ಸ್ಪಿರಿಟ್ ಆಫ್ ಫ್ರೀಡಂನಲ್ಲಿ 500 ಸ್ಪರ್ಧಿಗಳುಗೋಣಿಕೊಪ್ಪಲು, ಆ.15 : ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಲಯನ್ಸ್ ಕ್ಲಬ್ ವತಿಯಿಂದ ನಡೆದ ಸ್ಪಿರಿಟ್ ಆಫ್ ಫ್ರೀಡಂ ರನ್‍ನಲ್ಲಿ 500ಕ್ಕೂ ಸ್ಪರ್ಧಿಗಳು ಪಾಲ್ಗೊಂಡರು. ಪೊನ್ನಂಪೇಟೆಯಿಂದ ಗೋಣಿಕೊಪ್ಪ ದವರೆಗೆಸಂಪರ್ಕ ರಸ್ತೆ ಕಾಮಗಾರಿಗೆ ಸಚಿವರಿಂದ ಶಂಕುಸ್ಥಾಪನೆಕುಶಾಲನಗರ, ಆ. 15: ಗುಡ್ಡೆಹೊಸೂರಿನಿಂದ ಹಾರಂಗಿ ಸೇರಿದಂತೆ ಒಟ್ಟು 3 ಸಂಪರ್ಕ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್.ಸೀತಾರಾಂ ಶಂಕುಸ್ಥಾಪನೆ ನೆರವೇರಿಸಿದರು. ಗುಡ್ಡೆಹೊಸೂರುಆಕರ್ಷಕ ಪಥಸಂಚಲನ ಸಾಂಸ್ಕøತಿಕ ನೃತ್ಯಮಡಿಕೇರಿ, ಆ. 15: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಕರ್ಷಕ ಪಥಸಂಚಲನ ನೆರವೇರಿತು. ಜಿಲ್ಲಾ ಪೊಲೀಸ್ ಇಲಾಖೆ, ಹೋಂ ಗಾರ್ಡ್, ವಿವಿಧ ಶಾಲಾ - ಕಾಲೇಜುಗಳು, ಎನ್.ಸಿ.ಸಿ., ಸ್ಕೌಟ್ ಮತ್ತುರೈತರಿಗೆ ಕೃಷಿ ಪ್ರಶಸ್ತಿಮಡಿಕೇರಿ, ಆ. 14: ಪ್ರಸಕ್ತ ಸಾಲಿನಲ್ಲಿ ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಆರೋಗ್ಯಯುತ ಸ್ಪರ್ಧಾ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಇಲಾಖೆ ವತಿಯಿಂದ ಭತ್ತದಇಂದು ವಂದೇಮಾತರಂ ಸಂಗೀತ ಸಂಜೆಮಡಿಕೇರಿ, ಆ.14: ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಸ್ವಾತಂತ್ರೋತ್ಸವದ ಪ್ರಯುಕ್ತ ತಾ. 15 ರಂದು (ಇಂದು) ಸಂಜೆ 6.30 ಗಂಟೆಗೆ ವಂದೇಮಾತರಂ ಸಂಗೀತ ಕಾರ್ಯಕ್ರಮವನ್ನು ನಗರದಲ್ಲಿ
ಸ್ಪಿರಿಟ್ ಆಫ್ ಫ್ರೀಡಂನಲ್ಲಿ 500 ಸ್ಪರ್ಧಿಗಳುಗೋಣಿಕೊಪ್ಪಲು, ಆ.15 : ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಲಯನ್ಸ್ ಕ್ಲಬ್ ವತಿಯಿಂದ ನಡೆದ ಸ್ಪಿರಿಟ್ ಆಫ್ ಫ್ರೀಡಂ ರನ್‍ನಲ್ಲಿ 500ಕ್ಕೂ ಸ್ಪರ್ಧಿಗಳು ಪಾಲ್ಗೊಂಡರು. ಪೊನ್ನಂಪೇಟೆಯಿಂದ ಗೋಣಿಕೊಪ್ಪ ದವರೆಗೆ
ಸಂಪರ್ಕ ರಸ್ತೆ ಕಾಮಗಾರಿಗೆ ಸಚಿವರಿಂದ ಶಂಕುಸ್ಥಾಪನೆಕುಶಾಲನಗರ, ಆ. 15: ಗುಡ್ಡೆಹೊಸೂರಿನಿಂದ ಹಾರಂಗಿ ಸೇರಿದಂತೆ ಒಟ್ಟು 3 ಸಂಪರ್ಕ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್.ಸೀತಾರಾಂ ಶಂಕುಸ್ಥಾಪನೆ ನೆರವೇರಿಸಿದರು. ಗುಡ್ಡೆಹೊಸೂರು
ಆಕರ್ಷಕ ಪಥಸಂಚಲನ ಸಾಂಸ್ಕøತಿಕ ನೃತ್ಯಮಡಿಕೇರಿ, ಆ. 15: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಕರ್ಷಕ ಪಥಸಂಚಲನ ನೆರವೇರಿತು. ಜಿಲ್ಲಾ ಪೊಲೀಸ್ ಇಲಾಖೆ, ಹೋಂ ಗಾರ್ಡ್, ವಿವಿಧ ಶಾಲಾ - ಕಾಲೇಜುಗಳು, ಎನ್.ಸಿ.ಸಿ., ಸ್ಕೌಟ್ ಮತ್ತು
ರೈತರಿಗೆ ಕೃಷಿ ಪ್ರಶಸ್ತಿಮಡಿಕೇರಿ, ಆ. 14: ಪ್ರಸಕ್ತ ಸಾಲಿನಲ್ಲಿ ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಆರೋಗ್ಯಯುತ ಸ್ಪರ್ಧಾ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಇಲಾಖೆ ವತಿಯಿಂದ ಭತ್ತದ
ಇಂದು ವಂದೇಮಾತರಂ ಸಂಗೀತ ಸಂಜೆಮಡಿಕೇರಿ, ಆ.14: ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಸ್ವಾತಂತ್ರೋತ್ಸವದ ಪ್ರಯುಕ್ತ ತಾ. 15 ರಂದು (ಇಂದು) ಸಂಜೆ 6.30 ಗಂಟೆಗೆ ವಂದೇಮಾತರಂ ಸಂಗೀತ ಕಾರ್ಯಕ್ರಮವನ್ನು ನಗರದಲ್ಲಿ