ತಾ. 24 ರಂದು ಅದ್ಧೂರಿ ಶಿವರಾತ್ರಿ ಮಹೋತ್ಸವಸೋಮವಾರಪೇಟೆ, ಫೆ. 19: ಇಲ್ಲಿನ ಸೋಮೇಶ್ವರ ದೇವಾಲಯದ ವತಿಯಿಂದ ತಾ. 24 ರಂದು ಅದ್ಧೂರಿ ಶಿವರಾತ್ರಿ ಮಹೋತ್ಸವ ಮತ್ತು 25 ರಂದು ಗಿರಿಜಾ ಕಲ್ಯಾಣ ಮಹೋತ್ಸವವನ್ನು ಏರ್ಪಡಿಸಲಾಗಿದೆದುಬಾರೆಯಲ್ಲಿ ತೂಗು ಸೇತುವೆಗೆ ಪ್ರಸ್ತಾವನೆ ಸೂರ್ಯಸೇನ್ ಮಾಹಿತಿ ಕುಶಾಲನಗರ, ಫೆ 19: ದುಬಾರೆ ಸಾಕಾನೆ ಶಿಬಿರಕ್ಕೆ ತೂಗುಸೇತುವೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಡಿಕೇರಿ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಸೂರ್ಯಸೇನ್ ತಿಳಿಸಿದ್ದಾರೆ. ಅವರುಬಿಸಿಎಂ ಹಾಸ್ಟೆಲ್ಗೆ ಜನಪ್ರತಿನಿಧಿಗಳ ಭೇಟಿಸೋಮವಾರಪೇಟೆ, ಫೆ. 19: ಇಲ್ಲಿನ ಮೆಟ್ರಿಕ್ ನಂತರದ ಬಿಸಿಎಂ ಹಾಸ್ಟೆಲ್‍ಗೆ ಶನಿವಾರ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ನೇತೃತ್ವದಲ್ಲಿ ಜನಪ್ರತಿನಿಧಿಗಳ ತಂಡ ಭೇಟಿ ನೀಡಿ ಪರಿಶೀಲಿಸಿದರು. ಈದಡಾರ ರುಬೆಲ್ಲಾ ಲಸಿಕಾ ಕಾರ್ಯಕ್ರಮಸೋಮವಾರಪೇಟೆ, ಫೆ. 19: ಸಮೀಪದ ಕುಂಬೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಡಾರ ಮತ್ತು ರುಬೆಲ್ಲಾ ಲಸಿಕಾ ಅಭಿಯಾನ ಕಾರ್ಯಕ್ರಮ ನಡೆಯಿತು. ಮಾದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿ ನೀರು ಕಸ ಸಮಸ್ಯೆಸೋಮವಾರಪೇಟೆ, ಫೆ. 19: ಚೌಡ್ಲು ಪಂಚಾಯಿತಿ ವ್ಯಾಪ್ತಿಯ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಜೊತೆಗೆ ಕಸದ ರಾಶಿ ತುಂಬಿ ತುಳುಕುತ್ತಿದ್ದು ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕು
ತಾ. 24 ರಂದು ಅದ್ಧೂರಿ ಶಿವರಾತ್ರಿ ಮಹೋತ್ಸವಸೋಮವಾರಪೇಟೆ, ಫೆ. 19: ಇಲ್ಲಿನ ಸೋಮೇಶ್ವರ ದೇವಾಲಯದ ವತಿಯಿಂದ ತಾ. 24 ರಂದು ಅದ್ಧೂರಿ ಶಿವರಾತ್ರಿ ಮಹೋತ್ಸವ ಮತ್ತು 25 ರಂದು ಗಿರಿಜಾ ಕಲ್ಯಾಣ ಮಹೋತ್ಸವವನ್ನು ಏರ್ಪಡಿಸಲಾಗಿದೆ
ದುಬಾರೆಯಲ್ಲಿ ತೂಗು ಸೇತುವೆಗೆ ಪ್ರಸ್ತಾವನೆ ಸೂರ್ಯಸೇನ್ ಮಾಹಿತಿ ಕುಶಾಲನಗರ, ಫೆ 19: ದುಬಾರೆ ಸಾಕಾನೆ ಶಿಬಿರಕ್ಕೆ ತೂಗುಸೇತುವೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಡಿಕೇರಿ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಸೂರ್ಯಸೇನ್ ತಿಳಿಸಿದ್ದಾರೆ. ಅವರು
ಬಿಸಿಎಂ ಹಾಸ್ಟೆಲ್ಗೆ ಜನಪ್ರತಿನಿಧಿಗಳ ಭೇಟಿಸೋಮವಾರಪೇಟೆ, ಫೆ. 19: ಇಲ್ಲಿನ ಮೆಟ್ರಿಕ್ ನಂತರದ ಬಿಸಿಎಂ ಹಾಸ್ಟೆಲ್‍ಗೆ ಶನಿವಾರ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ನೇತೃತ್ವದಲ್ಲಿ ಜನಪ್ರತಿನಿಧಿಗಳ ತಂಡ ಭೇಟಿ ನೀಡಿ ಪರಿಶೀಲಿಸಿದರು. ಈ
ದಡಾರ ರುಬೆಲ್ಲಾ ಲಸಿಕಾ ಕಾರ್ಯಕ್ರಮಸೋಮವಾರಪೇಟೆ, ಫೆ. 19: ಸಮೀಪದ ಕುಂಬೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಡಾರ ಮತ್ತು ರುಬೆಲ್ಲಾ ಲಸಿಕಾ ಅಭಿಯಾನ ಕಾರ್ಯಕ್ರಮ ನಡೆಯಿತು. ಮಾದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ
ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿ ನೀರು ಕಸ ಸಮಸ್ಯೆಸೋಮವಾರಪೇಟೆ, ಫೆ. 19: ಚೌಡ್ಲು ಪಂಚಾಯಿತಿ ವ್ಯಾಪ್ತಿಯ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಜೊತೆಗೆ ಕಸದ ರಾಶಿ ತುಂಬಿ ತುಳುಕುತ್ತಿದ್ದು ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕು