ಪತ್ರಕರ್ತರ ಕ್ರೀಡಾಕೂಟ ವಿಜೇತರುಮಡಿಕೇರಿ, ಫೆ. 17: ಕೊಡಗು ಪ್ರೆಸ್‍ಕ್ಲಬ್ ವಾರ್ಷಿಕೋತ್ಸವ ಅಂಗವಾಗಿ ಪತ್ರಕರ್ತರಿಗೆ ಒಳಾಂಗಣ ಕ್ರೀಡಾಕೂಟ ಏರ್ಪಡಿಸಲಾಗಿತ್ತು. ಶುಕ್ರವಾರ ಮಡಿಕೇರಿಯ ಪತ್ರಿಕಾಭವನ ಸಭಾಂಗಣದಲ್ಲಿ ನಡೆದ ಟೇಬಲ್ ಟೆನ್ನಿಸ್, ಚೆಸ್, ಕೇರಂ, ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ*ಗೋಣಿಕೊಪ್ಪಲು, ಫೆ. 17: ಶ್ರಿಮಂಗಲ ಗ್ರಾ.ಪಂ ವ್ಯಾಪ್ತಿಯ ವಿವಿಧ ಭಾಗಗಳಲ್ಲಿ 35 ಲಕ್ಷಕ್ಕೂ ಹೆಚ್ಚು ಅನುದಾನದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಜಿ.ಪಂ ಅಧ್ಯಕ್ಷ ಹರೀಶ್ ಚಾಲನೆ ನೀಡಿದರು. ತಲಾ ಬ್ಲೂ ಬಾಯ್ಸ್ ಯುವಕ ಸಂಘಕ್ಕೆ ಆಯ್ಕೆಸುಂಟಿಕೊಪ್ಪ, ಫೆ. 17: ಇಲ್ಲಿನ ಬ್ಲೂ ಬಾಯ್ಸ್ ಯುವಕ ಸಂಘದ 2019-2020ರ ಸಾಲಿನ ನೂತನ ಅಧ್ಯಕ್ಷರಾಗಿ ಎನ್.ಎಸ್. ಆದಿಶೇಷ ಅವರು ಆಯ್ಕೆಯಾಗಿದ್ದಾರೆ. ಇಲ್ಲಿನ ಪರವೀಕ್ಷಣಾ ಮಂದಿರದಲ್ಲಿ ನಡೆದ ಜಿಲ್ಲಾ ಪತ್ರಕರ್ತರ ಸಂಘದಿಂದ ಪ್ರಶಸ್ತಿಗಾಗಿ ವರದಿ ಆಹ್ವಾನಮಡಿಕೇರಿ, ಫೆ. 17: ಕೊಡಗು ಜಿಲ್ಲಾ ಪತ್ರಕರ್ತರ ಸಂಘದಿಂದ ವಾರ್ಷಿಕ ಪ್ರಶಸ್ತಿಗಾಗಿ ವರದಿಗಳನ್ನು ಆಹ್ವಾನಿಸಲಾಗಿದೆ. ಜಿಲ್ಲಾ ಸಂಘದ ಸದಸ್ಯರಾದವರು ಮಾತ್ರ ವರದಿ ಸಲ್ಲಿಸಬಹುದಾಗಿದ್ದು, ತಾ. 28ರೊಳಗೆ ಪತ್ರಿಕಾಭವನಕ್ಕೆ ತಲಪಿಸಬೇಕಾಗಿದೆ. ವಿದ್ಯಾರ್ಥಿಗಳು ಸಮಯಕ್ಕೆ ಮಹತ್ವ ನೀಡಲು ಕರೆಕುಶಾಲನಗರ, ಫೆ. 17: ಶಿಕ್ಷಣದ ಅವಧಿಯಲ್ಲಿ ವಿದ್ಯಾರ್ಥಿಗಳು ಸಮಯಕ್ಕೆ ಹೆಚ್ಚಿನ ಮಹತ್ವ ನೀಡುವದರೊಂದಿಗೆ ಜೀವನದ ನಿರ್ದಿಷ್ಟ ಗುರಿ ಸಾಧಿಸುವ ಛಲ ಹೊಂದಬೇಕೆಂದು ಕಿರುತೆರೆ ಕಲಾವಿದೆ ಸಿಂಚನಾ ಚಂದ್ರಮೋಹನ್
