ಪರಿಶಿಷ್ಟರಿಗೂ ನಿವೇಶನ ನೀಡಿಮಡಿಕೇರಿ, ಜೂ. 17 : ಕಾಫಿ ತೋಟಗಳ ಲೈನ್‍ಮನೆಗಳಲ್ಲಿ ಕೂಲಿ ಕಾರ್ಮಿಕರಾಗಿ ದುಡಿಯುತ್ತಿರುವ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ನಿವೇಶನ ಮತ್ತು ವಸತಿ ನೀಡಲು ಜಿಲ್ಲಾಡಳಿತ ಮುಂದಾಗಿರುವದು ಸ್ವಾಗತಾರ್ಹ.ಕೆಲವರ ವಿರುದ್ಧ ಕಿಡಿ : ನಡೆ ನಿಗೂಢಮಡಿಕೇರಿ, ಜೂ. 17: ಮಾಜಿ ಸಂಸದ ಹಾಗೂ ಪಕ್ಷದ ಮುಖಂಡ ಅಡಗೂರು ಎಚ್. ವಿಶ್ವನಾಥ್ ಅವರ ವಿಶ್ವಾಸಿಗಳ ಸಭೆಯು ಇಂದು ನಗರದಲ್ಲಿ ನಡೆಯುವದರೊಂದಿಗೆ, ಜಿಲ್ಲೆ ಮತ್ತು ರಾಜ್ಯದಲ್ಲಿನಗೃಹರಕ್ಷಕರ ಹುದ್ದೆಗೆ ಅರ್ಜಿಮಡಿಕೇರಿ, ಜೂ. 17: ಜಿಲ್ಲಾ ಗೃಹರಕ್ಷಕ ಕೊಡಗು ಜಿಲ್ಲೆ ಮಡಿಕೇರಿ ಕಚೇರಿಯಲ್ಲಿ 2017-18ನೇ ಸಾಲಿಗೆ ಗೃಹರಕ್ಷಕದಳದ ಪ್ರಸ್ತುತ ಖಾಲಿ ಇರುವ 150 ಸ್ಥಾನಗಳಿಗೆ ಸ್ವಯಂ ಸೇವಕ ಗೃಹರಕ್ಷಕರಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ‘ತೆರೆದ ಮನೆ’ ಕಾರ್ಯಕ್ರಮಮಡಿಕೇರಿ, ಜೂ. 17 : ಮಂಗಳೂರು ವಿಶ್ವವಿದ್ಯಾನಿಲಯದ ಅಧೀನದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿರುವ ಸ್ನಾತಕೋತ್ತರ ಪದವಿ ಕೋರ್ಸ್‍ಗಳಿಗೆ ಸಂಬಂಧಿಸಿದ ಅವಕಾಶಗಳನ್ನು ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆಸಾಧಕರಿಗೆ ಸನ್ಮಾನಮಡಿಕೇರಿ, ಜೂ. 17: ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಲಾಯಿತು. ಸಾಹಿತ್ಯ ಕ್ಷೇತ್ರದಲ್ಲಿ ಐತಿಚಂಡ ರಮೇಶ್ ಉತ್ತಪ್ಪ, ಕ್ರೀಡಾ
ಪರಿಶಿಷ್ಟರಿಗೂ ನಿವೇಶನ ನೀಡಿಮಡಿಕೇರಿ, ಜೂ. 17 : ಕಾಫಿ ತೋಟಗಳ ಲೈನ್‍ಮನೆಗಳಲ್ಲಿ ಕೂಲಿ ಕಾರ್ಮಿಕರಾಗಿ ದುಡಿಯುತ್ತಿರುವ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ನಿವೇಶನ ಮತ್ತು ವಸತಿ ನೀಡಲು ಜಿಲ್ಲಾಡಳಿತ ಮುಂದಾಗಿರುವದು ಸ್ವಾಗತಾರ್ಹ.
ಕೆಲವರ ವಿರುದ್ಧ ಕಿಡಿ : ನಡೆ ನಿಗೂಢಮಡಿಕೇರಿ, ಜೂ. 17: ಮಾಜಿ ಸಂಸದ ಹಾಗೂ ಪಕ್ಷದ ಮುಖಂಡ ಅಡಗೂರು ಎಚ್. ವಿಶ್ವನಾಥ್ ಅವರ ವಿಶ್ವಾಸಿಗಳ ಸಭೆಯು ಇಂದು ನಗರದಲ್ಲಿ ನಡೆಯುವದರೊಂದಿಗೆ, ಜಿಲ್ಲೆ ಮತ್ತು ರಾಜ್ಯದಲ್ಲಿನ
ಗೃಹರಕ್ಷಕರ ಹುದ್ದೆಗೆ ಅರ್ಜಿಮಡಿಕೇರಿ, ಜೂ. 17: ಜಿಲ್ಲಾ ಗೃಹರಕ್ಷಕ ಕೊಡಗು ಜಿಲ್ಲೆ ಮಡಿಕೇರಿ ಕಚೇರಿಯಲ್ಲಿ 2017-18ನೇ ಸಾಲಿಗೆ ಗೃಹರಕ್ಷಕದಳದ ಪ್ರಸ್ತುತ ಖಾಲಿ ಇರುವ 150 ಸ್ಥಾನಗಳಿಗೆ ಸ್ವಯಂ ಸೇವಕ ಗೃಹರಕ್ಷಕರ
ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ‘ತೆರೆದ ಮನೆ’ ಕಾರ್ಯಕ್ರಮಮಡಿಕೇರಿ, ಜೂ. 17 : ಮಂಗಳೂರು ವಿಶ್ವವಿದ್ಯಾನಿಲಯದ ಅಧೀನದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿರುವ ಸ್ನಾತಕೋತ್ತರ ಪದವಿ ಕೋರ್ಸ್‍ಗಳಿಗೆ ಸಂಬಂಧಿಸಿದ ಅವಕಾಶಗಳನ್ನು ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ
ಸಾಧಕರಿಗೆ ಸನ್ಮಾನಮಡಿಕೇರಿ, ಜೂ. 17: ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಲಾಯಿತು. ಸಾಹಿತ್ಯ ಕ್ಷೇತ್ರದಲ್ಲಿ ಐತಿಚಂಡ ರಮೇಶ್ ಉತ್ತಪ್ಪ, ಕ್ರೀಡಾ