ಮಹಿಳಾ ಸಬಲೀಕರಣ: ಉಪನ್ಯಾಸಆಲೂರು-ಸಿದ್ದಾಪುರ, ಅ. 1: ಮಹಿಳೆಯರ ಸಬಲೀಕರಣದಲ್ಲಿ ಕಾನೂನು ಮತ್ತು ಮಹಿಳಾ ದೌರ್ಜನ್ಯ ತಡೆ ಕಾಯಿದೆಯ ಪಾತ್ರ ಮಹತ್ವ ದಾಗಿರುತ್ತದೆ ಎಂದು ಸೋಮವಾರಪೇಟೆ ಸಿವಿಲ್ ನ್ಯಾಯಾಲಯದ ನ್ಯಾಯವಾದಿ ಯತೀಶ್ಶನಿವಾರಸಂತೆ : ಕಾಫಿ ದಿನಾಚರಣೆಶನಿವಾರಸಂತೆ, ಅ. 1: ಕಾಫಿ ಬೆಳೆಗಾರರು ಜನಸಾಮಾನ್ಯರ ಮಟ್ಟಕ್ಕೆ ಕಾಫಿಯನ್ನು ತರುವ ನಿಟ್ಟಿನಲ್ಲಿ ಚಿಂತನೆ ಮಾಡಬೇಕಾಗಿದೆ ಎಂದು ಜಾಗೇನಹಳ್ಳಿಯ ಬೆಳೆಗಾರ ಮಲತ್ತೇಶ್ ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ಕಿತ್ತೂರು ರಾಣಿಆರೋಗ್ಯ ಜಾಗೃತಿ ಕಾರ್ಯಕ್ರಮಸುಂಟಿಕೊಪ್ಪ, ಅ. 1: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆ ಯಲ್ಲಿ ವಿಜ್ಞಾನ ಸಂಘ,ಲಾಭದಲ್ಲಿ ಕಡಂಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಮಡಿಕೇರಿ, ಅ. 1: ಕಡಂಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಕೋಡಿರ ಎಂ. ತಮ್ಮಯ್ಯ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘಜಿಲ್ಲಾಮಟ್ಟದ ಬಾಸ್ಕೆಟ್ ಬಾಲ್ ಹ್ಯಾಂಡ್ಬಾಲ್ಗೋಣಿಕೊಪ್ಪಲು, ಅ. 1: ಕೊಡಗು ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಟ್ಟದ ಕ್ರೀಡಾಕೂಟ ಪೊನ್ನಂಪೇಟೆಯ ಸಂತ ಅಂತೋಣಿ ಪ್ರೌಢಶಾಲಾ ಮೈದಾನದಲ್ಲಿ ತಾ. 16 ರಂದು ಬಾಸ್ಕೆಟ್‍ಬಾಲ್
ಮಹಿಳಾ ಸಬಲೀಕರಣ: ಉಪನ್ಯಾಸಆಲೂರು-ಸಿದ್ದಾಪುರ, ಅ. 1: ಮಹಿಳೆಯರ ಸಬಲೀಕರಣದಲ್ಲಿ ಕಾನೂನು ಮತ್ತು ಮಹಿಳಾ ದೌರ್ಜನ್ಯ ತಡೆ ಕಾಯಿದೆಯ ಪಾತ್ರ ಮಹತ್ವ ದಾಗಿರುತ್ತದೆ ಎಂದು ಸೋಮವಾರಪೇಟೆ ಸಿವಿಲ್ ನ್ಯಾಯಾಲಯದ ನ್ಯಾಯವಾದಿ ಯತೀಶ್
ಶನಿವಾರಸಂತೆ : ಕಾಫಿ ದಿನಾಚರಣೆಶನಿವಾರಸಂತೆ, ಅ. 1: ಕಾಫಿ ಬೆಳೆಗಾರರು ಜನಸಾಮಾನ್ಯರ ಮಟ್ಟಕ್ಕೆ ಕಾಫಿಯನ್ನು ತರುವ ನಿಟ್ಟಿನಲ್ಲಿ ಚಿಂತನೆ ಮಾಡಬೇಕಾಗಿದೆ ಎಂದು ಜಾಗೇನಹಳ್ಳಿಯ ಬೆಳೆಗಾರ ಮಲತ್ತೇಶ್ ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ಕಿತ್ತೂರು ರಾಣಿ
ಆರೋಗ್ಯ ಜಾಗೃತಿ ಕಾರ್ಯಕ್ರಮಸುಂಟಿಕೊಪ್ಪ, ಅ. 1: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆ ಯಲ್ಲಿ ವಿಜ್ಞಾನ ಸಂಘ,
ಲಾಭದಲ್ಲಿ ಕಡಂಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಮಡಿಕೇರಿ, ಅ. 1: ಕಡಂಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಕೋಡಿರ ಎಂ. ತಮ್ಮಯ್ಯ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘ
ಜಿಲ್ಲಾಮಟ್ಟದ ಬಾಸ್ಕೆಟ್ ಬಾಲ್ ಹ್ಯಾಂಡ್ಬಾಲ್ಗೋಣಿಕೊಪ್ಪಲು, ಅ. 1: ಕೊಡಗು ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಟ್ಟದ ಕ್ರೀಡಾಕೂಟ ಪೊನ್ನಂಪೇಟೆಯ ಸಂತ ಅಂತೋಣಿ ಪ್ರೌಢಶಾಲಾ ಮೈದಾನದಲ್ಲಿ ತಾ. 16 ರಂದು ಬಾಸ್ಕೆಟ್‍ಬಾಲ್