ಆಧಾರ್ ನೋಂದಣಿಗೆ ಸೂಚನೆಮಡಿಕೇರಿ, ಸೆ. 18: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಮೆಟ್ರಿಕ್ ಪೂರ್ವ ಪರಿಶಿಷ್ಟ ಜಾತಿಯ ವಿದ್ಯಾರ್ಥಿ ವೇತನ ಮಂಜೂರಾತಿ ಕಾರ್ಯಕ್ರಮಗಳಡಿ ವಿದ್ಯಾರ್ಥಿಗಳ ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿದೃಢ ಸಂಕಲ್ಪದಿಂದ ನಿರ್ದಿಷ್ಟ ಗುರಿ: ಚರಣ್ಕುಶಾಲನಗರ, ಸೆ. 18: ವಿದ್ಯಾರ್ಥಿಗಳು ದೃಢ ಸಂಕಲ್ಪ ಕೈಗೊಂಡಲ್ಲಿ ಮಾತ್ರ ನಿರ್ಧಿಷ್ಟ ಗುರಿ ಮುಟ್ಟಲು ಸಾಧ್ಯ ಎಂದು ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಎಂ.ಎಂ. ಚರಣ್ ಹೇಳಿದರು. ಮಾನವಕೊಡವ ಸಮಾಜ ಒಕ್ಕೂಟದಿಂದ ಕೈಲ್ಪೊಳ್ದ್ಬಾಳುಗೋಡು, ಸೆ. 18: ಕೈಲ್ ಪೋಳ್ದ್ ಹಬ್ಬದ ಪ್ರಯುಕ್ತ ಕೊಡವ ಸಮಾಜ ಒಕ್ಕೂಟದ ವತಿಯಿಂದ ನಿನ್ನೆ ಬಾಳುಗೋಡುವಿನಲ್ಲಿ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಅಧ್ಯಕ್ಷತೆಯಲ್ಲಿ ಸಂತೋಷಕೂಟ ನಡೆಯಿತು. ಮೊದಲಿಗೆ ಆಯುಧವಿಶೇಷ ಚೇತನರಿಗೆ ಪರಿಕರ ವಿತರಣೆಸೋಮವಾರಪೇಟೆ, ಸೆ. 18: ಶಿಕ್ಷಣ ಪಡೆಯುವ ಸಮಯದಲ್ಲಿಯೇ ವಿದ್ಯಾರ್ಥಿಗಳು ತಮ್ಮಲ್ಲಿ ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳುವ ಮೂಲಕ ಉತ್ತಮ ನಾಗರಿಕರಾಗಬೇಕು ಎಂದು ಲಯನ್ಸ್ ಸಂಸ್ಥೆಯ ಅಧ್ಯಕ್ಷ ಎ.ಎಸ್. ಮಹೇಶ್ರಸ್ತೆ ದುರಸ್ತಿಗೆ ಅಧಿಕಾರಿಗಳ ನಿರ್ಲಕ್ಷ್ಯ: ಕೆ.ಪಿ. ಚಂದ್ರಕಲಾಕುಶಾಲನಗರ, ಸೆ. 18: ಕೊಡಗು ಜಿಲ್ಲೆಯ ಗ್ರಾಮೀಣ ರಸ್ತೆಗಳು ತೀರಾ ಹದಗೆಟ್ಟಿದ್ದರೂ ದುರಸ್ತಿ ಪಡಿಸುವ ಸಂಬಂಧ ಕೊಡಗು ಜಿಲ್ಲಾ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸಂಪೂರ್ಣ ನಿರ್ಲಕ್ಷ್ಯ ತಾಳಿದ್ದಾರೆ
ಆಧಾರ್ ನೋಂದಣಿಗೆ ಸೂಚನೆಮಡಿಕೇರಿ, ಸೆ. 18: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಮೆಟ್ರಿಕ್ ಪೂರ್ವ ಪರಿಶಿಷ್ಟ ಜಾತಿಯ ವಿದ್ಯಾರ್ಥಿ ವೇತನ ಮಂಜೂರಾತಿ ಕಾರ್ಯಕ್ರಮಗಳಡಿ ವಿದ್ಯಾರ್ಥಿಗಳ ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ
ದೃಢ ಸಂಕಲ್ಪದಿಂದ ನಿರ್ದಿಷ್ಟ ಗುರಿ: ಚರಣ್ಕುಶಾಲನಗರ, ಸೆ. 18: ವಿದ್ಯಾರ್ಥಿಗಳು ದೃಢ ಸಂಕಲ್ಪ ಕೈಗೊಂಡಲ್ಲಿ ಮಾತ್ರ ನಿರ್ಧಿಷ್ಟ ಗುರಿ ಮುಟ್ಟಲು ಸಾಧ್ಯ ಎಂದು ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಎಂ.ಎಂ. ಚರಣ್ ಹೇಳಿದರು. ಮಾನವ
ಕೊಡವ ಸಮಾಜ ಒಕ್ಕೂಟದಿಂದ ಕೈಲ್ಪೊಳ್ದ್ಬಾಳುಗೋಡು, ಸೆ. 18: ಕೈಲ್ ಪೋಳ್ದ್ ಹಬ್ಬದ ಪ್ರಯುಕ್ತ ಕೊಡವ ಸಮಾಜ ಒಕ್ಕೂಟದ ವತಿಯಿಂದ ನಿನ್ನೆ ಬಾಳುಗೋಡುವಿನಲ್ಲಿ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಅಧ್ಯಕ್ಷತೆಯಲ್ಲಿ ಸಂತೋಷಕೂಟ ನಡೆಯಿತು. ಮೊದಲಿಗೆ ಆಯುಧ
ವಿಶೇಷ ಚೇತನರಿಗೆ ಪರಿಕರ ವಿತರಣೆಸೋಮವಾರಪೇಟೆ, ಸೆ. 18: ಶಿಕ್ಷಣ ಪಡೆಯುವ ಸಮಯದಲ್ಲಿಯೇ ವಿದ್ಯಾರ್ಥಿಗಳು ತಮ್ಮಲ್ಲಿ ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳುವ ಮೂಲಕ ಉತ್ತಮ ನಾಗರಿಕರಾಗಬೇಕು ಎಂದು ಲಯನ್ಸ್ ಸಂಸ್ಥೆಯ ಅಧ್ಯಕ್ಷ ಎ.ಎಸ್. ಮಹೇಶ್
ರಸ್ತೆ ದುರಸ್ತಿಗೆ ಅಧಿಕಾರಿಗಳ ನಿರ್ಲಕ್ಷ್ಯ: ಕೆ.ಪಿ. ಚಂದ್ರಕಲಾಕುಶಾಲನಗರ, ಸೆ. 18: ಕೊಡಗು ಜಿಲ್ಲೆಯ ಗ್ರಾಮೀಣ ರಸ್ತೆಗಳು ತೀರಾ ಹದಗೆಟ್ಟಿದ್ದರೂ ದುರಸ್ತಿ ಪಡಿಸುವ ಸಂಬಂಧ ಕೊಡಗು ಜಿಲ್ಲಾ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸಂಪೂರ್ಣ ನಿರ್ಲಕ್ಷ್ಯ ತಾಳಿದ್ದಾರೆ