ಮಡಿಕೇರಿ, ಮೇ ೧೨: ರಾಜ್ಯ ವಿಧಾನ ಪರಿಷತ್ ನೈಋತ್ಯ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ಅಧಿಕಾರಾವಧಿ ಜೂ. ೧೮ ಮುಕ್ತಾಯಗೊಳ್ಳ ಲಿದ್ದು, ಈ ಸ್ಥಾನಗಳಿಗೆ ಜೂನ್ ೩ ರಂದು ಚುನಾವಣೆ ನಿಗದಿ ಯಾಗಿದೆ.

ಈ ಚುನಾವಣೆಗೆ ಬಿಜೆಪಿ - ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಘೋಷಣೆಯಾಗಿದ್ದು, ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಎಸ್.ಎಲ್. ಭೋಜೇಗೌಡ, ನೈಋತ್ಯ ಪದವೀಧರರ ಕ್ಷೇತ್ರದಿಂದ ಡಾ. ಧನಂಜಯ ಸರ್ಜಿ ಅಭ್ಯರ್ಥಿ ಗಳಾಗಿದ್ದಾರೆ. ಕಾಂಗ್ರೆಸ್‌ನಿAದ ಕೆ.ಕೆ. ಮಂಜುನಾಥ್ ಕುಮಾರ್, ಆಯನೂರು ಮಂಜುನಾಥ್ ಕಣದಲ್ಲಿದ್ದಾರೆ.