ಬೈಕ್ ಕಾರು ನಡುವೆ ಅಪಘಾತ ವೀರಾಜಪೇಟೆ, ಏ. ೧೪: ವೀರಾಜಪೇಟೆ ತಾಲೂಕು ಬಿಟ್ಟಂಗಾಲ ಬಾಳುಗೋಡು ರಸ್ತೆಯಲ್ಲಿ ಇನೋವಾ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರನೊಬ್ಬನ ಕಾಲಿಗೆ ಬಲವಾದ ಪೆಟ್ಟುಅಂಬೇಡ್ಕರ್ ಆದರ್ಶ ಮೈಗೂಡಿಸಿಕೊಳ್ಳಲು ಕರೆ ಮಡಿಕೇರಿ, ಏ. ೧೪: ರಾಷ್ಟçದಲ್ಲಿನ ಅಸಮಾನತೆ ಹೋಗಲಾಡಿಸಿ, ಸಂವಿಧಾನದ ಮೂಲಕ ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಶ್ರಮಜೀವಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳುಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಮಳೆ ಮಡಿಕೇರಿ, ಏ. ೧೪: ಮೋಡ ಕವಿದ ವಾತಾವರಣದೊಂದಿಗೆ ಇಂದು ಸಂಜೆ ವೇಳೆಗೆ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಗುಡುಗು ಸಹಿತ ರಭಸದಿಂದ ಮಳೆ ಸುರಿದಿದೆ. ಗಾಳಿಯೂ ಬೀಸಿದ ಪರಿಣಾಮಜಿಲ್ಲೆಯಾದ್ಯಂತ ಸಂಭ್ರಮದ ವಿಷು ಆಚರಣೆ ಮಡಿಕೇರಿ, ಏ. ೧೪: ಹಿಂದೂ ಮಲೆಯಾಳಿ ಸಮುದಾಯ ಹಾಗೂ ತುಳುನಾಡಿನ ಜನರ ಹೊಸ ವರ್ಷವಾದ ವಿಷು ಹಬ್ಬವನ್ನು ಜಿಲ್ಲೆಯಾದ್ಯಂತ ಸಡಗರ - ಸಂಭ್ರಮದಿAದ ಆಚರಿಸಲಾಯಿತು. ಶನಿವಾರಸಂತೆ ವ್ಯಾಪ್ತಿಯಲ್ಲಿ ಮುಳ್ಳೂರು: ಸೋಮವಾರಮಡಿಕೇರಿಯಲ್ಲಿ ಅಕ್ಕಮಹಾದೇವಿ ಜಯಂತಿ ಆಚರಣೆ ಮಡಿಕೇರಿ, ಏ. ೧೪: ಇಲ್ಲಿನ ವೀರಶೈವ ಸಮಾಜದ ಅಕ್ಕನ ಬಳಗದ ವತಿಯಿಂದ ಅಕ್ಕಮಹಾದೇವಿಯವರ ಜಯಂತಿಯನ್ನು ನಗರದ ಮಹದೇವಪೇಟೆಯ ಬಸವೇಶ್ವರ ದೇವಾಲಯದಲ್ಲಿ ಆಚರಿಸಲಾಯಿತು. ಅಕ್ಕನ ಬಳಗದ ಅಧ್ಯಕ್ಷೆ ವದುಂಧರ ಪ್ರಸನ್ನ
ಬೈಕ್ ಕಾರು ನಡುವೆ ಅಪಘಾತ ವೀರಾಜಪೇಟೆ, ಏ. ೧೪: ವೀರಾಜಪೇಟೆ ತಾಲೂಕು ಬಿಟ್ಟಂಗಾಲ ಬಾಳುಗೋಡು ರಸ್ತೆಯಲ್ಲಿ ಇನೋವಾ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರನೊಬ್ಬನ ಕಾಲಿಗೆ ಬಲವಾದ ಪೆಟ್ಟು
ಅಂಬೇಡ್ಕರ್ ಆದರ್ಶ ಮೈಗೂಡಿಸಿಕೊಳ್ಳಲು ಕರೆ ಮಡಿಕೇರಿ, ಏ. ೧೪: ರಾಷ್ಟçದಲ್ಲಿನ ಅಸಮಾನತೆ ಹೋಗಲಾಡಿಸಿ, ಸಂವಿಧಾನದ ಮೂಲಕ ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಶ್ರಮಜೀವಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳು
ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಮಳೆ ಮಡಿಕೇರಿ, ಏ. ೧೪: ಮೋಡ ಕವಿದ ವಾತಾವರಣದೊಂದಿಗೆ ಇಂದು ಸಂಜೆ ವೇಳೆಗೆ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಗುಡುಗು ಸಹಿತ ರಭಸದಿಂದ ಮಳೆ ಸುರಿದಿದೆ. ಗಾಳಿಯೂ ಬೀಸಿದ ಪರಿಣಾಮ
ಜಿಲ್ಲೆಯಾದ್ಯಂತ ಸಂಭ್ರಮದ ವಿಷು ಆಚರಣೆ ಮಡಿಕೇರಿ, ಏ. ೧೪: ಹಿಂದೂ ಮಲೆಯಾಳಿ ಸಮುದಾಯ ಹಾಗೂ ತುಳುನಾಡಿನ ಜನರ ಹೊಸ ವರ್ಷವಾದ ವಿಷು ಹಬ್ಬವನ್ನು ಜಿಲ್ಲೆಯಾದ್ಯಂತ ಸಡಗರ - ಸಂಭ್ರಮದಿAದ ಆಚರಿಸಲಾಯಿತು. ಶನಿವಾರಸಂತೆ ವ್ಯಾಪ್ತಿಯಲ್ಲಿ ಮುಳ್ಳೂರು: ಸೋಮವಾರ
ಮಡಿಕೇರಿಯಲ್ಲಿ ಅಕ್ಕಮಹಾದೇವಿ ಜಯಂತಿ ಆಚರಣೆ ಮಡಿಕೇರಿ, ಏ. ೧೪: ಇಲ್ಲಿನ ವೀರಶೈವ ಸಮಾಜದ ಅಕ್ಕನ ಬಳಗದ ವತಿಯಿಂದ ಅಕ್ಕಮಹಾದೇವಿಯವರ ಜಯಂತಿಯನ್ನು ನಗರದ ಮಹದೇವಪೇಟೆಯ ಬಸವೇಶ್ವರ ದೇವಾಲಯದಲ್ಲಿ ಆಚರಿಸಲಾಯಿತು. ಅಕ್ಕನ ಬಳಗದ ಅಧ್ಯಕ್ಷೆ ವದುಂಧರ ಪ್ರಸನ್ನ