆ.ಎಸ್. ಅವರು ನಾಮಪತ್ರ ಸಲ್ಲಿಸಿದ್ದಾರೆ. ಮೊದಲನೇ ದಿನದಿಂದ ಇಲ್ಲಿಯವರೆಗೆ ಒಟ್ಟು ೧೨ ಅಭ್ಯರ್ಥಿಗಳಿಂದ ಉಮೇದುವಾರಿಕೆ ಸಲ್ಲಿಕೆಯಾಗಿರುತ್ತದೆ.