ಆನೆಗಳ ದಾಂಧಲೆ ಸುಂಟಿಕೊಪ್ಪ, ಜು. 18: ಇಲ್ಲಿಗೆ ಸಮೀಪದ ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿಯ ಕಾನ್‍ಬೈಲು ಗ್ರಾಮದ ಬಿ. ಐತ್ತಪ್ಪ ಅವರ ತೋಟಕ್ಕೆ ನುಗ್ಗಿದ್ದ ಮೂರು ಕಾಡಾನೆಗಳು ತೆಂಗಿನ ಮರವನ್ನು ನಾಳೆ ವಾರ್ಷಿಕ ಮಹಾಸಭೆಮಡಿಕೇರಿ, ಜು. 18: ಮಡಿಕೇರಿಯ ಸಂತ ಜೋಸೆಫರ ಕಾನ್ವೆಂಟ್‍ನ ಹಳೆಯ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಮಹಾಸಭೆ ತಾ. 20ರಂದು (ನಾಳೆ) ಬೆಳಿಗ್ಗೆ 9.30ಕ್ಕೆ ಶಾಲಾ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಮಿಕ ಸಾವುಮಡಿಕೇರಿ, ಜು. 18: ಮಡಿಕೇರಿ ತಾಲ್ಲೂಕಿನ ಕೋಡಂಬೂರು ಗ್ರಾಮದ ನಿವಾಸಿ ಬಾದುಮಂಡ ಕೆ. ಸುಬ್ಬಯ್ಯ ಅವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ಪಂಜರಿ ಎರವರ ಕಾಳ (60) ಜು.ಲೋಕಾಯುಕ್ತರಿಂದ ದೂರು ಅರ್ಜಿ ಸ್ವೀಕಾರ ಮಡಿಕೇರಿ, ಜು. 18: ಕರ್ನಾಟಕ ಲೋಕಾಯುಕ್ತ ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಜುಲೈ, 20 ರಂದು ಸೋಮವಾರಪೇಟೆಯ ತಾಲೂಕು ಕಚೇರಿ ಆವರಣದಲ್ಲಿ, ತಾ. 21 ರಂದು ಬಿಜೆಪಿ ಯುವ ಮೋರ್ಚಾಕ್ಕೆ ಆಯ್ಕೆ ಸೋಮವಾರಪೇಟೆ, ಜು.18: ಭಾರತೀಯ ಜನತಾ ಪಾರ್ಟಿಯ ಸೋಮವಾರಪೇಟೆ ತಾಲೂಕು ಪ್ರಧಾನ ಕಾರ್ಯದರ್ಶಿಯನ್ನಾಗಿ ಪಟ್ಟಣದ ರೇಂಜರ್ ಬ್ಲಾಕ್ ನಿವಾಸಿ ಶರತ್‍ಚಂದ್ರ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಯುವ ಮೋರ್ಚಾ
ಆನೆಗಳ ದಾಂಧಲೆ ಸುಂಟಿಕೊಪ್ಪ, ಜು. 18: ಇಲ್ಲಿಗೆ ಸಮೀಪದ ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿಯ ಕಾನ್‍ಬೈಲು ಗ್ರಾಮದ ಬಿ. ಐತ್ತಪ್ಪ ಅವರ ತೋಟಕ್ಕೆ ನುಗ್ಗಿದ್ದ ಮೂರು ಕಾಡಾನೆಗಳು ತೆಂಗಿನ ಮರವನ್ನು
ನಾಳೆ ವಾರ್ಷಿಕ ಮಹಾಸಭೆಮಡಿಕೇರಿ, ಜು. 18: ಮಡಿಕೇರಿಯ ಸಂತ ಜೋಸೆಫರ ಕಾನ್ವೆಂಟ್‍ನ ಹಳೆಯ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಮಹಾಸಭೆ ತಾ. 20ರಂದು (ನಾಳೆ) ಬೆಳಿಗ್ಗೆ 9.30ಕ್ಕೆ ಶಾಲಾ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಮಿಕ ಸಾವುಮಡಿಕೇರಿ, ಜು. 18: ಮಡಿಕೇರಿ ತಾಲ್ಲೂಕಿನ ಕೋಡಂಬೂರು ಗ್ರಾಮದ ನಿವಾಸಿ ಬಾದುಮಂಡ ಕೆ. ಸುಬ್ಬಯ್ಯ ಅವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ಪಂಜರಿ ಎರವರ ಕಾಳ (60) ಜು.
ಲೋಕಾಯುಕ್ತರಿಂದ ದೂರು ಅರ್ಜಿ ಸ್ವೀಕಾರ ಮಡಿಕೇರಿ, ಜು. 18: ಕರ್ನಾಟಕ ಲೋಕಾಯುಕ್ತ ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಜುಲೈ, 20 ರಂದು ಸೋಮವಾರಪೇಟೆಯ ತಾಲೂಕು ಕಚೇರಿ ಆವರಣದಲ್ಲಿ, ತಾ. 21 ರಂದು
ಬಿಜೆಪಿ ಯುವ ಮೋರ್ಚಾಕ್ಕೆ ಆಯ್ಕೆ ಸೋಮವಾರಪೇಟೆ, ಜು.18: ಭಾರತೀಯ ಜನತಾ ಪಾರ್ಟಿಯ ಸೋಮವಾರಪೇಟೆ ತಾಲೂಕು ಪ್ರಧಾನ ಕಾರ್ಯದರ್ಶಿಯನ್ನಾಗಿ ಪಟ್ಟಣದ ರೇಂಜರ್ ಬ್ಲಾಕ್ ನಿವಾಸಿ ಶರತ್‍ಚಂದ್ರ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಯುವ ಮೋರ್ಚಾ