ಮತದಾರರ ಪಟ್ಟಿ ಸೇರ್ಪಡೆಗೆ ಅವಕಾಶಮಡಿಕೇರಿ, ಅ.29: ಕರ್ನಾಟಕ ನೈಋತ್ಯ ಪದವೀಧರರ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ಹೊಸದಾಗಿ ತಯಾರಿಸಬೇಕಿದ್ದು, ಹಾಲಿ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಲ್ಲಿರುವ ಎಲ್ಲಾ ವ್ಯಕ್ತಿಗಳು ಸಹರಾಜ್ಯೋತ್ಸವ ಕ್ರೀಡಾಕೂಟ ವಿಜೇತರುಮಡಿಕೇರಿ, ಅ. 29: ವಿವಿಧ ಇಲಾಖೆಗಳ ಆಶ್ರಯದಲ್ಲಿ ಸಂಘ- ಸಂಸ್ಥೆಗಳ ನೆರವಿನೊಂದಿಗೆ ಇಂದು ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕ್ರೀಡಾಕೂಟ ನಡೆಸಲಾಯಿತು. ಆಟೋಟ ಕ್ರೀಡಾಕೂಟದಜಿ.ಪಂ.ನಿಂದ ಸವಲತ್ತು ವಿತರಣೆಸಿದ್ದಾಪುರ, ಅ. 29: ಮಹಿಳೆಯರು ಸ್ವಯಂ ಉದ್ಯೋಗದ ಮುಖಾಂತರ ಸ್ವಾವಲಂಬಿ ಬದುಕು ಕಟ್ಟಿಕೊಂಡು ಭವಿಷ್ಯ ರೂಪಿಸಿಕೊಳ್ಳಬೇಕೆಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಲೀಲಾವತಿ ಕರೆ ನೀಡಿದರು. ಅನುದಾನದಲ್ಲಿ ಅಂಗವಿಕಲರಿಗೆ,ರಸ್ತೆ ತಡೆದು ಪ್ರತಿಭಟನೆಸಿದ್ದಾಪುರ, ಅ. 29 : ಕುಶಾಲನಗರವನ್ನು ಕೇಂದ್ರವನ್ನಾಗಿಟ್ಟು ಕೊಂಡು ನೂತನ ತಾಲೂಕನ್ನಾಗಿ ಮಾಡಬೇಕೆಂದು ಒತ್ತಾಯಿಸಿ ವಾಲ್ನೂರು ತ್ಯಾಗತ್ತೂರು ಗ್ರಾಮಸ್ತರು ರಸ್ತೆ ತಡೆ ಮೂಲಕ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿವಿದ್ಯಾರ್ಥಿಗಳಿಂದ ಆಶ್ರಮ ವಾಸಿಗಳ ಭೇಟಿಕುಶಾಲನಗರ, ಅ. 29: ಸರಕಾರಿ ಇಂಜಿನಿಯರಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿದ್ಯಾರ್ಥಿಗಳು ಕೂಡಿಗೆ ಶಕ್ತಿ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಅಲ್ಲಿನ ವಯೋವೃದ್ಧರಿಗೆ ದಿನಬಳಕೆಯ ವಸ್ತುಗಳನ್ನು
ಮತದಾರರ ಪಟ್ಟಿ ಸೇರ್ಪಡೆಗೆ ಅವಕಾಶಮಡಿಕೇರಿ, ಅ.29: ಕರ್ನಾಟಕ ನೈಋತ್ಯ ಪದವೀಧರರ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ಹೊಸದಾಗಿ ತಯಾರಿಸಬೇಕಿದ್ದು, ಹಾಲಿ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಲ್ಲಿರುವ ಎಲ್ಲಾ ವ್ಯಕ್ತಿಗಳು ಸಹ
ರಾಜ್ಯೋತ್ಸವ ಕ್ರೀಡಾಕೂಟ ವಿಜೇತರುಮಡಿಕೇರಿ, ಅ. 29: ವಿವಿಧ ಇಲಾಖೆಗಳ ಆಶ್ರಯದಲ್ಲಿ ಸಂಘ- ಸಂಸ್ಥೆಗಳ ನೆರವಿನೊಂದಿಗೆ ಇಂದು ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕ್ರೀಡಾಕೂಟ ನಡೆಸಲಾಯಿತು. ಆಟೋಟ ಕ್ರೀಡಾಕೂಟದ
ಜಿ.ಪಂ.ನಿಂದ ಸವಲತ್ತು ವಿತರಣೆಸಿದ್ದಾಪುರ, ಅ. 29: ಮಹಿಳೆಯರು ಸ್ವಯಂ ಉದ್ಯೋಗದ ಮುಖಾಂತರ ಸ್ವಾವಲಂಬಿ ಬದುಕು ಕಟ್ಟಿಕೊಂಡು ಭವಿಷ್ಯ ರೂಪಿಸಿಕೊಳ್ಳಬೇಕೆಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಲೀಲಾವತಿ ಕರೆ ನೀಡಿದರು. ಅನುದಾನದಲ್ಲಿ ಅಂಗವಿಕಲರಿಗೆ,
ರಸ್ತೆ ತಡೆದು ಪ್ರತಿಭಟನೆಸಿದ್ದಾಪುರ, ಅ. 29 : ಕುಶಾಲನಗರವನ್ನು ಕೇಂದ್ರವನ್ನಾಗಿಟ್ಟು ಕೊಂಡು ನೂತನ ತಾಲೂಕನ್ನಾಗಿ ಮಾಡಬೇಕೆಂದು ಒತ್ತಾಯಿಸಿ ವಾಲ್ನೂರು ತ್ಯಾಗತ್ತೂರು ಗ್ರಾಮಸ್ತರು ರಸ್ತೆ ತಡೆ ಮೂಲಕ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ
ವಿದ್ಯಾರ್ಥಿಗಳಿಂದ ಆಶ್ರಮ ವಾಸಿಗಳ ಭೇಟಿಕುಶಾಲನಗರ, ಅ. 29: ಸರಕಾರಿ ಇಂಜಿನಿಯರಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿದ್ಯಾರ್ಥಿಗಳು ಕೂಡಿಗೆ ಶಕ್ತಿ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಅಲ್ಲಿನ ವಯೋವೃದ್ಧರಿಗೆ ದಿನಬಳಕೆಯ ವಸ್ತುಗಳನ್ನು