ಸೋಮವಾರಪೇಟೆ, ಮೇ ೭: ಇಲ್ಲಿನ ಅಕ್ಕನ ಬಳಗದ ವತಿಯಿಂದ ಪಟ್ಟಣದ ಕರ್ಕಳ್ಳಿಯಲ್ಲಿರುವ ಅಕ್ಕಮಹಾದೇವಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮದಲ್ಲಿ ಬಳಗದ ಹಿರಿಯ ಸದಸ್ಯರಾದ ಸುಕನ್ಯಾ ಸೋಮವಾರಪೇಟೆ, ಮೇ ೭: ಇಲ್ಲಿನ ಅಕ್ಕನ ಬಳಗದ ವತಿಯಿಂದ ಪಟ್ಟಣದ ಕರ್ಕಳ್ಳಿಯಲ್ಲಿರುವ ಅಕ್ಕಮಹಾದೇವಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮದಲ್ಲಿ ಬಳಗದ ಹಿರಿಯ ಸದಸ್ಯರಾದ ಸುಕನ್ಯಾ ಮೋಹನ್ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷೆ ಚಂದ್ರಕಲಾ ವಹಿಸಿದ್ದರು. ನಿವೃತ್ತ ಉಪನ್ಯಾಸಕ ರಾದ ಶಿವದೇವಿ ಅವನೀಶ್ ಚಂದ್ರ ಮುಖ್ಯ ಭಾಷಣಕಾರರಾಗಿ ಮಾತನಾಡಿದರು. ಈ ಸಂದರ್ಭ ಸಂಘದ ಉಪಾಧ್ಯಕ್ಷೆ ಗೀತಾ ರಾಜು, ಕಾರ್ಯದರ್ಶಿ ಮಾಯಾ ಗಿರೀಶ್, ಪದಾಧಿಕಾರಿಗಳಾದ ರಜಿನಿ, ದಿವ್ಯ, ಜಗದಾಂಭ, ಅನುಪಮ, ನಂದಿನಿ, ಸರಿತಾ, ಸವಿತಾ ಸೇರಿದಂತೆ ಇತರರು ಉಪಸ್ಥಿತರಿದ್ದರು.