ಸಾಂಕ್ರಾಮಿಕ ರೋಗಗಳ ನಿಯಂತ್ರಣದ ಬಗ್ಗೆ ಎಚ್ಚರ ವಹಿಸಲು ಸಲಹೆಮಡಿಕೇರಿ, ಫೆ. 4: ನೀರಿನಿಂದ ಹರಡುವ ರೋಗಗಳ ನಿಯಂತ್ರಣ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಎಂ. ಶಿವಕುಮಾರ್ ಕೋರಿದ್ದಾರೆ. ಶುದ್ಧ ಕುಡಿಯುವ ನೀರಿಗೆತಾ. 9 ರಿಂದ ಮಕ್ಕಳ ಸಾಹಿತ್ಯ ಸಮ್ಮೇಳನಕುಶಾಲನಗರ, ಫೆ. 3 : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಹಾಗೂ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಆಶ್ರಯದಲ್ಲಿ ತಾ.9 ರಿಂದ ಎರಡು ದಿನಗಳ ಕಾಲ ಅಖಿಲಸದಸ್ಯತ್ವ ರದ್ದು ಪ್ರಕರಣ ವಿಚಾರಣೆ ಮುಕ್ತಾಯಮಡಿಕೇರಿ, ಫೆ. 3: ನಗರಸಭೆ ಅಧ್ಯಕ್ಷ - ಉಪಾಧ್ಯಕ್ಷರ ಚುನಾವಣೆ ಸಂದರ್ಭ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ ಎಂದು ಆರೋಪಿಸಿ ನಗರಸಭಾ ಸದಸ್ಯರಿಬ್ಬರ ಸದಸ್ಯತ್ವ ರದ್ದುಗೊಳಿಸಬೇಕೆಂದು ಕೋರಿಕಾವೇರಿ ತಮಿಳು ಸಂಘದಿಂದ ಪೊಂಗಲ್ ವಾರ್ಷಿಕೊತ್ಸವಸಿದ್ದಾಪುರ, ಫೆ. 3 ಕೊಡಗು ಜಿಲ್ಲಾ ಕಾವೇರಿ ತಮಿಳು ಸಂಘದ ವಾರ್ಷಿಕೊತ್ಸವ ಅಂಗವಾಗಿ ಸಿದ್ದಾಪುರದಲ್ಲಿ ಪೊಂಗಲ್ ಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು.ಸೆಂಟಿನರಿ ಹಾಲ್ ಸಭಾಂಗಣದಲ್ಲಿ ಕೊಡಗು ಕಾವೇರಿಕನ್ನಡ ಚಲನಚಿತ್ರಗಳ ಪ್ರದರ್ಶನಕ್ಕೆ ಚಾಲನೆ ಮಡಿಕೇರಿ, ಫೆ. 3 : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಚಲನ ಚಿತ್ರೋತ್ಸವ ಸಪ್ತಾಹ ಅಂಗವಾಗಿ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಪಡೆದ ಕನ್ನಡ
ಸಾಂಕ್ರಾಮಿಕ ರೋಗಗಳ ನಿಯಂತ್ರಣದ ಬಗ್ಗೆ ಎಚ್ಚರ ವಹಿಸಲು ಸಲಹೆಮಡಿಕೇರಿ, ಫೆ. 4: ನೀರಿನಿಂದ ಹರಡುವ ರೋಗಗಳ ನಿಯಂತ್ರಣ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಎಂ. ಶಿವಕುಮಾರ್ ಕೋರಿದ್ದಾರೆ. ಶುದ್ಧ ಕುಡಿಯುವ ನೀರಿಗೆ
ತಾ. 9 ರಿಂದ ಮಕ್ಕಳ ಸಾಹಿತ್ಯ ಸಮ್ಮೇಳನಕುಶಾಲನಗರ, ಫೆ. 3 : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಹಾಗೂ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಆಶ್ರಯದಲ್ಲಿ ತಾ.9 ರಿಂದ ಎರಡು ದಿನಗಳ ಕಾಲ ಅಖಿಲ
ಸದಸ್ಯತ್ವ ರದ್ದು ಪ್ರಕರಣ ವಿಚಾರಣೆ ಮುಕ್ತಾಯಮಡಿಕೇರಿ, ಫೆ. 3: ನಗರಸಭೆ ಅಧ್ಯಕ್ಷ - ಉಪಾಧ್ಯಕ್ಷರ ಚುನಾವಣೆ ಸಂದರ್ಭ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ ಎಂದು ಆರೋಪಿಸಿ ನಗರಸಭಾ ಸದಸ್ಯರಿಬ್ಬರ ಸದಸ್ಯತ್ವ ರದ್ದುಗೊಳಿಸಬೇಕೆಂದು ಕೋರಿ
ಕಾವೇರಿ ತಮಿಳು ಸಂಘದಿಂದ ಪೊಂಗಲ್ ವಾರ್ಷಿಕೊತ್ಸವಸಿದ್ದಾಪುರ, ಫೆ. 3 ಕೊಡಗು ಜಿಲ್ಲಾ ಕಾವೇರಿ ತಮಿಳು ಸಂಘದ ವಾರ್ಷಿಕೊತ್ಸವ ಅಂಗವಾಗಿ ಸಿದ್ದಾಪುರದಲ್ಲಿ ಪೊಂಗಲ್ ಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು.ಸೆಂಟಿನರಿ ಹಾಲ್ ಸಭಾಂಗಣದಲ್ಲಿ ಕೊಡಗು ಕಾವೇರಿ
ಕನ್ನಡ ಚಲನಚಿತ್ರಗಳ ಪ್ರದರ್ಶನಕ್ಕೆ ಚಾಲನೆ ಮಡಿಕೇರಿ, ಫೆ. 3 : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಚಲನ ಚಿತ್ರೋತ್ಸವ ಸಪ್ತಾಹ ಅಂಗವಾಗಿ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಪಡೆದ ಕನ್ನಡ