ನಗರಸಭೆ ಸ್ಥಾಯಿ ಸಮಿತಿಗೆ ಜಗ್ಗಾಟಮಡಿಕೇರಿ, ಜು. 12: ಈಚೆಗೆ ನಡೆದ ಚುನಾವಣೆಯಲ್ಲಿ ನಗರಸಭೆಯ ಸ್ಥಾಯಿ ಸಮಿತಿ ಸದಸ್ಯರುಗಳ ಆಯ್ಕೆ ಪ್ರಕ್ರಿಯೆಯಲ್ಲಿ ಅತ್ಯಧಿಕ ಮತಗಳನ್ನು ಪಡೆದಿದ್ದ ಜೆಡಿಎಸ್ ಬೆಂಬಲಿತ ಕಾಂಗ್ರೆಸ್ ಸದಸ್ಯೆ ಲೀಲಾ ಕರಡಿಗೋಡುವಿಗೆ ಜಿಲ್ಲಾಧಿಕಾರಿ ಭೇಟಿ: ಪರಿಶೀಲನೆಸಿದ್ದಾಪುರ, ಜು. 12: ಕರಡಿಗೋಡುವಿನ ನದಿದಡದ ನಿವಾಸಿಗಳಿಗೆ ಶಾಶ್ವತ ಸೂರು ಒದಗಿಸುವ ನಿಟ್ಟಿನಲ್ಲಿ ಜಾಗವನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶ್ರೀವಿದ್ಯಾ ತಿಳಿಸಿದರು. ಸಿದ್ದಾಪುರದ ಕರಡಿಗೋಡುವಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಬೆಮ್ಮತ್ತಿ ತೋಟದಲ್ಲಿ ಕಾಡಾನೆ ಸೆರೆಗೋಣಿಕೊಪ್ಪ ವರದಿ, ಜು. 12: ಬೆಮ್ಮತ್ತಿ ಕಾಫಿ ತೋಟದಲ್ಲಿ ಸೇರಿಕೊಂಡು ದಿನದೂಡುತ್ತಿದ್ದ 40 ವರ್ಷ ಪ್ರಾಯದ ಗಂಡಾನೆಯನ್ನು ಸೆರೆ ಹಿಡಿದು ಚಿಕಿತ್ಸೆ ನೀಡಲಾಗುತ್ತಿದೆ. ಕಳೆದೊಂದು ತಿಂಗಳಿನಿಂದ ಗಾಯಗೊಂಡು ಧನುಗಾಲ, ಅಪಘಾತದಿಂದ ಸಾವು ಪ್ರಕರಣ: ಚಾಲಕನಿಗೆ ಶಿಕ್ಷೆಸೋಮವಾರಪೇಟೆ,ಜು.12: ಕಳೆದ 2013ರ ಸೆಪ್ಟೆಂಬರ್ 25ರಂದು ನಡೆದ ಅಪಘಾತದಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿ ಈರ್ವರು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಚಾಲಕನಿಗೆ ಇಲ್ಲಿನ ನ್ಯಾಯಾಲಯ ಶಿಕ್ಷೆ ವಿಧಿಸಿ ಇಂದು ಕೃಷಿ ಅಭಿಯಾನ ಕಾರ್ಯಕ್ರಮಸುಂಟಿಕೊಪ್ಪ, ಜು. 12: ಸುಂಟಿಕೊಪ್ಪ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾರ್ಯಕ್ರಮ 2018-19 ಸಾಲಿನ ಪ್ರಚಾರ ಕಾರ್ಯಕ್ರಮ ಸಮಾರೋಪ ಸಮಾರಂಭ ತಾ. 13 (ಇಂದು) ಗುಂಡುಗುಟ್ಟಿ ಮಂಜನಾಥಯ್ಯ
ನಗರಸಭೆ ಸ್ಥಾಯಿ ಸಮಿತಿಗೆ ಜಗ್ಗಾಟಮಡಿಕೇರಿ, ಜು. 12: ಈಚೆಗೆ ನಡೆದ ಚುನಾವಣೆಯಲ್ಲಿ ನಗರಸಭೆಯ ಸ್ಥಾಯಿ ಸಮಿತಿ ಸದಸ್ಯರುಗಳ ಆಯ್ಕೆ ಪ್ರಕ್ರಿಯೆಯಲ್ಲಿ ಅತ್ಯಧಿಕ ಮತಗಳನ್ನು ಪಡೆದಿದ್ದ ಜೆಡಿಎಸ್ ಬೆಂಬಲಿತ ಕಾಂಗ್ರೆಸ್ ಸದಸ್ಯೆ ಲೀಲಾ
ಕರಡಿಗೋಡುವಿಗೆ ಜಿಲ್ಲಾಧಿಕಾರಿ ಭೇಟಿ: ಪರಿಶೀಲನೆಸಿದ್ದಾಪುರ, ಜು. 12: ಕರಡಿಗೋಡುವಿನ ನದಿದಡದ ನಿವಾಸಿಗಳಿಗೆ ಶಾಶ್ವತ ಸೂರು ಒದಗಿಸುವ ನಿಟ್ಟಿನಲ್ಲಿ ಜಾಗವನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶ್ರೀವಿದ್ಯಾ ತಿಳಿಸಿದರು. ಸಿದ್ದಾಪುರದ ಕರಡಿಗೋಡುವಿನ ಪ್ರವಾಹ ಪೀಡಿತ ಪ್ರದೇಶಗಳಿಗೆ
ಬೆಮ್ಮತ್ತಿ ತೋಟದಲ್ಲಿ ಕಾಡಾನೆ ಸೆರೆಗೋಣಿಕೊಪ್ಪ ವರದಿ, ಜು. 12: ಬೆಮ್ಮತ್ತಿ ಕಾಫಿ ತೋಟದಲ್ಲಿ ಸೇರಿಕೊಂಡು ದಿನದೂಡುತ್ತಿದ್ದ 40 ವರ್ಷ ಪ್ರಾಯದ ಗಂಡಾನೆಯನ್ನು ಸೆರೆ ಹಿಡಿದು ಚಿಕಿತ್ಸೆ ನೀಡಲಾಗುತ್ತಿದೆ. ಕಳೆದೊಂದು ತಿಂಗಳಿನಿಂದ ಗಾಯಗೊಂಡು ಧನುಗಾಲ,
ಅಪಘಾತದಿಂದ ಸಾವು ಪ್ರಕರಣ: ಚಾಲಕನಿಗೆ ಶಿಕ್ಷೆಸೋಮವಾರಪೇಟೆ,ಜು.12: ಕಳೆದ 2013ರ ಸೆಪ್ಟೆಂಬರ್ 25ರಂದು ನಡೆದ ಅಪಘಾತದಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿ ಈರ್ವರು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಚಾಲಕನಿಗೆ ಇಲ್ಲಿನ ನ್ಯಾಯಾಲಯ ಶಿಕ್ಷೆ ವಿಧಿಸಿ
ಇಂದು ಕೃಷಿ ಅಭಿಯಾನ ಕಾರ್ಯಕ್ರಮಸುಂಟಿಕೊಪ್ಪ, ಜು. 12: ಸುಂಟಿಕೊಪ್ಪ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾರ್ಯಕ್ರಮ 2018-19 ಸಾಲಿನ ಪ್ರಚಾರ ಕಾರ್ಯಕ್ರಮ ಸಮಾರೋಪ ಸಮಾರಂಭ ತಾ. 13 (ಇಂದು) ಗುಂಡುಗುಟ್ಟಿ ಮಂಜನಾಥಯ್ಯ