ಮಲ್ಲಳ್ಳಿ ಜಲಪಾತದ ಸುತ್ತಮುತ್ತ ಪೈಸಾರಿ ಜಾಗ ಕಬಳಿಕೆಗೆ ಯತ್ನಸೋಮವಾರಪೇಟೆ, ನ.4: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮಲ್ಲಳ್ಳಿ ಜಲಪಾತದ ಸುತ್ತ ಮುತ್ತಲಲ್ಲಿರುವ ಸರ್ಕಾರಿ ಜಾಗವನ್ನು ಬೆಂಗಳೂರಿನ ವ್ಯಕ್ತಿಯೋರ್ವರು ಕಬಳಿಕೆ ಮಾಡಲು ಯತ್ನಿಸುತ್ತಿದ್ದಾರೆ. ಇದಕ್ಕೆ ಅಧಿಕಾರಿಗಳು ಸಹಕಾರಮೂಲಭೂತ ಸೌಲಭ್ಯಕ್ಕೆ ಮೊದಲ ಆದ್ಯತೆ ವೀಣಾ ಅಚ್ಚಯ್ಯನಾಪೆÉÇೀಕ್ಲು, ನ. 4: ಕುಡಿಯುವ ನೀರು, ರಸ್ತೆ ಸೇರಿದಂತೆ ಗ್ರಾಮೀಣ ಜನರ ಮೂಲಭೂತ ಸೌಲಭ್ಯಕ್ಕೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಮೊದಲ ಆದ್ಯತೆ ನೀಡುತ್ತಿದೆ ಎಂದುಭಾಗ್ಯಲಕ್ಷ್ಮಿ ಯೋಜನೆಗೆ ಅರ್ಜಿ ಆಹ್ವಾನಮಡಿಕೇರಿ, ನ. 4: ಹೆಣ್ಣು ಮಕ್ಕಳ ಸ್ಥಾನವನ್ನು ಕುಟುಂಬ ಹಾಗೂ ಸಮುದಾಯದಲ್ಲಿ ಹೆಚ್ಚಿಸಲು, ಪೋಷಣೆ ಮತ್ತು ಶಿಕ್ಷಣದ ಉತ್ತೇಜನಕ್ಕಾಗಿ 2006-07ನೇ ಸಾಲಿನಿಂದ ಭಾಗ್ಯಲಕ್ಷ್ಮಿ ಯೋಜನೆ ಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.ಭರದಿಂದ ಸಾಗಿರುವ ಕಾಮಗಾರಿ ಕುಶಾಲನಗರ, ನ. 4: ಕುಶಾಲನಗರ ಸಮೀಪ ಹಾರ್ನಳ್ಳಿ ಹೋಬಳಿಯ ಕಾವೇರಿ ನದಿ ತಟದ ಮೂರು ಗ್ರಾಮಗಳಿಗೆ ಕಾವೇರಿ ನದಿಯಿಂದ ಕುಡಿಯುವ ನೀರು ಒದಗಿಸುವ ಯೋಜನೆಯ ಕಾಮಗಾರಿ ಭರದಿಂದಸೇವಾ ಕೇಂದ್ರದ ನೂತನ ಕಚೇರಿ ಉದ್ಘಾಟನೆಸೋಮವಾರಪೇಟೆ, ನ. 4: ಪಟ್ಟಣದ ರೇಂಜರ್ಸ್ ಬ್ಲಾಕ್‍ನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೋಮವಾರಪೇಟೆ ವಲಯ ಸೇವಾ ಕೇಂದ್ರದ ನೂತನ ಕಚೇರಿ ಉದ್ಘಾಟನೆ ನಡೆಯಿತು. ಕಚೇರಿಯನ್ನು ಪ.ಪಂ.
ಮಲ್ಲಳ್ಳಿ ಜಲಪಾತದ ಸುತ್ತಮುತ್ತ ಪೈಸಾರಿ ಜಾಗ ಕಬಳಿಕೆಗೆ ಯತ್ನಸೋಮವಾರಪೇಟೆ, ನ.4: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮಲ್ಲಳ್ಳಿ ಜಲಪಾತದ ಸುತ್ತ ಮುತ್ತಲಲ್ಲಿರುವ ಸರ್ಕಾರಿ ಜಾಗವನ್ನು ಬೆಂಗಳೂರಿನ ವ್ಯಕ್ತಿಯೋರ್ವರು ಕಬಳಿಕೆ ಮಾಡಲು ಯತ್ನಿಸುತ್ತಿದ್ದಾರೆ. ಇದಕ್ಕೆ ಅಧಿಕಾರಿಗಳು ಸಹಕಾರ
ಮೂಲಭೂತ ಸೌಲಭ್ಯಕ್ಕೆ ಮೊದಲ ಆದ್ಯತೆ ವೀಣಾ ಅಚ್ಚಯ್ಯನಾಪೆÉÇೀಕ್ಲು, ನ. 4: ಕುಡಿಯುವ ನೀರು, ರಸ್ತೆ ಸೇರಿದಂತೆ ಗ್ರಾಮೀಣ ಜನರ ಮೂಲಭೂತ ಸೌಲಭ್ಯಕ್ಕೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಮೊದಲ ಆದ್ಯತೆ ನೀಡುತ್ತಿದೆ ಎಂದು
ಭಾಗ್ಯಲಕ್ಷ್ಮಿ ಯೋಜನೆಗೆ ಅರ್ಜಿ ಆಹ್ವಾನಮಡಿಕೇರಿ, ನ. 4: ಹೆಣ್ಣು ಮಕ್ಕಳ ಸ್ಥಾನವನ್ನು ಕುಟುಂಬ ಹಾಗೂ ಸಮುದಾಯದಲ್ಲಿ ಹೆಚ್ಚಿಸಲು, ಪೋಷಣೆ ಮತ್ತು ಶಿಕ್ಷಣದ ಉತ್ತೇಜನಕ್ಕಾಗಿ 2006-07ನೇ ಸಾಲಿನಿಂದ ಭಾಗ್ಯಲಕ್ಷ್ಮಿ ಯೋಜನೆ ಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಭರದಿಂದ ಸಾಗಿರುವ ಕಾಮಗಾರಿ ಕುಶಾಲನಗರ, ನ. 4: ಕುಶಾಲನಗರ ಸಮೀಪ ಹಾರ್ನಳ್ಳಿ ಹೋಬಳಿಯ ಕಾವೇರಿ ನದಿ ತಟದ ಮೂರು ಗ್ರಾಮಗಳಿಗೆ ಕಾವೇರಿ ನದಿಯಿಂದ ಕುಡಿಯುವ ನೀರು ಒದಗಿಸುವ ಯೋಜನೆಯ ಕಾಮಗಾರಿ ಭರದಿಂದ
ಸೇವಾ ಕೇಂದ್ರದ ನೂತನ ಕಚೇರಿ ಉದ್ಘಾಟನೆಸೋಮವಾರಪೇಟೆ, ನ. 4: ಪಟ್ಟಣದ ರೇಂಜರ್ಸ್ ಬ್ಲಾಕ್‍ನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೋಮವಾರಪೇಟೆ ವಲಯ ಸೇವಾ ಕೇಂದ್ರದ ನೂತನ ಕಚೇರಿ ಉದ್ಘಾಟನೆ ನಡೆಯಿತು. ಕಚೇರಿಯನ್ನು ಪ.ಪಂ.