ಸಿಎನ್ಸಿಯಿಂದ ಸೆ.1 ರಂದು ಕೈಲ್ ಮುಹೂರ್ತ ಹಬ್ಬ ಆಚರಣೆಮಡಿಕೇರಿ ಆ.30 : ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ 20ನೇ ವರ್ಷದ ಸಾರ್ವತ್ರಿಕ ಕೈಲ್ ಮುಹೂರ್ತ ಹಬ್ಬದ ಪ್ರಯುಕ್ತ ಸೆ.1 ರಂದು ನಗರದಲ್ಲಿ ವಾಹನ ಮೆರವಣಿಗೆ ನಡೆಸಲಾಗುವದೆಂದುಕರಿಮೆಣಸನ್ನು ಆರ್ಎಂಸಿಯಿಂದ ಮುಕ್ತಗೊಳಿಸಬೇಕುಮಡಿಕೇರಿ, ಆ. 30: ಕೊಡಗಿನಲ್ಲಿ ಕರಿಮೆಣಸನ್ನು ಆರ್‍ಎಂಸಿಯಿಂದ ಮುಕ್ತಗೊಳಿಸಬೇಕೆಂದು ಜಿಲ್ಲೆಯ ಸಹಕಾರ ಸಂಘಗಳ ಅಧ್ಯಕ್ಷರುಗಳು ನಿರ್ಣಯ ಕೈಗೊಂಡಿದ್ದಾರೆ. ಇಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ಹಾಗೂ ಜಿಲ್ಲಾಹಿಂಸಾತ್ಮಕ ರಾಜಕಾರಣ ಕಾಂಗ್ರೆಸ್ ಕಾರ್ಮಿಕ ಘಟಕ ಆತಂಕಸೋಮವಾರಪೇಟೆ, ಆ. 30: ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಮತ್ತು ಹಗೆತನದ ರಾಜಕೀಯ ಇದೀಗ ಶಾಂತಿಯ ನಾಡಾಗಿದ್ದ ಕೊಡಗಿನಲ್ಲೂ ಕಂಡುಬರುತ್ತಿದೆ. ಮತಾಂಧತೆ ಸಾಮಾಜಿಕ ನೆಮ್ಮದಿಗೆ ಪಿಡುಗಾಗಿದೆ ಎಂದುಪ್ರತಿಯೊಬ್ಬರಿಗೂ ಕಾನೂನಿನ ಅರಿವು ಮುಖ್ಯ : ಮಹಾಸ್ವಾಮೀಜಿಮಡಿಕೇರಿ, ಆ. 30: ಸಮಾಜದಲ್ಲಿ ಕಾನೂನು ಅರಿವು ಹಾಗೂ ಜಾಗೃತಿ ಪ್ರತಿಯೊಬ್ಬರಲ್ಲಿಯೂ ಅತ್ಯವಶ್ಯಕವಾಗಿರಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಮಾಸ್ಟರ್ ಆರ್.ಕೆ.ಜಿ.ಎಂ.ಎಂ. ಮಹಾಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.ಜಿಲ್ಲಾಸರಕಾರಿ ಉದ್ಯೋಗದಲ್ಲಿ ಕನ್ನಡ ಭಾಷೆಗೆ ಪ್ರಾಶಸ್ತ್ಯಕ್ಕೆ ಆಗ್ರಹಕುಶಾಲನಗರ, ಆ. 30: ಸರಕಾರಿ ಉದ್ಯೋಗದಲ್ಲಿ ಕನ್ನಡ ಭಾಷೆಗೆ ಪ್ರಥಮ ಪ್ರಾಶಸ್ತ್ಯ ನೀಡುವ ಮೂಲಕ ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಬೇಕಾಗಿದೆ ಎಂದು ಬೆಂಗಳೂರು ಕೇಂದ್ರ ಕನ್ನಡ ಸಾಹಿತ್ಯ
ಸಿಎನ್ಸಿಯಿಂದ ಸೆ.1 ರಂದು ಕೈಲ್ ಮುಹೂರ್ತ ಹಬ್ಬ ಆಚರಣೆಮಡಿಕೇರಿ ಆ.30 : ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ 20ನೇ ವರ್ಷದ ಸಾರ್ವತ್ರಿಕ ಕೈಲ್ ಮುಹೂರ್ತ ಹಬ್ಬದ ಪ್ರಯುಕ್ತ ಸೆ.1 ರಂದು ನಗರದಲ್ಲಿ ವಾಹನ ಮೆರವಣಿಗೆ ನಡೆಸಲಾಗುವದೆಂದು
ಕರಿಮೆಣಸನ್ನು ಆರ್ಎಂಸಿಯಿಂದ ಮುಕ್ತಗೊಳಿಸಬೇಕುಮಡಿಕೇರಿ, ಆ. 30: ಕೊಡಗಿನಲ್ಲಿ ಕರಿಮೆಣಸನ್ನು ಆರ್‍ಎಂಸಿಯಿಂದ ಮುಕ್ತಗೊಳಿಸಬೇಕೆಂದು ಜಿಲ್ಲೆಯ ಸಹಕಾರ ಸಂಘಗಳ ಅಧ್ಯಕ್ಷರುಗಳು ನಿರ್ಣಯ ಕೈಗೊಂಡಿದ್ದಾರೆ. ಇಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ಹಾಗೂ ಜಿಲ್ಲಾ
ಹಿಂಸಾತ್ಮಕ ರಾಜಕಾರಣ ಕಾಂಗ್ರೆಸ್ ಕಾರ್ಮಿಕ ಘಟಕ ಆತಂಕಸೋಮವಾರಪೇಟೆ, ಆ. 30: ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಮತ್ತು ಹಗೆತನದ ರಾಜಕೀಯ ಇದೀಗ ಶಾಂತಿಯ ನಾಡಾಗಿದ್ದ ಕೊಡಗಿನಲ್ಲೂ ಕಂಡುಬರುತ್ತಿದೆ. ಮತಾಂಧತೆ ಸಾಮಾಜಿಕ ನೆಮ್ಮದಿಗೆ ಪಿಡುಗಾಗಿದೆ ಎಂದು
ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಮುಖ್ಯ : ಮಹಾಸ್ವಾಮೀಜಿಮಡಿಕೇರಿ, ಆ. 30: ಸಮಾಜದಲ್ಲಿ ಕಾನೂನು ಅರಿವು ಹಾಗೂ ಜಾಗೃತಿ ಪ್ರತಿಯೊಬ್ಬರಲ್ಲಿಯೂ ಅತ್ಯವಶ್ಯಕವಾಗಿರಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಮಾಸ್ಟರ್ ಆರ್.ಕೆ.ಜಿ.ಎಂ.ಎಂ. ಮಹಾಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.ಜಿಲ್ಲಾ
ಸರಕಾರಿ ಉದ್ಯೋಗದಲ್ಲಿ ಕನ್ನಡ ಭಾಷೆಗೆ ಪ್ರಾಶಸ್ತ್ಯಕ್ಕೆ ಆಗ್ರಹಕುಶಾಲನಗರ, ಆ. 30: ಸರಕಾರಿ ಉದ್ಯೋಗದಲ್ಲಿ ಕನ್ನಡ ಭಾಷೆಗೆ ಪ್ರಥಮ ಪ್ರಾಶಸ್ತ್ಯ ನೀಡುವ ಮೂಲಕ ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಬೇಕಾಗಿದೆ ಎಂದು ಬೆಂಗಳೂರು ಕೇಂದ್ರ ಕನ್ನಡ ಸಾಹಿತ್ಯ