ಅಕ್ರಮ ಮರಳು ಸಾಗಾಟ ಟ್ರ್ಯಾಕ್ಟರ್ ವಶ ಕುಶಾಲನಗರ, ಮಾ 10: ಹಾರಂಗಿ ನದಿಯಿಂದ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿ ಯೊಂದನ್ನು ಕುಶಾಲನಗರ ಗ್ರಾಮಾಂತರ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಹಾರಂಗಿ ನದಿಯಿಂದ ಅಕ್ರಮವಾಗಿ ಮರಳು ಸಾಗಿಸುತ್ತಿದ್ದಸಮುದಾಯ ಭವನಕ್ಕೆ ಶಾಸಕರಿಂದ ಚಾಲನೆಸೋಮವಾರಪೇಟೆ, ಮಾ.10: ಮಲೆನಾಡು ಅಭಿವೃದ್ದಿ ಮಂಡಳಿ ವತಿಯಿಂದ ನಿರ್ಮಿಸಲು ಉದ್ದೇಶಿಸಿರುವ ನೂತನ ಸಮುದಾಯ ಭವನಕ್ಕೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಚಾಲನೆ ನೀಡಿದರು. ತಾಲೂಕಿನ ತೊರೆನೂರು ಗ್ರಾಮ ಪಂಚಾಯಿತಿಜೀವಭಯದ ನೆರಳಿನಡಿ ಯವಕಪಾಡಿ ಗ್ರಾಮಸ್ಥರುನಾಪೋಕ್ಲು, ಮಾ. 10: ಕಕ್ಕಬೆ ಗ್ರಾಮ ಪಂಚಾಯಿತಿ ಯವಕ ಪಾಡಿ ಗ್ರಾಮದ ನಿವಾಸಿಗಳು ಇದೀಗ ಹುಲಿ, ಕಾಡಾನೆ ಹಾವಳಿಗೆ ಗುರಿ ಯಾಗುತ್ತಿದ್ದು, ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಇತ್ತೀಚೆಗೆಗ್ರಾಮದೇವತೆ ಹಬ್ಬದಲ್ಲಿ ಶಾಂತಿ ಕಾಪಾಡಲು ಸಲಹೆಶಿರಂಗಾಲ, ಮಾ. 10 : ಕೊಡಗಿನ ಗಡಿ ಗ್ರಾಮ ಶಿರಂಗಾಲ ಗ್ರಾಮ ದೇವತೆ ಶ್ರೀ ಮಂಟಿಗಮ್ಮ ದೇವಿಯ ದ್ವಿವಾರ್ಷಿಕ ಉತ್ಸವ ಸಂದರ್ಭದಲ್ಲಿ ಎಲ್ಲಾ ವರ್ಗಗಳು ಶಾಂತಿ ಕಾಪಾಡುವಂತೆಕುಶಾಲನಗರ ಕಸ ಸಮಸ್ಯೆ : ಮುಂದುವರೆದ ಪ್ರತಿಭಟನೆಕೂಡಿಗೆ, ಮಾ. 10: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭುವನಗಿರಿ ಗ್ರಾಮದಲ್ಲಿ ಬೇಕಾ ಬಿಟ್ಟಿಯಾಗಿ ಟ್ರ್ಯಾಕ್ಟರ್‍ಗಳಲ್ಲಿ ಕಸ ತಂದು ಸುರಿಯುವ ಬಗ್ಗೆ ಕುಶಾಲನಗರ ಪಟ್ಟಣ ಪಂಚಾಯಿತಿಯ ಗಮನಕ್ಕೆ
ಅಕ್ರಮ ಮರಳು ಸಾಗಾಟ ಟ್ರ್ಯಾಕ್ಟರ್ ವಶ ಕುಶಾಲನಗರ, ಮಾ 10: ಹಾರಂಗಿ ನದಿಯಿಂದ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿ ಯೊಂದನ್ನು ಕುಶಾಲನಗರ ಗ್ರಾಮಾಂತರ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಹಾರಂಗಿ ನದಿಯಿಂದ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ
ಸಮುದಾಯ ಭವನಕ್ಕೆ ಶಾಸಕರಿಂದ ಚಾಲನೆಸೋಮವಾರಪೇಟೆ, ಮಾ.10: ಮಲೆನಾಡು ಅಭಿವೃದ್ದಿ ಮಂಡಳಿ ವತಿಯಿಂದ ನಿರ್ಮಿಸಲು ಉದ್ದೇಶಿಸಿರುವ ನೂತನ ಸಮುದಾಯ ಭವನಕ್ಕೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಚಾಲನೆ ನೀಡಿದರು. ತಾಲೂಕಿನ ತೊರೆನೂರು ಗ್ರಾಮ ಪಂಚಾಯಿತಿ
ಜೀವಭಯದ ನೆರಳಿನಡಿ ಯವಕಪಾಡಿ ಗ್ರಾಮಸ್ಥರುನಾಪೋಕ್ಲು, ಮಾ. 10: ಕಕ್ಕಬೆ ಗ್ರಾಮ ಪಂಚಾಯಿತಿ ಯವಕ ಪಾಡಿ ಗ್ರಾಮದ ನಿವಾಸಿಗಳು ಇದೀಗ ಹುಲಿ, ಕಾಡಾನೆ ಹಾವಳಿಗೆ ಗುರಿ ಯಾಗುತ್ತಿದ್ದು, ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಇತ್ತೀಚೆಗೆ
ಗ್ರಾಮದೇವತೆ ಹಬ್ಬದಲ್ಲಿ ಶಾಂತಿ ಕಾಪಾಡಲು ಸಲಹೆಶಿರಂಗಾಲ, ಮಾ. 10 : ಕೊಡಗಿನ ಗಡಿ ಗ್ರಾಮ ಶಿರಂಗಾಲ ಗ್ರಾಮ ದೇವತೆ ಶ್ರೀ ಮಂಟಿಗಮ್ಮ ದೇವಿಯ ದ್ವಿವಾರ್ಷಿಕ ಉತ್ಸವ ಸಂದರ್ಭದಲ್ಲಿ ಎಲ್ಲಾ ವರ್ಗಗಳು ಶಾಂತಿ ಕಾಪಾಡುವಂತೆ
ಕುಶಾಲನಗರ ಕಸ ಸಮಸ್ಯೆ : ಮುಂದುವರೆದ ಪ್ರತಿಭಟನೆಕೂಡಿಗೆ, ಮಾ. 10: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭುವನಗಿರಿ ಗ್ರಾಮದಲ್ಲಿ ಬೇಕಾ ಬಿಟ್ಟಿಯಾಗಿ ಟ್ರ್ಯಾಕ್ಟರ್‍ಗಳಲ್ಲಿ ಕಸ ತಂದು ಸುರಿಯುವ ಬಗ್ಗೆ ಕುಶಾಲನಗರ ಪಟ್ಟಣ ಪಂಚಾಯಿತಿಯ ಗಮನಕ್ಕೆ