ತ್ಯಾಜ್ಯ ವಿಲೇವಾರಿಯಲ್ಲಿ ವಿಫಲ: ಪ್ರತಿಭಟನೆ ಎಚ್ಚರಿಕೆಸೋಮವಾರಪೇಟೆ, ಮೇ 27: ಇಲ್ಲಿನ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಲ್ಲಿ ಪ.ಪಂ. ಆಡಳಿತ ಮಂಡಳಿ ವಿಫಲವಾಗಿದ್ದು, ತಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ ಪಂಚಾಯಿತಿಸ್ವಚ್ಛ ಕೊಡಗು ಅಭಿಯಾನ ಸ್ವಚ್ಛತಾ ಕಾರ್ಯಕುಶಾಲನಗರ, ಮೇ 27: ಸ್ವಚ್ಛ ಕೊಡಗು ಅಭಿಯಾನದ ಅಂಗವಾಗಿ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಪಂಚಾಯಿತಿ ವ್ಯಾಪ್ತಿಯ ಹಾರಂಗಿ ಜಲಾಶಯದ ಆವರಣದಲ್ಲಿ ಸ್ವಚ್ಛತೆ ಕಾರ್ಯಕ್ರಮ ನಡೆಯಿತು. ಪಂಚಾಯಿತಿವಿವಿಧ ಯೋಜನೆಯಡಿ ಅರ್ಜಿ ಆಹ್ವಾನಮಡಿಕೇರಿ, ಮೇ 27: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕ-ಯುವತಿಯರು ಪರಿಶಿಷ್ಟ ಪಂಗಡದ ಸಮುದಾಯದ ಒಳಗೆ ವಿವಾಹವಾದಲ್ಲಿ ಅವರಿಗೆ ರೂ. 2 ಲಕ್ಷಗಳ ಪ್ರೋತ್ಸಾಹ ಧನಬಲಿಗಾಗಿ ಕಾಯುತ್ತಿರುವ ಬಸವನಕೊಪ್ಪ ಸೇತುವೆಕಾಯಕಲ್ಪಕ್ಕೆ ಗ್ರಾಮಸ್ಥರ ಆಗ್ರಹ ಸೋಮವಾರಪೇಟೆ, ಮೇ 27: ತಾಲೂಕಿನ ಗೌಡಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಬಸವನಕೊಪ್ಪ ಗ್ರಾಮದ ಮುಖ್ಯ ರಸ್ತೆಯ ಸೇತುವೆ ಅಪಾಯದ ಅಂಚಿನಲ್ಲಿದ್ದು, ದಿನದಿಂದ ದಿನಕ್ಕೆ ಕುಸಿಯುತ್ತಿದೆ.ತಳ್ಳುವ ಗಾಡಿ ಜಖಂ: ತಹಶೀಲ್ದಾರ್ಗೆ ದೂರುಸೋಮವಾರಪೇಟೆ, ಮೇ 27: ತಾಲೂಕಿನ ಶಾಂತಳ್ಳಿ ಹೋಬಳಿ ವ್ಯಾಪ್ತಿಗೆ ಒಳಪಡುವ ಮಲ್ಲಳ್ಳಿ ಜಲಪಾತದ ಬಳಿ ಇದ್ದ ತಳ್ಳುವ ಗಾಡಿಯನ್ನು ಕಂದಾಯ ಪರಿವೀಕ್ಷಕರು ಜಖಂಗೊಳಿಸಿ ಆರ್ಥಿಕ ನಷ್ಟಪಡಿಸಿದ್ದಾರೆ ಎಂದು
ತ್ಯಾಜ್ಯ ವಿಲೇವಾರಿಯಲ್ಲಿ ವಿಫಲ: ಪ್ರತಿಭಟನೆ ಎಚ್ಚರಿಕೆಸೋಮವಾರಪೇಟೆ, ಮೇ 27: ಇಲ್ಲಿನ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಲ್ಲಿ ಪ.ಪಂ. ಆಡಳಿತ ಮಂಡಳಿ ವಿಫಲವಾಗಿದ್ದು, ತಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ ಪಂಚಾಯಿತಿ
ಸ್ವಚ್ಛ ಕೊಡಗು ಅಭಿಯಾನ ಸ್ವಚ್ಛತಾ ಕಾರ್ಯಕುಶಾಲನಗರ, ಮೇ 27: ಸ್ವಚ್ಛ ಕೊಡಗು ಅಭಿಯಾನದ ಅಂಗವಾಗಿ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಪಂಚಾಯಿತಿ ವ್ಯಾಪ್ತಿಯ ಹಾರಂಗಿ ಜಲಾಶಯದ ಆವರಣದಲ್ಲಿ ಸ್ವಚ್ಛತೆ ಕಾರ್ಯಕ್ರಮ ನಡೆಯಿತು. ಪಂಚಾಯಿತಿ
ವಿವಿಧ ಯೋಜನೆಯಡಿ ಅರ್ಜಿ ಆಹ್ವಾನಮಡಿಕೇರಿ, ಮೇ 27: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕ-ಯುವತಿಯರು ಪರಿಶಿಷ್ಟ ಪಂಗಡದ ಸಮುದಾಯದ ಒಳಗೆ ವಿವಾಹವಾದಲ್ಲಿ ಅವರಿಗೆ ರೂ. 2 ಲಕ್ಷಗಳ ಪ್ರೋತ್ಸಾಹ ಧನ
ಬಲಿಗಾಗಿ ಕಾಯುತ್ತಿರುವ ಬಸವನಕೊಪ್ಪ ಸೇತುವೆಕಾಯಕಲ್ಪಕ್ಕೆ ಗ್ರಾಮಸ್ಥರ ಆಗ್ರಹ ಸೋಮವಾರಪೇಟೆ, ಮೇ 27: ತಾಲೂಕಿನ ಗೌಡಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಬಸವನಕೊಪ್ಪ ಗ್ರಾಮದ ಮುಖ್ಯ ರಸ್ತೆಯ ಸೇತುವೆ ಅಪಾಯದ ಅಂಚಿನಲ್ಲಿದ್ದು, ದಿನದಿಂದ ದಿನಕ್ಕೆ ಕುಸಿಯುತ್ತಿದೆ.
ತಳ್ಳುವ ಗಾಡಿ ಜಖಂ: ತಹಶೀಲ್ದಾರ್ಗೆ ದೂರುಸೋಮವಾರಪೇಟೆ, ಮೇ 27: ತಾಲೂಕಿನ ಶಾಂತಳ್ಳಿ ಹೋಬಳಿ ವ್ಯಾಪ್ತಿಗೆ ಒಳಪಡುವ ಮಲ್ಲಳ್ಳಿ ಜಲಪಾತದ ಬಳಿ ಇದ್ದ ತಳ್ಳುವ ಗಾಡಿಯನ್ನು ಕಂದಾಯ ಪರಿವೀಕ್ಷಕರು ಜಖಂಗೊಳಿಸಿ ಆರ್ಥಿಕ ನಷ್ಟಪಡಿಸಿದ್ದಾರೆ ಎಂದು