ದ್ವೇಷ ರಾಜಕಾರಣ ಬಿಡಿ: ಶೋಭಾ ಸಲಹೆಕುಶಾಲನಗರ, ಜು 16: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಲವು ಸಚಿವರು ದ್ವೇಷದ ರಾಜಕಾರಣ ಬಿಡುವದರೊಂದಿಗೆ ರಾಜ್ಯದಲ್ಲಿ ಅಧಿಕಾರಿಗಳ ವಿಶ್ವಾಸ ಪಡೆಯುವಲ್ಲಿ ಚಿಂತನೆ ಹರಿಸಬೇಕಾಗಿದೆ ಎಂದು ಬಿಜೆಪಿ ರಾಜ್ಯಮಲ್ಲಳ್ಳಿ ಜಲಪಾತಕ್ಕೆ ತೆರಳುವ ವಾಹನಗಳಿಗೆ ನಿಲುಗಡೆ ಸಮಸ್ಯೆಸೋಮವಾರಪೇಟೆ, ಜು. 16: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮಲ್ಲಳ್ಳಿ ಜಲಪಾತ ವೀಕ್ಷಣೆಗೆ ಆಗಮಿಸುತ್ತಿರುವ ಪ್ರವಾಸಿಗರ ವಾಹನಗಳ ನಿಲುಗಡೆಗೆ ಜಾಗದ ಸಮಸ್ಯೆ ಎದುರಾಗಿದೆ. ಸೂಕ್ತ ಸೂಚನಾ ಫಲಕ,ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗೆ ವೈದ್ಯಕೀಯ ತಪಾಸಣಾ ಶಿಬಿರಮಡಿಕೇರಿ, ಜು. 16: ವಿಶೇಷ ಅಗತ್ಯತೆಯುಳ್ಳ 6 ರಿಂದ 14 ವರ್ಷದೊಳಗಿನ ಮಕ್ಕಳಿಗೆ ವೈದ್ಯಕೀಯ ತಪಾಸಣಾ ಶಿಬಿರವನ್ನು ಜಿಲ್ಲೆಯ ಮೂರು ತಾಲೂಕು ಕೇಂದ್ರಗಳಲ್ಲಿ ಆಗಸ್ಟ್ 1 ರಿಂದಶುಂಠಿಗೆ ಮಹಾಕಾಳಿ ರೋಗ: ಆತಂಕದಲ್ಲಿ ರೈತರುಕೂಡಿಗೆ, ಜು. 16: ಕುಶಾಲನಗರ ಹೋಬಳಿ ವ್ಯಾಪ್ತಿಯಲ್ಲಿ ರೈತರು ಬೆಳೆದ ಶುಂಠಿ ಬೆಳೆಗೆ ಮಹಾಕಾಳಿ ರೋಗದ ಬಾಧೆಯಿಂದಾಗಿ ಶುಂಠಿ ಬೆಳೆ ಒಣಗುತ್ತಿದ್ದು, ರೈತರು ಆತಂಕಗೊಂಡಿದ್ದಾರೆ. ಹೋಬಳಿ ವ್ಯಾಪ್ತಿಯ ಗ್ರಾಮಗಳಾದಪ್ರಧಾನಮಂತ್ರಿಯವರ 15 ಅಂಶ ಕಾರ್ಯಕ್ರಮಗಳ ಪ್ರಗತಿ ಸಾಧಿಸಲು ಸೂಚನೆಮಡಿಕೇರಿ, ಜು. 16: ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗಾಗಿ ವಿವಿಧ ಇಲಾಖೆಗಳಲ್ಲಿ ಮೀಸಲಿಟ್ಟಿರುವ ಅನುದಾನವನ್ನು ಸಮರ್ಪಕವಾಗಿ ವಿನಿಯೋಗ ಮಾಡುವಂತೆ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜಾ ಅವರು ಸೂಚನೆ ನೀಡಿದ್ದಾರೆ. ನಗರದ
ದ್ವೇಷ ರಾಜಕಾರಣ ಬಿಡಿ: ಶೋಭಾ ಸಲಹೆಕುಶಾಲನಗರ, ಜು 16: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಲವು ಸಚಿವರು ದ್ವೇಷದ ರಾಜಕಾರಣ ಬಿಡುವದರೊಂದಿಗೆ ರಾಜ್ಯದಲ್ಲಿ ಅಧಿಕಾರಿಗಳ ವಿಶ್ವಾಸ ಪಡೆಯುವಲ್ಲಿ ಚಿಂತನೆ ಹರಿಸಬೇಕಾಗಿದೆ ಎಂದು ಬಿಜೆಪಿ ರಾಜ್ಯ
ಮಲ್ಲಳ್ಳಿ ಜಲಪಾತಕ್ಕೆ ತೆರಳುವ ವಾಹನಗಳಿಗೆ ನಿಲುಗಡೆ ಸಮಸ್ಯೆಸೋಮವಾರಪೇಟೆ, ಜು. 16: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮಲ್ಲಳ್ಳಿ ಜಲಪಾತ ವೀಕ್ಷಣೆಗೆ ಆಗಮಿಸುತ್ತಿರುವ ಪ್ರವಾಸಿಗರ ವಾಹನಗಳ ನಿಲುಗಡೆಗೆ ಜಾಗದ ಸಮಸ್ಯೆ ಎದುರಾಗಿದೆ. ಸೂಕ್ತ ಸೂಚನಾ ಫಲಕ,
ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗೆ ವೈದ್ಯಕೀಯ ತಪಾಸಣಾ ಶಿಬಿರಮಡಿಕೇರಿ, ಜು. 16: ವಿಶೇಷ ಅಗತ್ಯತೆಯುಳ್ಳ 6 ರಿಂದ 14 ವರ್ಷದೊಳಗಿನ ಮಕ್ಕಳಿಗೆ ವೈದ್ಯಕೀಯ ತಪಾಸಣಾ ಶಿಬಿರವನ್ನು ಜಿಲ್ಲೆಯ ಮೂರು ತಾಲೂಕು ಕೇಂದ್ರಗಳಲ್ಲಿ ಆಗಸ್ಟ್ 1 ರಿಂದ
ಶುಂಠಿಗೆ ಮಹಾಕಾಳಿ ರೋಗ: ಆತಂಕದಲ್ಲಿ ರೈತರುಕೂಡಿಗೆ, ಜು. 16: ಕುಶಾಲನಗರ ಹೋಬಳಿ ವ್ಯಾಪ್ತಿಯಲ್ಲಿ ರೈತರು ಬೆಳೆದ ಶುಂಠಿ ಬೆಳೆಗೆ ಮಹಾಕಾಳಿ ರೋಗದ ಬಾಧೆಯಿಂದಾಗಿ ಶುಂಠಿ ಬೆಳೆ ಒಣಗುತ್ತಿದ್ದು, ರೈತರು ಆತಂಕಗೊಂಡಿದ್ದಾರೆ. ಹೋಬಳಿ ವ್ಯಾಪ್ತಿಯ ಗ್ರಾಮಗಳಾದ
ಪ್ರಧಾನಮಂತ್ರಿಯವರ 15 ಅಂಶ ಕಾರ್ಯಕ್ರಮಗಳ ಪ್ರಗತಿ ಸಾಧಿಸಲು ಸೂಚನೆಮಡಿಕೇರಿ, ಜು. 16: ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗಾಗಿ ವಿವಿಧ ಇಲಾಖೆಗಳಲ್ಲಿ ಮೀಸಲಿಟ್ಟಿರುವ ಅನುದಾನವನ್ನು ಸಮರ್ಪಕವಾಗಿ ವಿನಿಯೋಗ ಮಾಡುವಂತೆ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜಾ ಅವರು ಸೂಚನೆ ನೀಡಿದ್ದಾರೆ. ನಗರದ