ಪತ್ರಕರ್ತರ ಕ್ರೀಡಾಕೂಟ ವಿಜೇತರುಮಡಿಕೇರಿ, ಫೆ. 17: ಕೊಡಗು ಪ್ರೆಸ್‍ಕ್ಲಬ್ ವಾರ್ಷಿಕೋತ್ಸವ ಅಂಗವಾಗಿ ಪತ್ರಕರ್ತರಿಗೆ ಒಳಾಂಗಣ ಕ್ರೀಡಾಕೂಟ ಏರ್ಪಡಿಸಲಾಗಿತ್ತು. ಶುಕ್ರವಾರ ಮಡಿಕೇರಿಯ ಪತ್ರಿಕಾಭವನ ಸಭಾಂಗಣದಲ್ಲಿ ನಡೆದ ಟೇಬಲ್ ಟೆನ್ನಿಸ್, ಚೆಸ್, ಕೇರಂ,
ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ*ಗೋಣಿಕೊಪ್ಪಲು, ಫೆ. 17: ಶ್ರಿಮಂಗಲ ಗ್ರಾ.ಪಂ ವ್ಯಾಪ್ತಿಯ ವಿವಿಧ ಭಾಗಗಳಲ್ಲಿ 35 ಲಕ್ಷಕ್ಕೂ ಹೆಚ್ಚು ಅನುದಾನದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಜಿ.ಪಂ ಅಧ್ಯಕ್ಷ ಹರೀಶ್ ಚಾಲನೆ ನೀಡಿದರು. ತಲಾ
ಬ್ಲೂ ಬಾಯ್ಸ್ ಯುವಕ ಸಂಘಕ್ಕೆ ಆಯ್ಕೆಸುಂಟಿಕೊಪ್ಪ, ಫೆ. 17: ಇಲ್ಲಿನ ಬ್ಲೂ ಬಾಯ್ಸ್ ಯುವಕ ಸಂಘದ 2019-2020ರ ಸಾಲಿನ ನೂತನ ಅಧ್ಯಕ್ಷರಾಗಿ ಎನ್.ಎಸ್. ಆದಿಶೇಷ ಅವರು ಆಯ್ಕೆಯಾಗಿದ್ದಾರೆ. ಇಲ್ಲಿನ ಪರವೀಕ್ಷಣಾ ಮಂದಿರದಲ್ಲಿ ನಡೆದ
ಜಿಲ್ಲಾ ಪತ್ರಕರ್ತರ ಸಂಘದಿಂದ ಪ್ರಶಸ್ತಿಗಾಗಿ ವರದಿ ಆಹ್ವಾನಮಡಿಕೇರಿ, ಫೆ. 17: ಕೊಡಗು ಜಿಲ್ಲಾ ಪತ್ರಕರ್ತರ ಸಂಘದಿಂದ ವಾರ್ಷಿಕ ಪ್ರಶಸ್ತಿಗಾಗಿ ವರದಿಗಳನ್ನು ಆಹ್ವಾನಿಸಲಾಗಿದೆ. ಜಿಲ್ಲಾ ಸಂಘದ ಸದಸ್ಯರಾದವರು ಮಾತ್ರ ವರದಿ ಸಲ್ಲಿಸಬಹುದಾಗಿದ್ದು, ತಾ. 28ರೊಳಗೆ ಪತ್ರಿಕಾಭವನಕ್ಕೆ ತಲಪಿಸಬೇಕಾಗಿದೆ.
ವಿದ್ಯಾರ್ಥಿಗಳು ಸಮಯಕ್ಕೆ ಮಹತ್ವ ನೀಡಲು ಕರೆಕುಶಾಲನಗರ, ಫೆ. 17: ಶಿಕ್ಷಣದ ಅವಧಿಯಲ್ಲಿ ವಿದ್ಯಾರ್ಥಿಗಳು ಸಮಯಕ್ಕೆ ಹೆಚ್ಚಿನ ಮಹತ್ವ ನೀಡುವದರೊಂದಿಗೆ ಜೀವನದ ನಿರ್ದಿಷ್ಟ ಗುರಿ ಸಾಧಿಸುವ ಛಲ ಹೊಂದಬೇಕೆಂದು ಕಿರುತೆರೆ ಕಲಾವಿದೆ ಸಿಂಚನಾ ಚಂದ್ರಮೋಹನ್