ಮಡಿಕೇರಿ, ಅ. ೧೭: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ನಾಪೋಕ್ಲು ಹಾಗೂ ಮೂರ್ನಾಡು ಹೋಬಳಿ ಕ.ಸಾ.ಪ., ಶ್ರೀ ಅಗಸ್ತೆö್ಯÃಶ್ವರ ದೇವಸ್ಥಾನ ಸಮಿತಿ, ಮಹಾದೇವ ಸ್ಪೋರ್ಟ್ಸ್ ಕ್ಲಬ್, ಬಲಮುರಿ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕಾವೇರಿ ತೀರ್ಥೋದ್ಭವದ ಪ್ರಯುಕ್ತ ಕಾವೇರಿಯ ಎರಡನೆಯ ಪುಣ್ಯಕ್ಷೇತ್ರ ಬಲಮುರಿಯ ಶ್ರೀ ಅಗಸ್ತೆö್ಯÃಶ್ವರ ದೇವಸ್ಥಾನದಲ್ಲಿ ಭಕ್ತಿಗೀತೆ ಗಾಯನ ಕಾರ್ಯಕ್ರಮ ತಾ. ೧೮ ರಂದು (ಇಂದು) ಬೆಳಿಗ್ಗೆ ೯ ಗಂಟೆಗೆ ನಡೆಯಲಿದೆ. ನಾಪೋಕ್ಲು ರವಿ ಓಂಕಾರ್ ಮ್ಯೂಸಿಕ್ ಹಾಗೂ ಸ್ಥಳೀಯ ಕಲಾವಿದರಿಂದ ಭಕ್ತಿಗೀತೆ ಗಾಯನ ನಡೆಯಲಿದೆ