ಯುವಭವನಕ್ಕಾಗಿ ಪ್ರತಿಭಟನೆಮಡಿಕೇರಿ, ಮೇ 28: ನಗರದಲ್ಲಿರುವ ಯುವಭವನವನ್ನು ಕೊಡಗು ಜಿಲ್ಲಾ ಯುವ ಒಕ್ಕೂಟಕ್ಕೆ ಹಸ್ತಾಂತರಿಸದೇ ಇರುವ ಕ್ರಮವನ್ನು ಖಂಡಿಸಿ ಜೂ. 9 ರಂದು ಜಿಲ್ಲಾಧಿಕಾರಿ ಕಚೇರಿ ಎದುರಿನಲ್ಲಿ ಪ್ರತಿಭಟನೆಪ್ರಧಾನಮಂತ್ರಿ ಕಾರ್ಯಕ್ರಮಗಳ ಪ್ರಗತಿಗೆ ಡಿ.ಸಿ. ಆದೇಶಮಡಿಕೇರಿ, ಮೇ 28: ಅಲ್ಪಸಂಖ್ಯಾತರ ಶ್ರೇಯೋಭಿ ವೃದ್ಧಿಗಾಗಿ ನಾನಾ ಇಲಾಖೆಗಳಲ್ಲಿ ಮೀಸಲಿಟ್ಟಿರುವ ಅನುದಾನವನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವಂತೆ ಹಾಗೂ ಪ್ರಧಾನಮಂತ್ರಿಯವರ 15 ಅಂಶ ಕಾರ್ಯಕ್ರಮಗಳ ಪ್ರಗತಿ ಸಾಧಿಸುವಂತೆವಿವಿಧ ಯೋಜನೆಯಡಿ ಅರ್ಜಿ ಆಹ್ವಾನಮಡಿಕೇರಿ, ಮೇ 28: ಪೊನ್ನಂಪೇಟೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಎಲೆಕ್ಟ್ರೀಷಿಯನ್ ಮೆಕಾನಿಕ್ (2 ವರ್ಷ) ಮತ್ತು ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ಜಿಲ್ಲೆಯ ವಿವಿಧೆಡೆ ಸ್ವಚ್ಛ ಭಾರತ ಕಾರ್ಯಕ್ರಮಮಡಿಕೇರಿ: ಗಾಳಿಬೀಡು ಗ್ರಾಮ ಪಂಚಾಯಿತಿ ಹಾಗೂ ತಾಜ್ ವಿವಂತ ಸಂಯುಕ್ತ ಆಶ್ರಯದಲ್ಲಿ ಮಾಂದಲಪಟ್ಟಿಯಲ್ಲಿಂದು ಸ್ವಚ್ಛತಾ ಕಾರ್ಯಕ್ರಮ ನಡೆಯಿತು.ನಂಜರಾಯಪಟ್ಟಣ: ಜಿಲ್ಲಾ ಪಂಚಾಯಿತಿ ಮತ್ತು ಸ್ವಚ್ಛ ಭಾರತ್ ಮಿಷನ್ ಹಾಗೂಬಿಜೆಪಿ ವಿಜಯೋತ್ಸವಕುಶಾಲನಗರ, ಮೇ 28: ಕೇಂದ್ರ ಸರ್ಕಾರ ಗೋಹತ್ಯಾ ನಿಷೇಧ ಕಾಯ್ದೆ ಜಾರಿ ಮಾಡಿರುವದನ್ನು ಸ್ವಾಗತಿಸಿ ಕುಶಾಲನಗರದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.
ಯುವಭವನಕ್ಕಾಗಿ ಪ್ರತಿಭಟನೆಮಡಿಕೇರಿ, ಮೇ 28: ನಗರದಲ್ಲಿರುವ ಯುವಭವನವನ್ನು ಕೊಡಗು ಜಿಲ್ಲಾ ಯುವ ಒಕ್ಕೂಟಕ್ಕೆ ಹಸ್ತಾಂತರಿಸದೇ ಇರುವ ಕ್ರಮವನ್ನು ಖಂಡಿಸಿ ಜೂ. 9 ರಂದು ಜಿಲ್ಲಾಧಿಕಾರಿ ಕಚೇರಿ ಎದುರಿನಲ್ಲಿ ಪ್ರತಿಭಟನೆ
ಪ್ರಧಾನಮಂತ್ರಿ ಕಾರ್ಯಕ್ರಮಗಳ ಪ್ರಗತಿಗೆ ಡಿ.ಸಿ. ಆದೇಶಮಡಿಕೇರಿ, ಮೇ 28: ಅಲ್ಪಸಂಖ್ಯಾತರ ಶ್ರೇಯೋಭಿ ವೃದ್ಧಿಗಾಗಿ ನಾನಾ ಇಲಾಖೆಗಳಲ್ಲಿ ಮೀಸಲಿಟ್ಟಿರುವ ಅನುದಾನವನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವಂತೆ ಹಾಗೂ ಪ್ರಧಾನಮಂತ್ರಿಯವರ 15 ಅಂಶ ಕಾರ್ಯಕ್ರಮಗಳ ಪ್ರಗತಿ ಸಾಧಿಸುವಂತೆ
ವಿವಿಧ ಯೋಜನೆಯಡಿ ಅರ್ಜಿ ಆಹ್ವಾನಮಡಿಕೇರಿ, ಮೇ 28: ಪೊನ್ನಂಪೇಟೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಎಲೆಕ್ಟ್ರೀಷಿಯನ್ ಮೆಕಾನಿಕ್ (2 ವರ್ಷ) ಮತ್ತು ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್
ಜಿಲ್ಲೆಯ ವಿವಿಧೆಡೆ ಸ್ವಚ್ಛ ಭಾರತ ಕಾರ್ಯಕ್ರಮಮಡಿಕೇರಿ: ಗಾಳಿಬೀಡು ಗ್ರಾಮ ಪಂಚಾಯಿತಿ ಹಾಗೂ ತಾಜ್ ವಿವಂತ ಸಂಯುಕ್ತ ಆಶ್ರಯದಲ್ಲಿ ಮಾಂದಲಪಟ್ಟಿಯಲ್ಲಿಂದು ಸ್ವಚ್ಛತಾ ಕಾರ್ಯಕ್ರಮ ನಡೆಯಿತು.ನಂಜರಾಯಪಟ್ಟಣ: ಜಿಲ್ಲಾ ಪಂಚಾಯಿತಿ ಮತ್ತು ಸ್ವಚ್ಛ ಭಾರತ್ ಮಿಷನ್ ಹಾಗೂ
ಬಿಜೆಪಿ ವಿಜಯೋತ್ಸವಕುಶಾಲನಗರ, ಮೇ 28: ಕೇಂದ್ರ ಸರ್ಕಾರ ಗೋಹತ್ಯಾ ನಿಷೇಧ ಕಾಯ್ದೆ ಜಾರಿ ಮಾಡಿರುವದನ್ನು ಸ್ವಾಗತಿಸಿ ಕುಶಾಲನಗರದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.