ಗೋವಿಂದಸ್ವಾಮಿ ದೇವಾಲಯದಲ್ಲಿ ಪೂಜೆ ವೀರಾಜಪೇಟೆ, ಜು. 31 : ತಾಲೂಕಿನ ಪೊನ್ನಂಪೇಟೆ ಸಮೀಪದ ನಡಿಕೇರಿಯ ಇತಿಹಾಸ ಪ್ರಸಿದ್ದ ಗೋವಿಂದಸ್ವಾಮಿ ದೇವಾಲಯದಲ್ಲಿ ಪೂಜಾ ಕೈಂಕರ್ಯಗಳು ನಡೆದವು. ಸುತ್ತಮುತ್ತಲಿನ ಗ್ರಾಮಸ್ಥರು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.ಲಾಭದೆಡೆಗೆ ಶಾರದ ಸಹಕಾರ ಸಂಘಕುಶಾಲನಗರ, ಜು. 31: ಕುಶಾಲನಗರದ ಶಾರದ ಮಹಿಳಾ ಪತ್ತಿನ ಸಹಕಾರ ಸಂಘ 2016-17ನೇ ಸಾಲಿನಲ್ಲಿ ಒಟ್ಟು 14 ಲಕ್ಷ ರೂಪಾಯಿಗಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷೆಅಂಗನವಾಡಿ ಕೇಂದ್ರ ಉದ್ಘಾಟನೆಕೂಡಿಗೆ, ಜು. 31: ಕೂಡಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೆಗ್ಗಡಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಅಂಗನವಾಡಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕೂಡಿಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಪ್ರೇಮಲೀಲಾಒಗ್ಗಟ್ಟಿನಿಂದ ಸಂಘಟನೆ ಬಲವರ್ಧನೆ ಮಹೇಶ್ಗೋಣಿಕೊಪ್ಪಲು, ಜು. 31 : ಅಭಿಮಾನದ ಮೂಲಕ ಒಗ್ಗಟ್ಟು ಸಾಧಿಸಿದರೆ ಸಂಘಟನೆ ಬಲವರ್ಧನೆಗೆ ಸಹಕಾರಿಯಾಗಲಿದೆ ಎಂದು ಪೂಮಾಲೆ ಪತ್ರಿಕೆ ಸಂಪಾದಕ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅಭಿಪ್ರಾಯಪಟ್ಟರು. ಇಲ್ಲಿನ ಪ್ರಕಾಶ್ಚಿಣ್ಣರಿಗೆ ವನದರ್ಶನ ಕಾರ್ಯಕ್ರಮಕುಶಾಲನಗರ, ಜು. 31 : ಅರಣ್ಯ ಇಲಾಖೆಯ ಕೊಡಗು ಅರಣ್ಯ ವೃತ್ತದ ಮಡಿಕೇರಿ ವನ್ಯಜೀವಿ ವಿಭಾಗ ಹಾಗೂ ಪುಷ್ಪಗಿರಿ ವನ್ಯಜೀವಿ ವಲಯದ ಆಶ್ರಯದಲ್ಲಿ ಶಾಲಾ ಮಕ್ಕಳಲ್ಲಿ ಅರಣ್ಯ,
ಗೋವಿಂದಸ್ವಾಮಿ ದೇವಾಲಯದಲ್ಲಿ ಪೂಜೆ ವೀರಾಜಪೇಟೆ, ಜು. 31 : ತಾಲೂಕಿನ ಪೊನ್ನಂಪೇಟೆ ಸಮೀಪದ ನಡಿಕೇರಿಯ ಇತಿಹಾಸ ಪ್ರಸಿದ್ದ ಗೋವಿಂದಸ್ವಾಮಿ ದೇವಾಲಯದಲ್ಲಿ ಪೂಜಾ ಕೈಂಕರ್ಯಗಳು ನಡೆದವು. ಸುತ್ತಮುತ್ತಲಿನ ಗ್ರಾಮಸ್ಥರು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಲಾಭದೆಡೆಗೆ ಶಾರದ ಸಹಕಾರ ಸಂಘಕುಶಾಲನಗರ, ಜು. 31: ಕುಶಾಲನಗರದ ಶಾರದ ಮಹಿಳಾ ಪತ್ತಿನ ಸಹಕಾರ ಸಂಘ 2016-17ನೇ ಸಾಲಿನಲ್ಲಿ ಒಟ್ಟು 14 ಲಕ್ಷ ರೂಪಾಯಿಗಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷೆ
ಅಂಗನವಾಡಿ ಕೇಂದ್ರ ಉದ್ಘಾಟನೆಕೂಡಿಗೆ, ಜು. 31: ಕೂಡಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೆಗ್ಗಡಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಅಂಗನವಾಡಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕೂಡಿಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಪ್ರೇಮಲೀಲಾ
ಒಗ್ಗಟ್ಟಿನಿಂದ ಸಂಘಟನೆ ಬಲವರ್ಧನೆ ಮಹೇಶ್ಗೋಣಿಕೊಪ್ಪಲು, ಜು. 31 : ಅಭಿಮಾನದ ಮೂಲಕ ಒಗ್ಗಟ್ಟು ಸಾಧಿಸಿದರೆ ಸಂಘಟನೆ ಬಲವರ್ಧನೆಗೆ ಸಹಕಾರಿಯಾಗಲಿದೆ ಎಂದು ಪೂಮಾಲೆ ಪತ್ರಿಕೆ ಸಂಪಾದಕ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅಭಿಪ್ರಾಯಪಟ್ಟರು. ಇಲ್ಲಿನ ಪ್ರಕಾಶ್
ಚಿಣ್ಣರಿಗೆ ವನದರ್ಶನ ಕಾರ್ಯಕ್ರಮಕುಶಾಲನಗರ, ಜು. 31 : ಅರಣ್ಯ ಇಲಾಖೆಯ ಕೊಡಗು ಅರಣ್ಯ ವೃತ್ತದ ಮಡಿಕೇರಿ ವನ್ಯಜೀವಿ ವಿಭಾಗ ಹಾಗೂ ಪುಷ್ಪಗಿರಿ ವನ್ಯಜೀವಿ ವಲಯದ ಆಶ್ರಯದಲ್ಲಿ ಶಾಲಾ ಮಕ್ಕಳಲ್ಲಿ ಅರಣ್ಯ,