ತಾ. 28 ರಂದು ಮನವಿ ಸಲ್ಲಿಕೆಗೋಣಿಕೊಪ್ಪಲು, ನ. 26: ಪೊನ್ನಂಪೇಟೆ ಹಾಗೂ ಗೋಣಿಕೊಪ್ಪಲು ಬ್ಲಾಕ್ ಕಾಂಗ್ರೆಸ್ ವತಿಯಿಂದ ತಾ. 28 ರಂದು ನೋಟು ರದ್ಧತಿಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಲಾಗುವದು ಎಂದುವಾಹನ ಮಾಲೀಕರು ಚಾಲಕರ ಸಂಘದಿಂದ ಪ್ರತಿಭಟನೆಮಡಿಕೇರಿ, ನ. 26: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೊಡಗು ಜಿಲ್ಲಾ ಪ್ರವಾಸಿಗರ ವಾಹನ ಮಾಲೀಕರು ಮತ್ತು ಚಾಲಕರ ಸಂಘದ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗಕೆನರಾ ಬ್ಯಾಂಕ್ ಸಂಸ್ಥಾಪಕರ ದಿನಾಚರಣೆಕೂಡಿಗೆ, ನ. 26: ಕೆನರಾ ಬ್ಯಾಂಕಿನ ಸಂಸ್ಥಾಪಕ ಅಮ್ಮಂಬಳ ಸುಬ್ಬರಾವ್ ಪೈ ಅವರ 111ನೇ ದಿನಾಚರಣೆಯನ್ನು ಕೂಡಿಗೆಯ ಕೆನರಾ ಬ್ಯಾಂಕ್ ಆವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಬ್ಯಾಂಕಿನ ವ್ಯವಸ್ಥಾಪಕಉತ್ತಮ ಫಲಿತಾಂಶ ಪಡೆಯಲು ಶ್ರಮಿಸಿ: ಡಿಸೋಜಮಡಿಕೇರಿ, ನ. 26: ಜಿಲ್ಲೆಯ ಸರಕಾರಿ ಅನುದಾನಿತ ಹಾಗೂ ಅನುದಾನ ರಹಿತ ಪ್ರೌಢಾಶಾಲೆಗಳ ಮುಖ್ಯ ಶಿಕ್ಷಕರ ಸಭೆ ಜಿಲ್ಲಾಧಿಕಾರಿ ಡಾ. ವಿನ್ಸೆಂಟ್ ಡಿಸೋಜ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು. ನಗರದಮಾದಕ ವಸ್ತುಗಳ ವಿರುದ್ಧ ವಿದ್ಯಾರ್ಥಿಗಳಲ್ಲಿ ಜಾಗೃತಿಮಡಿಕೇರಿ, ನ. 26: ಮಾದಕ ವಸ್ತುಗಳ ವಿರುದ್ಧ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವದಕ್ಕಾಗಿ ಸಮಸ್ತ ಕೊಡಗು ಸುನ್ನಿ ಬಾಲ ವೇದಿಕೆ ವತಿಯಿಂದ ಡಿ. 1 ರಿಂದ 30 ರವರೆಗೆ
ತಾ. 28 ರಂದು ಮನವಿ ಸಲ್ಲಿಕೆಗೋಣಿಕೊಪ್ಪಲು, ನ. 26: ಪೊನ್ನಂಪೇಟೆ ಹಾಗೂ ಗೋಣಿಕೊಪ್ಪಲು ಬ್ಲಾಕ್ ಕಾಂಗ್ರೆಸ್ ವತಿಯಿಂದ ತಾ. 28 ರಂದು ನೋಟು ರದ್ಧತಿಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಲಾಗುವದು ಎಂದು
ವಾಹನ ಮಾಲೀಕರು ಚಾಲಕರ ಸಂಘದಿಂದ ಪ್ರತಿಭಟನೆಮಡಿಕೇರಿ, ನ. 26: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೊಡಗು ಜಿಲ್ಲಾ ಪ್ರವಾಸಿಗರ ವಾಹನ ಮಾಲೀಕರು ಮತ್ತು ಚಾಲಕರ ಸಂಘದ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ
ಕೆನರಾ ಬ್ಯಾಂಕ್ ಸಂಸ್ಥಾಪಕರ ದಿನಾಚರಣೆಕೂಡಿಗೆ, ನ. 26: ಕೆನರಾ ಬ್ಯಾಂಕಿನ ಸಂಸ್ಥಾಪಕ ಅಮ್ಮಂಬಳ ಸುಬ್ಬರಾವ್ ಪೈ ಅವರ 111ನೇ ದಿನಾಚರಣೆಯನ್ನು ಕೂಡಿಗೆಯ ಕೆನರಾ ಬ್ಯಾಂಕ್ ಆವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಬ್ಯಾಂಕಿನ ವ್ಯವಸ್ಥಾಪಕ
ಉತ್ತಮ ಫಲಿತಾಂಶ ಪಡೆಯಲು ಶ್ರಮಿಸಿ: ಡಿಸೋಜಮಡಿಕೇರಿ, ನ. 26: ಜಿಲ್ಲೆಯ ಸರಕಾರಿ ಅನುದಾನಿತ ಹಾಗೂ ಅನುದಾನ ರಹಿತ ಪ್ರೌಢಾಶಾಲೆಗಳ ಮುಖ್ಯ ಶಿಕ್ಷಕರ ಸಭೆ ಜಿಲ್ಲಾಧಿಕಾರಿ ಡಾ. ವಿನ್ಸೆಂಟ್ ಡಿಸೋಜ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು. ನಗರದ
ಮಾದಕ ವಸ್ತುಗಳ ವಿರುದ್ಧ ವಿದ್ಯಾರ್ಥಿಗಳಲ್ಲಿ ಜಾಗೃತಿಮಡಿಕೇರಿ, ನ. 26: ಮಾದಕ ವಸ್ತುಗಳ ವಿರುದ್ಧ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವದಕ್ಕಾಗಿ ಸಮಸ್ತ ಕೊಡಗು ಸುನ್ನಿ ಬಾಲ ವೇದಿಕೆ ವತಿಯಿಂದ ಡಿ. 1 ರಿಂದ 30 ರವರೆಗೆ