ಎನ್.ಎಸ್.ಎಸ್. ಶಿಬಿರ ಸಮಾರೋಪ ಸಮಾರಂಭಕೂಡಿಗೆ, ಅ. 22: ವಿದ್ಯಾರ್ಥಿಗಳು ತನಗೂ ಹಾಗೂ ಸಮಾಜಕ್ಕೂ ಪ್ರಯೋಜನ ವಾಗುವಂತಹ ಸೇವಾ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಮಡಿಕೇರಿ ಸರಸ್ವತಿ ಡಿ.ಎಡ್ ಕಾಲೇಜಿನ ಪ್ರಾಂಶುಪಾಲ ಕುಮಾರ್ ಹೇಳಿದರು.ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣಕ್ಕೆ ಕಟಿಬದ್ಧರಾಗಲು ಕರೆಸೋಮವಾರಪೇಟೆ, ಅ. 22: ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕಟಿಬದ್ಧರಾಗಬೇಕೆಂದು ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ರಾಜ್ಯಾಧ್ಯಕ್ಷ ರವಿ ಕೃಷ್ಣ ಅವರು ಕರೆ ನೀಡಿದರು. ಇಲ್ಲಿನ ಪತ್ರಿಕಾಭವನದಲ್ಲಿನೂತನ ಕಾಫಿ ಕಾಯ್ದೆ ಕಾರ್ಮಿಕರಿಗೆ ಮಾರಕ : ಸಂಘಟನೆಗಳ ಆರೋಪಮಡಿಕೇರಿ, ಅ. 22: ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ನೂತನ ಕಾಫಿ ಕಾಯ್ದೆಯಿಂದ ಬೆಳೆಗಾರರು ಹಾಗೂ ಕಾರ್ಮಿಕರು ಹಲವು ಸಮಸ್ಯೆಗಳನ್ನು ಎದುರಿಸುವ ಸಾಧ್ಯತೆಗಳಿವೆ ಎಂದು ಅಭಿಪ್ರಾಯಪಟ್ಟಿರುವಕಾಂಗ್ರೆಸ್ ಸದಸ್ಯರಿಂದ ಕ್ಷುಲ್ಲಕ ರಾಜಕೀಯ: ಬಿಜೆಪಿ ಆರೋಪಸೋಮವಾರಪೇಟೆ, ಅ. 22: ಸ್ಥಳೀಯ ಪಟ್ಟಣ ಪಂಚಾಯಿತಿಗೆ ರಾಜ್ಯ ಪೌರಾಡಳಿತ ಸಚಿವರು ಭೇಟಿ ನೀಡಿದ ಸಂದರ್ಭ ಪಂಚಾಯಿತಿಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಬೇಕಾದ ಕಾಂಗ್ರೆಸ್‍ನ ಕೆಲ ಸದಸ್ಯರುಕೃಷಿಯಲ್ಲಿ ಸಾಧನೆ: ಜಿಲ್ಲೆಯ ಮೂವರಿಗೆ ಪ್ರಶಸ್ತಿಮಡಿಕೇರಿ, ಅ. 22: ಕೃಷಿಯಲ್ಲಿ ತೋರಿದ ಪರಿಶ್ರಮ ಹಾಗೂ ಸಾಧನೆಯನ್ನು ಪರಿಗಣಿಸಿ ಜಿಲ್ಲೆಯ ಮೂವರು ಕೃಷಿಕರಿಗೆ ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕಾ ವಿಶ್ವ ವಿದ್ಯಾನಿಲಯ ಪ್ರಶಸ್ತಿ ನೀಡಿ
ಎನ್.ಎಸ್.ಎಸ್. ಶಿಬಿರ ಸಮಾರೋಪ ಸಮಾರಂಭಕೂಡಿಗೆ, ಅ. 22: ವಿದ್ಯಾರ್ಥಿಗಳು ತನಗೂ ಹಾಗೂ ಸಮಾಜಕ್ಕೂ ಪ್ರಯೋಜನ ವಾಗುವಂತಹ ಸೇವಾ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಮಡಿಕೇರಿ ಸರಸ್ವತಿ ಡಿ.ಎಡ್ ಕಾಲೇಜಿನ ಪ್ರಾಂಶುಪಾಲ ಕುಮಾರ್ ಹೇಳಿದರು.
ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣಕ್ಕೆ ಕಟಿಬದ್ಧರಾಗಲು ಕರೆಸೋಮವಾರಪೇಟೆ, ಅ. 22: ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕಟಿಬದ್ಧರಾಗಬೇಕೆಂದು ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ರಾಜ್ಯಾಧ್ಯಕ್ಷ ರವಿ ಕೃಷ್ಣ ಅವರು ಕರೆ ನೀಡಿದರು. ಇಲ್ಲಿನ ಪತ್ರಿಕಾಭವನದಲ್ಲಿ
ನೂತನ ಕಾಫಿ ಕಾಯ್ದೆ ಕಾರ್ಮಿಕರಿಗೆ ಮಾರಕ : ಸಂಘಟನೆಗಳ ಆರೋಪಮಡಿಕೇರಿ, ಅ. 22: ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ನೂತನ ಕಾಫಿ ಕಾಯ್ದೆಯಿಂದ ಬೆಳೆಗಾರರು ಹಾಗೂ ಕಾರ್ಮಿಕರು ಹಲವು ಸಮಸ್ಯೆಗಳನ್ನು ಎದುರಿಸುವ ಸಾಧ್ಯತೆಗಳಿವೆ ಎಂದು ಅಭಿಪ್ರಾಯಪಟ್ಟಿರುವ
ಕಾಂಗ್ರೆಸ್ ಸದಸ್ಯರಿಂದ ಕ್ಷುಲ್ಲಕ ರಾಜಕೀಯ: ಬಿಜೆಪಿ ಆರೋಪಸೋಮವಾರಪೇಟೆ, ಅ. 22: ಸ್ಥಳೀಯ ಪಟ್ಟಣ ಪಂಚಾಯಿತಿಗೆ ರಾಜ್ಯ ಪೌರಾಡಳಿತ ಸಚಿವರು ಭೇಟಿ ನೀಡಿದ ಸಂದರ್ಭ ಪಂಚಾಯಿತಿಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಬೇಕಾದ ಕಾಂಗ್ರೆಸ್‍ನ ಕೆಲ ಸದಸ್ಯರು
ಕೃಷಿಯಲ್ಲಿ ಸಾಧನೆ: ಜಿಲ್ಲೆಯ ಮೂವರಿಗೆ ಪ್ರಶಸ್ತಿಮಡಿಕೇರಿ, ಅ. 22: ಕೃಷಿಯಲ್ಲಿ ತೋರಿದ ಪರಿಶ್ರಮ ಹಾಗೂ ಸಾಧನೆಯನ್ನು ಪರಿಗಣಿಸಿ ಜಿಲ್ಲೆಯ ಮೂವರು ಕೃಷಿಕರಿಗೆ ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕಾ ವಿಶ್ವ ವಿದ್ಯಾನಿಲಯ ಪ್ರಶಸ್ತಿ ನೀಡಿ