ಹೂಳೆತ್ತಲು ಅಡ್ಡಿ ಆರೋಪ ಮಾತಿನ ಚಕಮಕಿ*ಗೋಣಿಕೊಪ್ಪ, ಜೂ. ೧೨: ಕೀರೆಹೊಳೆ ಹೂಳೆತ್ತುವ ಕಾರ್ಯಕ್ಕೆ ಅಡ್ಡಿಪಡಿಸಲಾಗುತ್ತಿದೆ ಎಂಬ ವಿಚಾರಕ್ಕೆ ಸಂಬAಧಿಸಿದAತೆ ಜಾಗದ ಮಾಲೀಕರು ಹಾಗೂ ಗೋಣಿಕೊಪ್ಪ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಡುವೆ ಮಾತಿನ ಚಕಮಕಿವೆಳ್ಳಾಟಂ ಕಾರ್ಯಕ್ರಮಸೋಮವಾರಪೇಟೆ, ಜೂ. ೧೨: ಸಮೀಪದ ಐಗೂರು ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಮುತ್ತಪ್ಪ ದೇವಾಲಯದ ಲೋಕಾರ್ಪಣೆ ಹಾಗೂ ಪುನರ್ ಪ್ರತಿಷ್ಠಾಪನೆ ಪ್ರಯುಕ್ತ ವಿವಿಧ ದೇವರುಗಳ ವೆಳ್ಳಾಟಂ ನಡೆಯಿತು.ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ನದಿಯ ನೀರಿನ ಮಟ್ಟ ಹೆಚ್ಚಳಕೂಡಿಗೆ, ಜೂ. ೧೨: ಕಳೆದ ಹತ್ತು ದಿನಗಳಿಂದ ಸತತವಾಗಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗುತ್ತಿದೆ. ಕಾವೇರಿ ಜಲಾನಯನನಿಜ ಜೀವನದಲ್ಲಿ ಹೀರೋ ಎನಿಸಿಕೊಳ್ಳುವುದು ಸುಲಭವೇನಲ್ಲ- ಅನಿಲ್ ಎಚ್.ಟಿ. ಚಿತ್ರಮಂದಿರದ ಕತ್ತಲಕೂಪದಲ್ಲಿ ಬಿಳಿ ತೆರೆಯ ಮೇಲೆ ನಾಯಕ ನಟ ಮದ್ಯಪಾನ ಮಾಡಿದವರ ವಿರುದ್ಧ ಹೋರಾಟ ಮಾಡುತ್ತಿದ್ದರೆ, ಎಂಥ ಆದರ್ಶ ಎಂದು ಮೆಚ್ಚುಗೆ ಸೂಸುವ ಮನಸ್ಸಿಗೆಅರ್ಜಿ ಆಹ್ವಾನಮಡಿಕೇರಿ, ಜೂ. ೧೨: ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ ಜಿಲ್ಲಾ ವಲಯ ವಿಶೇಷ ಘಟಕ ಉಪ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಹಾಗೂ ರಾಜ್ಯವಲಯ ಯೋಜನಾ
ಹೂಳೆತ್ತಲು ಅಡ್ಡಿ ಆರೋಪ ಮಾತಿನ ಚಕಮಕಿ*ಗೋಣಿಕೊಪ್ಪ, ಜೂ. ೧೨: ಕೀರೆಹೊಳೆ ಹೂಳೆತ್ತುವ ಕಾರ್ಯಕ್ಕೆ ಅಡ್ಡಿಪಡಿಸಲಾಗುತ್ತಿದೆ ಎಂಬ ವಿಚಾರಕ್ಕೆ ಸಂಬAಧಿಸಿದAತೆ ಜಾಗದ ಮಾಲೀಕರು ಹಾಗೂ ಗೋಣಿಕೊಪ್ಪ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಡುವೆ ಮಾತಿನ ಚಕಮಕಿ
ವೆಳ್ಳಾಟಂ ಕಾರ್ಯಕ್ರಮಸೋಮವಾರಪೇಟೆ, ಜೂ. ೧೨: ಸಮೀಪದ ಐಗೂರು ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಮುತ್ತಪ್ಪ ದೇವಾಲಯದ ಲೋಕಾರ್ಪಣೆ ಹಾಗೂ ಪುನರ್ ಪ್ರತಿಷ್ಠಾಪನೆ ಪ್ರಯುಕ್ತ ವಿವಿಧ ದೇವರುಗಳ ವೆಳ್ಳಾಟಂ ನಡೆಯಿತು.
ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ನದಿಯ ನೀರಿನ ಮಟ್ಟ ಹೆಚ್ಚಳಕೂಡಿಗೆ, ಜೂ. ೧೨: ಕಳೆದ ಹತ್ತು ದಿನಗಳಿಂದ ಸತತವಾಗಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗುತ್ತಿದೆ. ಕಾವೇರಿ ಜಲಾನಯನ
ನಿಜ ಜೀವನದಲ್ಲಿ ಹೀರೋ ಎನಿಸಿಕೊಳ್ಳುವುದು ಸುಲಭವೇನಲ್ಲ- ಅನಿಲ್ ಎಚ್.ಟಿ. ಚಿತ್ರಮಂದಿರದ ಕತ್ತಲಕೂಪದಲ್ಲಿ ಬಿಳಿ ತೆರೆಯ ಮೇಲೆ ನಾಯಕ ನಟ ಮದ್ಯಪಾನ ಮಾಡಿದವರ ವಿರುದ್ಧ ಹೋರಾಟ ಮಾಡುತ್ತಿದ್ದರೆ, ಎಂಥ ಆದರ್ಶ ಎಂದು ಮೆಚ್ಚುಗೆ ಸೂಸುವ ಮನಸ್ಸಿಗೆ
ಅರ್ಜಿ ಆಹ್ವಾನಮಡಿಕೇರಿ, ಜೂ. ೧೨: ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ ಜಿಲ್ಲಾ ವಲಯ ವಿಶೇಷ ಘಟಕ ಉಪ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಹಾಗೂ ರಾಜ್ಯವಲಯ ಯೋಜನಾ