ಅಕ್ರಮ ಮರಳು ಸಾಗಾಟ: ಟಿಪ್ಪರ್ ವಶಸೋಮವಾರಪೇಟೆ, ಫೆ.10: ಸಮೀಪದ ಅಬ್ಬಮಠ ಬಾಚಳ್ಳಿಯಲ್ಲಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದು ಮೊಕದ್ದಮೆ ದಾಖಲಿಸಿದ್ದಾರೆ.ಹಾಸನ ಜಿಲ್ಲೆಯ ವಣಗೂರು ಕೂಡುರಸ್ತೆ ಮೂಲಕಕಾಂಗ್ರೆಸ್ ಬಿಜೆಪಿ ಮುಖವಾಡ ಬಯಲು ಸಂಕೇತ್ಮಡಿಕೇರಿ, ಫೆ. 10: ಕುಶಾಲನಗರ ಎಪಿಎಂಸಿ ಅಧ್ಯಕ್ಷ - ಉಪಾಧ್ಯಕ್ಷ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳಾಗಿರುವ ಕಾಂಗ್ರೆಸ್ ಹಾಗೂ ಬಿಜೆಪಿಯ ನಿಜವಾದ ಮುಖ ಕಳಚಿಕೊಂಡಂತಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷಉಚಿತ ಆರೋಗ್ಯ ತಪಾಸಣಾ ಶಿಬಿರಸುಂಟಿಕೊಪ್ಪ, ಫೆ. 10: ಲಯನೆಸ್ ಹಾಗೂ ಲಯನ್ಸ್ ಕ್ಲಬ್ ಸುಂಟಿಕೊಪ್ಪ, ಮಂಗಳೂರಿನ ಯಾನೆಪಾಯ ಸ್ಪೆಶಾಲಿಟಿ ಆಸ್ಪತ್ರೆ ಕೊಡಿಯಾಲ್‍ಬೈಲ್ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನುಕ್ರೀಡಾಂಗಣಕ್ಕೆ ತಡೆ ಗಡಿಪಾರಿಗೆ ಆಗ್ರಹಮೂರ್ನಾಡು, ಫೆ. 10: ಅಂತರ್ ರಾಷ್ಟೀಯ ಮಟ್ಟದ ಕ್ರೀಡಾಂಗಣಕ್ಕೆ ತಡೆ ಒಡ್ಡುತ್ತಿರುವ ವ್ಯಕ್ತಿಯನ್ನು ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಎಪಿಸಿಎಂಸಿ ಸದಸ್ಯ ವಾಂಚೀರ ಜಯಾ ನಂಜಪ್ಪ ಆಗ್ರಹಿಸಿದ್ದಾರೆ. ‘ಶಕ್ತಿ’ ಗೆಇಂದು ದ್ವೈಮಾಸಿಕ ರಾಷ್ಟ್ರೀಯ ಲೋಕ ಅದಾಲತ್ ಮಡಿಕೇರಿ, ಫೆ. 10: ಜಿಲ್ಲೆಯ ಎಲ್ಲಾ ನ್ಯಾಯಾಲಯದಲ್ಲಿ ಧ್ವೈಮಾಸಿಕ ರಾಷ್ಟ್ರೀಯ ಲೋಕ ಅದಾಲತ್ ತಾ. 11 ರಂದು (ಇಂದು) ನಡೆಯಲಿದೆ. ಪ್ರಕರಣಗಳಿಗೆ ಶೀಘ್ರ ಪರಿಹಾರ ದೊರಕಿಸಿಕೊಡುವ ಉದ್ದೇಶದಿಂದ ಲೋಕ
ಅಕ್ರಮ ಮರಳು ಸಾಗಾಟ: ಟಿಪ್ಪರ್ ವಶಸೋಮವಾರಪೇಟೆ, ಫೆ.10: ಸಮೀಪದ ಅಬ್ಬಮಠ ಬಾಚಳ್ಳಿಯಲ್ಲಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದು ಮೊಕದ್ದಮೆ ದಾಖಲಿಸಿದ್ದಾರೆ.ಹಾಸನ ಜಿಲ್ಲೆಯ ವಣಗೂರು ಕೂಡುರಸ್ತೆ ಮೂಲಕ
ಕಾಂಗ್ರೆಸ್ ಬಿಜೆಪಿ ಮುಖವಾಡ ಬಯಲು ಸಂಕೇತ್ಮಡಿಕೇರಿ, ಫೆ. 10: ಕುಶಾಲನಗರ ಎಪಿಎಂಸಿ ಅಧ್ಯಕ್ಷ - ಉಪಾಧ್ಯಕ್ಷ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳಾಗಿರುವ ಕಾಂಗ್ರೆಸ್ ಹಾಗೂ ಬಿಜೆಪಿಯ ನಿಜವಾದ ಮುಖ ಕಳಚಿಕೊಂಡಂತಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ
ಉಚಿತ ಆರೋಗ್ಯ ತಪಾಸಣಾ ಶಿಬಿರಸುಂಟಿಕೊಪ್ಪ, ಫೆ. 10: ಲಯನೆಸ್ ಹಾಗೂ ಲಯನ್ಸ್ ಕ್ಲಬ್ ಸುಂಟಿಕೊಪ್ಪ, ಮಂಗಳೂರಿನ ಯಾನೆಪಾಯ ಸ್ಪೆಶಾಲಿಟಿ ಆಸ್ಪತ್ರೆ ಕೊಡಿಯಾಲ್‍ಬೈಲ್ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು
ಕ್ರೀಡಾಂಗಣಕ್ಕೆ ತಡೆ ಗಡಿಪಾರಿಗೆ ಆಗ್ರಹಮೂರ್ನಾಡು, ಫೆ. 10: ಅಂತರ್ ರಾಷ್ಟೀಯ ಮಟ್ಟದ ಕ್ರೀಡಾಂಗಣಕ್ಕೆ ತಡೆ ಒಡ್ಡುತ್ತಿರುವ ವ್ಯಕ್ತಿಯನ್ನು ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಎಪಿಸಿಎಂಸಿ ಸದಸ್ಯ ವಾಂಚೀರ ಜಯಾ ನಂಜಪ್ಪ ಆಗ್ರಹಿಸಿದ್ದಾರೆ. ‘ಶಕ್ತಿ’ ಗೆ
ಇಂದು ದ್ವೈಮಾಸಿಕ ರಾಷ್ಟ್ರೀಯ ಲೋಕ ಅದಾಲತ್ ಮಡಿಕೇರಿ, ಫೆ. 10: ಜಿಲ್ಲೆಯ ಎಲ್ಲಾ ನ್ಯಾಯಾಲಯದಲ್ಲಿ ಧ್ವೈಮಾಸಿಕ ರಾಷ್ಟ್ರೀಯ ಲೋಕ ಅದಾಲತ್ ತಾ. 11 ರಂದು (ಇಂದು) ನಡೆಯಲಿದೆ. ಪ್ರಕರಣಗಳಿಗೆ ಶೀಘ್ರ ಪರಿಹಾರ ದೊರಕಿಸಿಕೊಡುವ ಉದ್ದೇಶದಿಂದ ಲೋಕ