ತಾ. 20 ರಂದು ಛಾಯಾಗ್ರಾಹಕರ ದಿನಾಚರಣೆಮಡಿಕೇರಿ, ಜೂ. 15: ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಆಶ್ರಯದಲ್ಲಿ ಆಗಸ್ಟ್ 20 ರಂದು ಮಡಿಕೇರಿಯಲ್ಲಿ ವಿಶ್ವ ಛಾಯಾಗ್ರಹಣ ದಿನ ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಲಾಗಿದೆ. ಪತ್ರಕರ್ತರ ಸಂಘದಕಾಡಾನೆ ಹಾವಳಿ ತಡೆಗೆ ಆಗ್ರಹಗೋಣಿಕೊಪ್ಪಲು, ಜೂ. 15: ಶ್ರೀಮಂಗಲ ವ್ಯಾಪ್ತಿಯಲ್ಲಿ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಮುಂದಾಗದಿದ್ದರೆ ಪ್ರತಿಭಟನೆ ನಡೆಸುವ ನಿರ್ಧಾರವನ್ನು ಶ್ರೀಮಂಗಲ ಹೋಬಳಿ ಬೆಳೆಗಾರರ ಸಂಘದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಶ್ರೀಮಂಗಲ ಹೋಬಳಿಇಂದು ಶಿಕ್ಷಕರಿಗೆ ಸನ್ಮಾನಮಡಿಕೇರಿ, ಜೂ. 15 : 10ನೇ ತರಗತಿ ಪರೀಕ್ಷೆಯಲ್ಲಿ ಮಕ್ಕಂದೂರು ಸರಕಾರಿ ಪ್ರೌಢಶಾಲೆ ಶೇ. 100ರಷ್ಟು ಫಲಿತಾಂಶ ಗಳಿಸಿದ್ದು, ಈ ಸಾಧನೆಗೆ ಕಾರಣಕರ್ತರಾದ ಶಾಲೆಯ ಶಿಕ್ಷಕರುಗಳನ್ನು ತಾ.ಮನೆ ಸಂಖ್ಯೆ ನೀಡಲು ಅಧಿಕ ವಸೂಲಿಸುಂಟಿಕೊಪ್ಪ, ಜೂ.15: ಸರ್ಕಾರದ ಆದೇಶದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನೆಗಳಿಗೆ ಸಂಖ್ಯೆಯ ಫಲಕ ಅಳವಡಿಸಲು ಸರ್ವೆ ಕಾರ್ಯ ಮಾಡುತ್ತಿರುವ ಖಾಸಗಿ ಸಂಸ್ಥೆಯೊಂದು ಇಲ್ಲಿನ ನಿವಾಸಿಗಳಿಂದ ಹೆಚ್ಚುವರಿ ಹಣವನ್ನುಗುಂಡೂರಾವ್ ಬಡಾವಣೆ ನಿವೇಶನಗಳ ಹರಾಜುಕುಶಾಲನಗರ, ಜೂ. 15: ಕಳೆದ 2 ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಕುಶಾಲನಗರದ ಗುಂಡೂರಾವ್ ಬಡಾವಣೆಯ ನಿವೇಶನಗಳ ಪ್ರಥಮ ಹಂತದ ಹರಾಜು ಪ್ರಕ್ರಿಯೆ ಯಶಸ್ವಿಯಾಗಿ ಇಂದು ನಡೆಯಿತು. ಬಡಾವಣೆಯಲ್ಲಿ
ತಾ. 20 ರಂದು ಛಾಯಾಗ್ರಾಹಕರ ದಿನಾಚರಣೆಮಡಿಕೇರಿ, ಜೂ. 15: ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಆಶ್ರಯದಲ್ಲಿ ಆಗಸ್ಟ್ 20 ರಂದು ಮಡಿಕೇರಿಯಲ್ಲಿ ವಿಶ್ವ ಛಾಯಾಗ್ರಹಣ ದಿನ ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಲಾಗಿದೆ. ಪತ್ರಕರ್ತರ ಸಂಘದ
ಕಾಡಾನೆ ಹಾವಳಿ ತಡೆಗೆ ಆಗ್ರಹಗೋಣಿಕೊಪ್ಪಲು, ಜೂ. 15: ಶ್ರೀಮಂಗಲ ವ್ಯಾಪ್ತಿಯಲ್ಲಿ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಮುಂದಾಗದಿದ್ದರೆ ಪ್ರತಿಭಟನೆ ನಡೆಸುವ ನಿರ್ಧಾರವನ್ನು ಶ್ರೀಮಂಗಲ ಹೋಬಳಿ ಬೆಳೆಗಾರರ ಸಂಘದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಶ್ರೀಮಂಗಲ ಹೋಬಳಿ
ಇಂದು ಶಿಕ್ಷಕರಿಗೆ ಸನ್ಮಾನಮಡಿಕೇರಿ, ಜೂ. 15 : 10ನೇ ತರಗತಿ ಪರೀಕ್ಷೆಯಲ್ಲಿ ಮಕ್ಕಂದೂರು ಸರಕಾರಿ ಪ್ರೌಢಶಾಲೆ ಶೇ. 100ರಷ್ಟು ಫಲಿತಾಂಶ ಗಳಿಸಿದ್ದು, ಈ ಸಾಧನೆಗೆ ಕಾರಣಕರ್ತರಾದ ಶಾಲೆಯ ಶಿಕ್ಷಕರುಗಳನ್ನು ತಾ.
ಮನೆ ಸಂಖ್ಯೆ ನೀಡಲು ಅಧಿಕ ವಸೂಲಿಸುಂಟಿಕೊಪ್ಪ, ಜೂ.15: ಸರ್ಕಾರದ ಆದೇಶದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನೆಗಳಿಗೆ ಸಂಖ್ಯೆಯ ಫಲಕ ಅಳವಡಿಸಲು ಸರ್ವೆ ಕಾರ್ಯ ಮಾಡುತ್ತಿರುವ ಖಾಸಗಿ ಸಂಸ್ಥೆಯೊಂದು ಇಲ್ಲಿನ ನಿವಾಸಿಗಳಿಂದ ಹೆಚ್ಚುವರಿ ಹಣವನ್ನು
ಗುಂಡೂರಾವ್ ಬಡಾವಣೆ ನಿವೇಶನಗಳ ಹರಾಜುಕುಶಾಲನಗರ, ಜೂ. 15: ಕಳೆದ 2 ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಕುಶಾಲನಗರದ ಗುಂಡೂರಾವ್ ಬಡಾವಣೆಯ ನಿವೇಶನಗಳ ಪ್ರಥಮ ಹಂತದ ಹರಾಜು ಪ್ರಕ್ರಿಯೆ ಯಶಸ್ವಿಯಾಗಿ ಇಂದು ನಡೆಯಿತು. ಬಡಾವಣೆಯಲ್ಲಿ