ಕೂಡಿಗೆ, ಅ. ೨೧: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಗೋ ಸದನ ಮತ್ತು ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರದ ಜಾಗವು ಸೋಮವಾರಪೇಟೆ ತಾಲೂಕು ಸಾಮಾಜಿಕ ಅರಣ್ಯ ಇಲಾಖೆಯ ಹೆಸರಿಗೆ ನೋಂದಣಿಯಾಗುವ ವಿಷಯ ಸಂಬAಧ ಕುಶಾಲನಗರದ ಪೊಲೀಸ್ ವಿಶ್ರಾಂತಿ ಗೃಹದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅಧ್ಯಕ್ಷತೆಯಲ್ಲಿ ತಾ. ೨೨ರಂದು (ಇಂದು) ವಿಶೇಷ ಸಭೆ ನಡೆಯಲಿದೆ.