ಪೌರಕಾರ್ಮಿಕರಿಗೆ ತಾತ್ಕಾಲಿಕ ಮನೆ ನಿರ್ಮಾಣಕ್ಕೆ ನಿರ್ಣಯಗೋಣಿಕೊಪ್ಪಲು, ಅ. 30: ಪಂಚಾಯಿತಿ ಪೌರಕಾರ್ಮಿಕರಿಗೆ 10 ಲಕ್ಷ ರೂಪಾಯಿ ವೆಚ್ಚದಲ್ಲಿ ಶೀಘ್ರವಾಗಿ ತಾತ್ಕಾಲಿಕ ಮನೆ ನಿರ್ಮಾಣ ಮಾಡಬೇಕು ಎಂದು ಗೋಣಿಕೊಪ್ಪಲು ಗ್ರಾ.ಪಂ.ನಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಗ್ರಾಮ ಪಂಚಾಯಿತಿಪೆÇನ್ನಂಪೇಟೆಯಲ್ಲಿ ಅದ್ಧೂರಿ ರಾಜ್ಯೋತ್ಸವ ಆಚರಣೆಗೆ ಸಿದ್ಧತೆಗೋಣಿಕೊಪ್ಪಲು, ಅ. 30: ಪೆÇನ್ನಂಪೇಟೆ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡರ ಬಣ) ವತಿಯಿಂದ 5ನೇ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಅದ್ಧೂರಿಯಾಗಿ ಆಚರಿಸಲಾಗುವದು ಎಂದು ಪೆÇನ್ನಂಪೇಟೆಕುಡಿಯುವ ನೀರಿಗೆ ಬರ: ಗ್ರಾಮಸ್ಥರ ಆಕ್ರೋಶಸಿದ್ದಾಪುರ, ಅ. 30: ತಾಲೂಕು ಬರಪಿಡಿತ ಪ್ರದೇಶವಾಗಿ ಘೋಷಣೆಯಾದರೂ ಅಭಿವೃದ್ಧಿ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಾಲ್ದಾರೆ ಗ್ರಾಮ ಪಂಚಾಯಿತಿಯಬಿಜೆಪಿ ಮಹಿಳಾ ಮೋರ್ಚಾದಿಂದ ಸೋದರಿ ನಿವೇದಿತಾ ಜಯಂತಿ ಆಚರಣೆcಸೋಮವಾರಪೇಟೆ,ಅ.28: ಸ್ವಾಮಿ ವಿವೇಕಾನಂದ ಶಿಷ್ಯೆಯಾಗಿ ಭಾರತಕ್ಕೆ ಬಂದು ಅಧ್ಯಾತ್ಮಿಕ ಸಾಧನೆ ಮಾಡಿದ ಸೋದರಿ ನಿವೇದಿತಾ ಅವರ 150ನೇ ಜನ್ಮ ದಿನಾಚರಣೆಯನ್ನು ಸೋಮವಾರಪೇಟೆ ತಾಲೂಕು ಬಿಜೆಪಿ ಮಹಿಳಾ ಮೋರ್ಚಾದಿಂದನ.1 ರಂದು ಸಿಎನ್ಸಿ ಯಿಂದ ದೆಹಲಿಯಲ್ಲಿ ಧರಣಿಮಡಿಕೇರಿ, ಅ.28 : ನವೆಂಬರ್ 1 ರಂದು ಆಚರಿಸಲ್ಪಡುವ ಕನ್ನಡ ರಾಜ್ಯೋತ್ಸವವನ್ನು ಕರಾಳ ದಿನವನ್ನಾಗಿ ಆಚರಿಸಲು ನಿರ್ಧರಿಸಿರುವ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ, ಅಂದು ದೆಹಲಿ ಚಲೋ
ಪೌರಕಾರ್ಮಿಕರಿಗೆ ತಾತ್ಕಾಲಿಕ ಮನೆ ನಿರ್ಮಾಣಕ್ಕೆ ನಿರ್ಣಯಗೋಣಿಕೊಪ್ಪಲು, ಅ. 30: ಪಂಚಾಯಿತಿ ಪೌರಕಾರ್ಮಿಕರಿಗೆ 10 ಲಕ್ಷ ರೂಪಾಯಿ ವೆಚ್ಚದಲ್ಲಿ ಶೀಘ್ರವಾಗಿ ತಾತ್ಕಾಲಿಕ ಮನೆ ನಿರ್ಮಾಣ ಮಾಡಬೇಕು ಎಂದು ಗೋಣಿಕೊಪ್ಪಲು ಗ್ರಾ.ಪಂ.ನಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಗ್ರಾಮ ಪಂಚಾಯಿತಿ
ಪೆÇನ್ನಂಪೇಟೆಯಲ್ಲಿ ಅದ್ಧೂರಿ ರಾಜ್ಯೋತ್ಸವ ಆಚರಣೆಗೆ ಸಿದ್ಧತೆಗೋಣಿಕೊಪ್ಪಲು, ಅ. 30: ಪೆÇನ್ನಂಪೇಟೆ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡರ ಬಣ) ವತಿಯಿಂದ 5ನೇ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಅದ್ಧೂರಿಯಾಗಿ ಆಚರಿಸಲಾಗುವದು ಎಂದು ಪೆÇನ್ನಂಪೇಟೆ
ಕುಡಿಯುವ ನೀರಿಗೆ ಬರ: ಗ್ರಾಮಸ್ಥರ ಆಕ್ರೋಶಸಿದ್ದಾಪುರ, ಅ. 30: ತಾಲೂಕು ಬರಪಿಡಿತ ಪ್ರದೇಶವಾಗಿ ಘೋಷಣೆಯಾದರೂ ಅಭಿವೃದ್ಧಿ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಾಲ್ದಾರೆ ಗ್ರಾಮ ಪಂಚಾಯಿತಿಯ
ಬಿಜೆಪಿ ಮಹಿಳಾ ಮೋರ್ಚಾದಿಂದ ಸೋದರಿ ನಿವೇದಿತಾ ಜಯಂತಿ ಆಚರಣೆcಸೋಮವಾರಪೇಟೆ,ಅ.28: ಸ್ವಾಮಿ ವಿವೇಕಾನಂದ ಶಿಷ್ಯೆಯಾಗಿ ಭಾರತಕ್ಕೆ ಬಂದು ಅಧ್ಯಾತ್ಮಿಕ ಸಾಧನೆ ಮಾಡಿದ ಸೋದರಿ ನಿವೇದಿತಾ ಅವರ 150ನೇ ಜನ್ಮ ದಿನಾಚರಣೆಯನ್ನು ಸೋಮವಾರಪೇಟೆ ತಾಲೂಕು ಬಿಜೆಪಿ ಮಹಿಳಾ ಮೋರ್ಚಾದಿಂದ
ನ.1 ರಂದು ಸಿಎನ್ಸಿ ಯಿಂದ ದೆಹಲಿಯಲ್ಲಿ ಧರಣಿಮಡಿಕೇರಿ, ಅ.28 : ನವೆಂಬರ್ 1 ರಂದು ಆಚರಿಸಲ್ಪಡುವ ಕನ್ನಡ ರಾಜ್ಯೋತ್ಸವವನ್ನು ಕರಾಳ ದಿನವನ್ನಾಗಿ ಆಚರಿಸಲು ನಿರ್ಧರಿಸಿರುವ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ, ಅಂದು ದೆಹಲಿ ಚಲೋ