ಕರ್ನಾಟಕ ಬಂದ್ಗೆ ಜೆಡಿಎಸ್ ಬೆಂಬಲ : ಹೋರಾಟಕ್ಕೆ ಕೈ ಜೋಡಿಸಲು ಕರೆಮಡಿಕೇರಿ, ಸೆ. 7: ಕಾವೇರಿ ನದಿ ನೀರಿನ ವಿವಾದಕ್ಕೆ ಸಂಬಂಧಿಸಿದಂತೆ ಸೆ.9 ರಂದು ಕರೆ ನೀಡಿರುವ “ಕರ್ನಾಟಕ ಬಂದ್”ಗೆ ಕೊಡಗು ಜಿಲ್ಲೆಯ ಜನತೆ ಸ್ವಯಂ ಪ್ರೇರಿತರಾಗಿ ಬೆಂಬಲಶಿಕ್ಷಕರ ದಿನಾಚರಣೆ ‘ಉತ್ತಮ ಶಿಕ್ಷಕ’ ಪ್ರಶಸ್ತಿ ಪ್ರದಾನಮಡಿಕೇರಿ, ಸೆ. 7: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಕ್ಷಕರ ಸಂಘದ ಆಶ್ರಯದಲ್ಲಿ ಇಲ್ಲಿನ ಸಂತ ಜೋಸೆಫರ ಶಾಲಾ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಅರ್ಥಪೂರ್ಣವಾಗಿಪಿಕ್ಅಪ್ ತಡೆದು ತರಕಾರಿ ತಿಂದ ಸಾಕಾನೆ!ಶ್ರೀಮಂಗಲ, ಸೆ. 7: ಮತ್ತಿಗೋಡು ವಲಯ ಅರಣ್ಯ ವ್ಯಾಪ್ತಿಗೆ ಸೇರುವ ಹುಣಸೂರು ಗೋಣಿಕೊಪ್ಪ ಮುಖ್ಯರಸ್ತೆಯ ಆನೆ ಚೌಕೂರು ಗೇಟ್ ಬಳಿ ತರಕಾರಿ ತುಂಬಿಕೊಂಡು ಕೇರಳಕ್ಕೆ ತೆರಳುತ್ತಿದ್ದ ವಾಹನಕಾಡಾನೆ ಧಾಳಿ ಕಾನೂನು ಸಮರಕ್ಕೆ ಜೆ.ಡಿ.ಎಸ್. ಸಜ್ಜುವೀರಾಜಪೇಟೆ, ಸೆ. 7: ಜಿಲ್ಲೆಯಲ್ಲಿ ಕಾಡಾನೆ ಧಾಳಿಗೆ ಹಗಲಿರುಳೆನ್ನದೆ ಬಡವರು, ಬಡ ಕೂಲಿ ಕಾರ್ಮಿಕರು ನಿರಂತರ ಬಲಿಯಾಗುತ್ತಿದ್ದರೂ ರಾಜ್ಯ ಸರ್ಕಾರ ಹಾಗೂ ಅರಣ್ಯ ಇಲಾಖೆ ಬಡ ಕೂಲಿಜಿಲ್ಲಾಮಟ್ಟದ ಕವಿಗೋಷ್ಠಿ ಸನ್ಮಾನಮಡಿಕೇರಿ, ಸೆ. 7: ಕನ್ನಡ ಸಾಹಿತ್ಯ ಪರಿಷತ್ ಸಂಪಾಜೆ ಹೋಬಳಿ ಘಟಕದ ನೇತೃತ್ವದಲ್ಲಿ ಸಂಪಾಜೆ ಪದವಿ ಪೂರ್ವ ಕಾಲೇಜಿನ ಸಹಯೋಗದೊಂದಿಗೆ ತಾ. 10 ರಂದು ಜಿಲ್ಲಾಮಟ್ಟದ ಕವಿಗೋಷ್ಠಿ
