ಸುಂಟಿಕೊಪ್ಪ, ಆ. ೩೦: ಸಮೀಪದ ಚೆಟ್ಟಳ್ಳಿ ಚೇರಳ ಶ್ರೀಮಂಗಲ ಗ್ರಾಮದ ಹೊಸಮನೆ ಹೆಚ್.ಟಿ. ಪೂವಯ್ಯ ಅವರ ತೋಟಕ್ಕೆ ನುಗ್ಗಿದ ಕಾಡಾನೆಗಳು ದಾಳಿ ನಡೆಸಿದ್ದು, ಕೃಷಿ ಫÀಸಲನ್ನು ನಾಶಪಡಿಸಿವೆ. ಸುಮಾರು ೧ ಲಕ್ಷದ ೫೦ ಸಾವಿರಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ.

ಕಳೆದ ಎರಡು ತಿಂಗಳಿನಿAದ ಕಾಡಾನೆಗಳು ಈ ಭಾಗದಲ್ಲಿ ನಿರಂತರ ದಾಳಿ ಮಾಡುತ್ತಿವೆ. ರಾತ್ರಿ ವೇಳೆ ಆಗಮಿಸುವÀ ಕಾಡಾನೆಗಳು ಅಡಿಕೆ, ಕಾಫಿ, ಕರಿಮೆಣಸು ಎಲ್ಲವನ್ನು ನಾಶಪಡಿಸಿ ೧ ಲಕ್ಷದ ೫೦ ಸಾವಿರಕ್ಕೂ ಅಧಿಕ ನಷ್ಟ ಸಂಭವಿಸಿದೆ.