ಕೂಡಿಗೆ, ಜು. ೧೦: ಕೂಡುಮಂಗಳೂರು ಸಮೀಪದ ವಿಜಯನಗರ ಗ್ರಾಮದ ಛಾಯಾಗ್ರಾಹಕ ಭರತ್ ಕರ್ನಾಟಕ ವಿಡಿಯೋ ಮತ್ತು ಪೋಟೋ ಅಸೋಸಿಯೇಷನ್ ಮತ್ತು ಬೈಸೇಲ್ ಇಂಟ್ರಾಕ್ಷನ್ ಪ್ರೆöÊವೇಟ್ ಲಿಮಿಟೆಡ್ ಸಹಯೋಗದೊಂದಿಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಅಂರ‍್ರಾಷ್ಟಿçÃಯ ಮಟ್ಟದ ಪೋಟೋ ಟುಡೆ-೨೦೨೪ ಕಾರ್ಯಕ್ರಮದಲ್ಲಿ ಕರ್ನಾಟಕ ಛಾಯಾರತ್ನ ಪ್ರಶಸ್ತಿಗೆ ಭಾಜನರಾದರು.

ಕಾರ್ಯಕ್ರಮದಲ್ಲಿ ರಾಜ್ಯ ವಿವಿಧ ಜಿಲ್ಲಾಮಟ್ಟದಲ್ಲಿ ಆಯ್ಕೆಗೊಂಡ ೬ ಮಂದಿಯನ್ನು ಸನ್ಮಾನಿಸಲಾಯಿತು. ಭರತ್ ಸುಶೀಲಾ ಮತ್ತು ರಂಗಸ್ವಾಮಿ ಅವರ ಪುತ್ರ.