vಮುಖ್ಯರಸ್ತೆಯಲ್ಲಿ ಕಾಡಾನೆಗಳ ಹಿಂಡುಸಿದ್ದಾಪುರ, ಮೇ ೨೮: ಹಾಡಹಗಲೇ ಕಾಡಾನೆಗಳ ಹಿಂಡು ಮುಖ್ಯರಸ್ತೆಗಾಗಿ ಸಂಚರಿಸುವ ಮೂಲಕ ಸಾರ್ವಜನಿಕರಿಗೆ ಭೀತಿ ಹುಟ್ಟಿಸಿದ ಘಟನೆ ಸಿದ್ದಾಪುರದ ಸಮೀಪ ಅಂಬೇಡ್ಕರ್ ಕಾಲೋನಿಯ ಬಳಿ ಇಂದು ಸಂಜೆಆಸ್ಪತ್ರೆಗೆ ತೆರಳುತ್ತಿದ್ದಾಗ ಅಡ್ಡಲಾದ ಕಾಡಾನೆಸಿದ್ದಾಪುರ, ಮೇ ೨೮: ಗುಯ್ಯ ಗ್ರಾಮ ವ್ಯಾಪ್ತಿಯಲ್ಲಿ ಕಳೆದ ಕೆಲ ದಿನಗಳಿಂದ ಕಾಡಾನೆ ಹಾವಳಿ ಮಿತಿಮೀರಿದ್ದು ಸ್ಥಳೀಯರು ನಡೆದಾಡಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ಕಾರ್ಮಿಕಬಸ್ಸು ಕಾರು ಮುಖಾಮುಖಿ ಡಿಕ್ಕಿ ಓರ್ವ ಗಂಭೀರಮುಳ್ಳೂರು, ಮೇ ೨೮ : ಖಾಸಗಿ ಬಸ್ಸು ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಮಧ್ಯಾಹ್ನ ಗುಡುಗಳಲೆ ಬಳಿಸಾಲಬಾಧೆಯಿಂದ ಆತ್ಮಹತ್ಯೆಸೋಮವಾರಪೇಟೆ, ಮೇ ೨೮: ಸಾಲಬಾಧೆಯಿಂದ ನೇಣುಬಿಗಿದುಕೊಂಡು ಯುವ ಉದ್ಯಮಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣ ಸಮೀಪದ ತಾಕೇರಿ ಗ್ರಾಮದಲ್ಲಿ ನಡೆದಿದೆ. ತಾಕೇರಿ ಗ್ರಾಮದ ಮಲ್ಲಾಜೀರ ಗಣಪತಿ ಅವರ ಪುತ್ರಅರಣ್ಯ ಆದಾಯ ಹೆಚ್ಚಳ ೧೫೦೦ ಕೋಟಿ ರೂಮೌಲ್ಯದ ೨೬೦೨ ಎಕರೆ ಒತ್ತುವರಿ ತೆರವುಬೆಂಗಳೂರು, ಮೇ ೨೮: ಕರ್ನಾಟಕ ಅರಣ್ಯ ಇಲಾಖೆ ತನಗೆ ನೀಡಲಾದ ವಾರ್ಷಿಕ ಅನುದಾನವನ್ನು ಸಮರ್ಥವಾಗಿ ಬಳಸಿಕೊಂಡಿರುವುದೇ ಅಲ್ಲದೆ, ರಾಜ್ಯದ ಅರಣ್ಯ ವಲಯ ವ್ಯಾಪ್ತಿಯ ಜೊತೆಗೆ ತನ್ನ ಆದಾಯವನ್ನೂ
vಮುಖ್ಯರಸ್ತೆಯಲ್ಲಿ ಕಾಡಾನೆಗಳ ಹಿಂಡುಸಿದ್ದಾಪುರ, ಮೇ ೨೮: ಹಾಡಹಗಲೇ ಕಾಡಾನೆಗಳ ಹಿಂಡು ಮುಖ್ಯರಸ್ತೆಗಾಗಿ ಸಂಚರಿಸುವ ಮೂಲಕ ಸಾರ್ವಜನಿಕರಿಗೆ ಭೀತಿ ಹುಟ್ಟಿಸಿದ ಘಟನೆ ಸಿದ್ದಾಪುರದ ಸಮೀಪ ಅಂಬೇಡ್ಕರ್ ಕಾಲೋನಿಯ ಬಳಿ ಇಂದು ಸಂಜೆ
ಆಸ್ಪತ್ರೆಗೆ ತೆರಳುತ್ತಿದ್ದಾಗ ಅಡ್ಡಲಾದ ಕಾಡಾನೆಸಿದ್ದಾಪುರ, ಮೇ ೨೮: ಗುಯ್ಯ ಗ್ರಾಮ ವ್ಯಾಪ್ತಿಯಲ್ಲಿ ಕಳೆದ ಕೆಲ ದಿನಗಳಿಂದ ಕಾಡಾನೆ ಹಾವಳಿ ಮಿತಿಮೀರಿದ್ದು ಸ್ಥಳೀಯರು ನಡೆದಾಡಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ಕಾರ್ಮಿಕ
ಬಸ್ಸು ಕಾರು ಮುಖಾಮುಖಿ ಡಿಕ್ಕಿ ಓರ್ವ ಗಂಭೀರಮುಳ್ಳೂರು, ಮೇ ೨೮ : ಖಾಸಗಿ ಬಸ್ಸು ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಮಧ್ಯಾಹ್ನ ಗುಡುಗಳಲೆ ಬಳಿ
ಸಾಲಬಾಧೆಯಿಂದ ಆತ್ಮಹತ್ಯೆಸೋಮವಾರಪೇಟೆ, ಮೇ ೨೮: ಸಾಲಬಾಧೆಯಿಂದ ನೇಣುಬಿಗಿದುಕೊಂಡು ಯುವ ಉದ್ಯಮಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣ ಸಮೀಪದ ತಾಕೇರಿ ಗ್ರಾಮದಲ್ಲಿ ನಡೆದಿದೆ. ತಾಕೇರಿ ಗ್ರಾಮದ ಮಲ್ಲಾಜೀರ ಗಣಪತಿ ಅವರ ಪುತ್ರ
ಅರಣ್ಯ ಆದಾಯ ಹೆಚ್ಚಳ ೧೫೦೦ ಕೋಟಿ ರೂಮೌಲ್ಯದ ೨೬೦೨ ಎಕರೆ ಒತ್ತುವರಿ ತೆರವುಬೆಂಗಳೂರು, ಮೇ ೨೮: ಕರ್ನಾಟಕ ಅರಣ್ಯ ಇಲಾಖೆ ತನಗೆ ನೀಡಲಾದ ವಾರ್ಷಿಕ ಅನುದಾನವನ್ನು ಸಮರ್ಥವಾಗಿ ಬಳಸಿಕೊಂಡಿರುವುದೇ ಅಲ್ಲದೆ, ರಾಜ್ಯದ ಅರಣ್ಯ ವಲಯ ವ್ಯಾಪ್ತಿಯ ಜೊತೆಗೆ ತನ್ನ ಆದಾಯವನ್ನೂ