ಮಡಿಕೇರಿ, ಏ. ೨ : ನಗರದ ಶ್ರೀ ರಾಮೋತ್ಸವ ಸಮಿತಿ ವತಿಯಿಂದ ರಾಮೋತ್ಸವ ಅಂಗವಾಗಿ ಇಲ್ಲಿನ ಶ್ರೀ ಆಂಜನೇಯ ದೇವಾಲಯದ ಹೊರಾಂಗಣದಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ತಾ.೧ರಂದು ಹರಿಕಥಾ ವಿದುಷಿ ವಸಂತಲಕ್ಷಿö್ಮ ಅವರಿಂದ ಹರಿಕಥೆ ಕಾರ್ಯಕ್ರಮ ನಡೆಯಿತು.