ಕುಶಾಲನಗರದಲ್ಲಿ ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆಕುಶಾಲನಗರ, ಏ. 24: ಕುಶಾಲನಗರ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಅಕ್ರಮ ಬಹುಮಹಡಿ ಕಟ್ಟಡಗಳ ತೆರವಿಗೆ ಜೆಸಿಬಿ ಘರ್ಜನೆ ಪ್ರಾರಂಭಗೊಂಡಿದೆ. ಪಂಚಾಯ್ತಿ ನಿಯಮಗಳನ್ನು ಉಲ್ಲಂಘಿಸಿ ನಿರ್ಮಾಣಗೊಂಡ 5 ಬಹುಮಹಡಿಇಂದು ಕೃಷಿ ಅಭಿಯಾನ ಸುಂಟಿಕೊಪ್ಪ, ಏ.24: ಕೊಡಗು ಜಿ.್ಲ ಪಂ. ಕೃಷಿ ಇಲಾಖೆ ಸೋಮವಾರಪೇಟೆ ತಾಲೂಕು ಸುಂಟಿಕೊಪ್ಪ ಹೋಬಳಿ ವತಿಯಿಂದ ತಾ. 25 ರಂದು (ಇಂದು) ಬೆಳಿಗ್ಗೆ 10.30 ಕ್ಕೆ ಚೆಟ್ಟಳ್ಳಿಬೈಕ್ ಕಾರು ಅಪಘಾತ : ಗಂಭೀರ ಗಾಯಸುಂಟಿಕೊಪ್ಪ, ಏ.24: ಕಾರು ಮೋಟಾರ್‍ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಕಾರು ಚಾಲಕ ಕಾರನ್ನು ಬಿಟ್ಟು ಪರಾರಿಯಾಗಿದ್ದಾನೆ. ಇಲ್ಲಿಗೆ ಸಮೀಪದ ಚೆಟ್ಟಳ್ಳಿ ರಸ್ತೆಯ ಮತ್ತಿಕಾಡು ಬಳಿಕರ್ತವ್ಯಕ್ಕೆ ಅಡ್ಡಿ : ಆರೋಪಿಗಳ ಬಂಧನಸೋಮವಾರಪೇಟೆ, ಏ.24: ಅಕ್ರಮವಾಗಿ ಮರಗಳ್ಳತನದಲ್ಲಿ ತೊಡಗಿದ್ದ ಆರೋಪಿಗಳನ್ನು ಬಂಧಿಸಲು ತೆರಳಿದ್ದ ಉಪ ವಲಯ ಅರಣ್ಯಾಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಯನ್ನು ಪೊಲೀಸರು ಬಂದಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಕಲ್ಕಂದೂರು ಗ್ರಾಮದಇಂದು ಕೂಡಿಗೆಯಲ್ಲಿ ಅಂಬೇಡ್ಕರ್ ಜಯಂತಿಕೂಡಿಗೆ, ಏ. 24: ಭಾರತೀಯ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ವತಿಯಿಂದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್‍ರವರ 126ನೇ ಜಯಂತಿಯು ತಾ.25ರಂದು (ಇಂದು) ಕೂಡಿಗೆಯ ಗಣಪತಿ ಪೆಂಡಾಲ್ ಆವರಣದಲ್ಲಿ ನಡೆಯಲಿದೆ.
ಕುಶಾಲನಗರದಲ್ಲಿ ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆಕುಶಾಲನಗರ, ಏ. 24: ಕುಶಾಲನಗರ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಅಕ್ರಮ ಬಹುಮಹಡಿ ಕಟ್ಟಡಗಳ ತೆರವಿಗೆ ಜೆಸಿಬಿ ಘರ್ಜನೆ ಪ್ರಾರಂಭಗೊಂಡಿದೆ. ಪಂಚಾಯ್ತಿ ನಿಯಮಗಳನ್ನು ಉಲ್ಲಂಘಿಸಿ ನಿರ್ಮಾಣಗೊಂಡ 5 ಬಹುಮಹಡಿ
ಇಂದು ಕೃಷಿ ಅಭಿಯಾನ ಸುಂಟಿಕೊಪ್ಪ, ಏ.24: ಕೊಡಗು ಜಿ.್ಲ ಪಂ. ಕೃಷಿ ಇಲಾಖೆ ಸೋಮವಾರಪೇಟೆ ತಾಲೂಕು ಸುಂಟಿಕೊಪ್ಪ ಹೋಬಳಿ ವತಿಯಿಂದ ತಾ. 25 ರಂದು (ಇಂದು) ಬೆಳಿಗ್ಗೆ 10.30 ಕ್ಕೆ ಚೆಟ್ಟಳ್ಳಿ
ಬೈಕ್ ಕಾರು ಅಪಘಾತ : ಗಂಭೀರ ಗಾಯಸುಂಟಿಕೊಪ್ಪ, ಏ.24: ಕಾರು ಮೋಟಾರ್‍ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಕಾರು ಚಾಲಕ ಕಾರನ್ನು ಬಿಟ್ಟು ಪರಾರಿಯಾಗಿದ್ದಾನೆ. ಇಲ್ಲಿಗೆ ಸಮೀಪದ ಚೆಟ್ಟಳ್ಳಿ ರಸ್ತೆಯ ಮತ್ತಿಕಾಡು ಬಳಿ
ಕರ್ತವ್ಯಕ್ಕೆ ಅಡ್ಡಿ : ಆರೋಪಿಗಳ ಬಂಧನಸೋಮವಾರಪೇಟೆ, ಏ.24: ಅಕ್ರಮವಾಗಿ ಮರಗಳ್ಳತನದಲ್ಲಿ ತೊಡಗಿದ್ದ ಆರೋಪಿಗಳನ್ನು ಬಂಧಿಸಲು ತೆರಳಿದ್ದ ಉಪ ವಲಯ ಅರಣ್ಯಾಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಯನ್ನು ಪೊಲೀಸರು ಬಂದಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಕಲ್ಕಂದೂರು ಗ್ರಾಮದ
ಇಂದು ಕೂಡಿಗೆಯಲ್ಲಿ ಅಂಬೇಡ್ಕರ್ ಜಯಂತಿಕೂಡಿಗೆ, ಏ. 24: ಭಾರತೀಯ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ವತಿಯಿಂದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್‍ರವರ 126ನೇ ಜಯಂತಿಯು ತಾ.25ರಂದು (ಇಂದು) ಕೂಡಿಗೆಯ ಗಣಪತಿ ಪೆಂಡಾಲ್ ಆವರಣದಲ್ಲಿ ನಡೆಯಲಿದೆ.