ಕರ್ನಾಟಕ ಬಂದ್ಗೆ ಜೆಡಿಎಸ್ ಬೆಂಬಲ : ಹೋರಾಟಕ್ಕೆ ಕೈ ಜೋಡಿಸಲು ಕರೆಮಡಿಕೇರಿ, ಸೆ. 7: ಕಾವೇರಿ ನದಿ ನೀರಿನ ವಿವಾದಕ್ಕೆ ಸಂಬಂಧಿಸಿದಂತೆ ಸೆ.9 ರಂದು ಕರೆ ನೀಡಿರುವ “ಕರ್ನಾಟಕ ಬಂದ್”ಗೆ ಕೊಡಗು ಜಿಲ್ಲೆಯ ಜನತೆ ಸ್ವಯಂ ಪ್ರೇರಿತರಾಗಿ ಬೆಂಬಲ
ಶಿಕ್ಷಕರ ದಿನಾಚರಣೆ ‘ಉತ್ತಮ ಶಿಕ್ಷಕ’ ಪ್ರಶಸ್ತಿ ಪ್ರದಾನಮಡಿಕೇರಿ, ಸೆ. 7: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಕ್ಷಕರ ಸಂಘದ ಆಶ್ರಯದಲ್ಲಿ ಇಲ್ಲಿನ ಸಂತ ಜೋಸೆಫರ ಶಾಲಾ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಅರ್ಥಪೂರ್ಣವಾಗಿ
ಪಿಕ್ಅಪ್ ತಡೆದು ತರಕಾರಿ ತಿಂದ ಸಾಕಾನೆ!ಶ್ರೀಮಂಗಲ, ಸೆ. 7: ಮತ್ತಿಗೋಡು ವಲಯ ಅರಣ್ಯ ವ್ಯಾಪ್ತಿಗೆ ಸೇರುವ ಹುಣಸೂರು ಗೋಣಿಕೊಪ್ಪ ಮುಖ್ಯರಸ್ತೆಯ ಆನೆ ಚೌಕೂರು ಗೇಟ್ ಬಳಿ ತರಕಾರಿ ತುಂಬಿಕೊಂಡು ಕೇರಳಕ್ಕೆ ತೆರಳುತ್ತಿದ್ದ ವಾಹನ
ಕಾಡಾನೆ ಧಾಳಿ ಕಾನೂನು ಸಮರಕ್ಕೆ ಜೆ.ಡಿ.ಎಸ್. ಸಜ್ಜುವೀರಾಜಪೇಟೆ, ಸೆ. 7: ಜಿಲ್ಲೆಯಲ್ಲಿ ಕಾಡಾನೆ ಧಾಳಿಗೆ ಹಗಲಿರುಳೆನ್ನದೆ ಬಡವರು, ಬಡ ಕೂಲಿ ಕಾರ್ಮಿಕರು ನಿರಂತರ ಬಲಿಯಾಗುತ್ತಿದ್ದರೂ ರಾಜ್ಯ ಸರ್ಕಾರ ಹಾಗೂ ಅರಣ್ಯ ಇಲಾಖೆ ಬಡ ಕೂಲಿ
ಜಿಲ್ಲಾಮಟ್ಟದ ಕವಿಗೋಷ್ಠಿ ಸನ್ಮಾನಮಡಿಕೇರಿ, ಸೆ. 7: ಕನ್ನಡ ಸಾಹಿತ್ಯ ಪರಿಷತ್ ಸಂಪಾಜೆ ಹೋಬಳಿ ಘಟಕದ ನೇತೃತ್ವದಲ್ಲಿ ಸಂಪಾಜೆ ಪದವಿ ಪೂರ್ವ ಕಾಲೇಜಿನ ಸಹಯೋಗದೊಂದಿಗೆ ತಾ. 10 ರಂದು ಜಿಲ್ಲಾಮಟ್ಟದ ಕವಿಗೋಷ್ಠಿ