ಕಡತ ವಿಲೇವಾರಿಯಲ್ಲಿ ಕಂದಾಯ ಇಲಾಖೆಯ ನಿಧಾನಗತಿಮಡಿಕೇರಿ, ಮೇ 30: ರೈತರ ಕಡತ ವಿಲೇವಾರಿಯಲ್ಲಿ ಕಂದಾಯ ಇಲಾಖೆ ನಿಧಾನಗತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದೆ ಮತ್ತು ರೈತರ ಅನೇಕ ಕಡತಗಳು ನಾಪತ್ತೆಯಾಗಿವೆ ಎಂದು ಆರೋಪಿಸಿ ಸೇವ್ ಕೊಡಗುಮಹಿಳೆ ಹತ್ಯೆ : ಆರೋಪಿಗಳಿಗೆ ಜೀವಾವಧಿಮಡಿಕೇರಿ, ಮೇ 30: ಮಹಿಳೆಯೋರ್ವಳನ್ನು ಕೊಲೆ ಮಾಡಿದ ಆರೋಪಕ್ಕಾಗಿ ಆರೋಪಿಗಳಿಗೆ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿ 1ನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ವಿಧಿಸಿದೆ.ಗೊಂದಿಬಸವನಅಂತರ ಜಿಲ್ಲಾ ಕಳ್ಳರ ಬಂಧನ*ಗೋಣಿಕೊಪ್ಪಲು, ಮೇ 30: ಜಿಲ್ಲೆಯ ಪ್ರಮುಖ ವಾಣಿಜ್ಯ ನಗರಗಳ ಅಂಗಡಿ ಮಳಿಗೆಗಳಲ್ಲಿ ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಗೋಣಿಕೊಪ್ಪಲು ಪೊಲೀಸರು ಬಂದಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.ತುಮಕೂರುಚುನಾವಣೆಗೆ 6 ತಿಂಗಳ ಮೊದಲೇ ಅಭ್ಯರ್ಥಿ ಘೋಷಿಸಲು ಆಗ್ರಹಸೋಮವಾರಪೇಟೆ, ಮೇ 30: ವಿಧಾನಸಭಾ ಚುನಾವಣೆಗೆ 6 ತಿಂಗಳು ಇರುವಂತೆಯೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಘೋಷಿಸಬೇಕು. ಮಡಿಕೇರಿ ಕ್ಷೇತ್ರದಲ್ಲಿ ಹೊರಗಿನಿಂದ ಬರುವವರಿಗೆ ಟಿಕೆಟ್ ನೀಡಬಾರದು. ಕಾರ್ಯಕರ್ತರು ಕೇಳುವರಂಜನ್ ಬೋಪಯ್ಯ ಬಿಜೆಪಿ ಅಭ್ಯರ್ಥಿಗಳುಮಡಿಕೇರಿ, ಮೇ 30: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ 2 ಕ್ಷೇತ್ರಗಳಿಗೆ ಬಿಜೆಪಿಯಿಂದ ಶಾಸಕರುಗಳಾದ ಅಪ್ಪಚ್ಚುರಂಜನ್ ಹಾಗೂ ಕೆ.ಜಿ. ಬೋಪಯ್ಯ ಅವರುಗಳೇ ಅಭ್ಯರ್ಥಿಗಳಾಗುತ್ತಾರೆ ಎಂಬದನ್ನು ರಾಜ್ಯಾಧ್ಯಕ್ಷರು ಸ್ಪಷ್ಟಪಡಿಸಿದ್ದಾರೆ
ಕಡತ ವಿಲೇವಾರಿಯಲ್ಲಿ ಕಂದಾಯ ಇಲಾಖೆಯ ನಿಧಾನಗತಿಮಡಿಕೇರಿ, ಮೇ 30: ರೈತರ ಕಡತ ವಿಲೇವಾರಿಯಲ್ಲಿ ಕಂದಾಯ ಇಲಾಖೆ ನಿಧಾನಗತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದೆ ಮತ್ತು ರೈತರ ಅನೇಕ ಕಡತಗಳು ನಾಪತ್ತೆಯಾಗಿವೆ ಎಂದು ಆರೋಪಿಸಿ ಸೇವ್ ಕೊಡಗು
ಮಹಿಳೆ ಹತ್ಯೆ : ಆರೋಪಿಗಳಿಗೆ ಜೀವಾವಧಿಮಡಿಕೇರಿ, ಮೇ 30: ಮಹಿಳೆಯೋರ್ವಳನ್ನು ಕೊಲೆ ಮಾಡಿದ ಆರೋಪಕ್ಕಾಗಿ ಆರೋಪಿಗಳಿಗೆ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿ 1ನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ವಿಧಿಸಿದೆ.ಗೊಂದಿಬಸವನ
ಅಂತರ ಜಿಲ್ಲಾ ಕಳ್ಳರ ಬಂಧನ*ಗೋಣಿಕೊಪ್ಪಲು, ಮೇ 30: ಜಿಲ್ಲೆಯ ಪ್ರಮುಖ ವಾಣಿಜ್ಯ ನಗರಗಳ ಅಂಗಡಿ ಮಳಿಗೆಗಳಲ್ಲಿ ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಗೋಣಿಕೊಪ್ಪಲು ಪೊಲೀಸರು ಬಂದಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.ತುಮಕೂರು
ಚುನಾವಣೆಗೆ 6 ತಿಂಗಳ ಮೊದಲೇ ಅಭ್ಯರ್ಥಿ ಘೋಷಿಸಲು ಆಗ್ರಹಸೋಮವಾರಪೇಟೆ, ಮೇ 30: ವಿಧಾನಸಭಾ ಚುನಾವಣೆಗೆ 6 ತಿಂಗಳು ಇರುವಂತೆಯೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಘೋಷಿಸಬೇಕು. ಮಡಿಕೇರಿ ಕ್ಷೇತ್ರದಲ್ಲಿ ಹೊರಗಿನಿಂದ ಬರುವವರಿಗೆ ಟಿಕೆಟ್ ನೀಡಬಾರದು. ಕಾರ್ಯಕರ್ತರು ಕೇಳುವ
ರಂಜನ್ ಬೋಪಯ್ಯ ಬಿಜೆಪಿ ಅಭ್ಯರ್ಥಿಗಳುಮಡಿಕೇರಿ, ಮೇ 30: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ 2 ಕ್ಷೇತ್ರಗಳಿಗೆ ಬಿಜೆಪಿಯಿಂದ ಶಾಸಕರುಗಳಾದ ಅಪ್ಪಚ್ಚುರಂಜನ್ ಹಾಗೂ ಕೆ.ಜಿ. ಬೋಪಯ್ಯ ಅವರುಗಳೇ ಅಭ್ಯರ್ಥಿಗಳಾಗುತ್ತಾರೆ ಎಂಬದನ್ನು ರಾಜ್ಯಾಧ್ಯಕ್ಷರು ಸ್ಪಷ್ಟಪಡಿಸಿದ್ದಾರೆ