‘ಶಿಕ್ಷಣದಿಂದ ಸ್ವಾವಲಂಬಿಗಳಾಗಲು ಸಾಧ್ಯ’ಕುಶಾಲನಗರ, ಮೇ ೨೬: ಶಿಕ್ಷಣದ ಮೂಲಕ ಮಾತ್ರ ಸ್ವಾವಲಂಬಿಗಳಾಗಲು ಸಾಧ್ಯ ಎಂದು ಆದಿಚುಂಚನಗಿರಿ ವಿಶ್ವವಿದ್ಯಾಲಯ ಕುಲಸಚಿವ ಡಾ. ಸಿ.ಕೆ. ಸುಬ್ಬರಾಯ ಅಭಿಪ್ರಾಯ ವ್ಯಕ್ತಪಡಿಸಿದರು. ಕುಶಾಲನಗರದ ಸರಕಾರಿ ಇಂಜಿನಿಯರಿAಗ್ ಕಾಲೇಜುವಿಜ್ಞಾನ ವಾಣಿಜ್ಯ ವೈದ್ಯ ಸೇನಾ ಕ್ಷೇತ್ರಗಳಲ್ಲಿಯೂ ಕಬಂಧ ಬಾಹುಗಳನ್ನು ವಿಸ್ತರಿಸಿರುವ ಎಐಅಮೇರಿಕಾದ ಟೆಕ್ಸಾಸ್ ವಿಶ್ವವಿದ್ಯಾಲಯದ ವಿಜ್ಞಾನಿಗಳು ಇತ್ತೀಚೆಗೆ ‘ಕೃತಕ ಬುದ್ಧಿಮತ್ತೆ ತಂತ್ರಜ್ಞಾನ’ ಬಳಸಿ ಮಾನವನ ಮೆದುಳನ್ನೇ ಓದುವ ತಂತ್ರಜ್ಞಾನ ಅಭಿವೃದ್ಧಿಪಡಿಸಿದ್ದಾರೆ. ಮೂವರು ವಿಜ್ಞಾನಿಗಳು ಫಂಕ್ಷನಲ್ ಮ್ಯಾಗ್ನೆಟಿಕ್ ರೆಸೊನೆನ್ಸ್ ಇಮೇಜಿಂಗ್ (ಎಫ್.ಎಂ.ಆರ್.ಐ.)ವಿವೇಕಾನಂದ ಕಾಲೇಜಿನಲ್ಲಿ ಸಂವಾದ ಕಾರ್ಯಕ್ರಮಕುಶಾಲನಗರ, ಮೇ ೨೬: ಪತ್ರಿಕೆಗಳು ಓದುಗರನ್ನು ಹಿಡಿದಿಟ್ಟುಕೊಳ್ಳುವಂತಹ ವರದಿಗಳನ್ನು ನಿರಂತರವಾಗಿ ಪ್ರಕಟಿಸಬೇಕು ಎಂದು ಕುಶಾಲನಗರ ವಿವೇಕಾನಂದ ಎಜುಕೇಶನ್ ಟ್ರಸ್ಟ್ ಆಡಳಿತ ಅಧಿಕಾರಿ ಮಹೇಶ್ ಅಮೀನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕುಶಾಲನಗರದೇವಾಲಯ ವಾರ್ಷಿಕೋತ್ಸವಸೋಮವಾರಪೇಟೆ, ಮೇ ೨೬: ಪಟ್ಟಣದ ವೆಂಕಟೇಶ್ವರ ಬ್ಲಾಕ್‌ನ ಶ್ರೀ ಮಾರಿಯಮ್ಮ ದೇವಾ ಲಯದಲ್ಲಿ ಆದಿಕರ್ನಾಟಕ ಸಮಾಜ ಮತ್ತು ಶ್ರೀ ಮಾರಿಯಮ್ಮ ಯುವಕ ಮಿತ್ರ ಮಂಡಳಿ ವತಿ ಯಿಂದಹಾಲಿನ ಡೈರಿಗೆ ಭೇಟಿ ನೀಡಿದ ವಿದ್ಯಾರ್ಥಿಗಳುಸೋಮವಾರಪೇಟೆ, ಮೇ ೨೬: ಹೈನುಗಾರಿಕಾ ಉದ್ಯಮದ ಬಗ್ಗೆ ಕ್ಷೇತ್ರ ಭೇಟಿ ಕಾರ್ಯಕ್ರಮದಡಿ ಸಮೀಪದ ಯಡೂರು ಬಿಟಿಸಿಜಿ ಕಾಲೇಜಿನ ವಿದ್ಯಾರ್ಥಿಗಳು ಆಲೇಕಟ್ಟೆ ರಸ್ತೆಯಲ್ಲಿರುವ ಹಾಲು ಸಂಗ್ರಹ ಡೈರಿಗೆ ಭೇಟಿ
‘ಶಿಕ್ಷಣದಿಂದ ಸ್ವಾವಲಂಬಿಗಳಾಗಲು ಸಾಧ್ಯ’ಕುಶಾಲನಗರ, ಮೇ ೨೬: ಶಿಕ್ಷಣದ ಮೂಲಕ ಮಾತ್ರ ಸ್ವಾವಲಂಬಿಗಳಾಗಲು ಸಾಧ್ಯ ಎಂದು ಆದಿಚುಂಚನಗಿರಿ ವಿಶ್ವವಿದ್ಯಾಲಯ ಕುಲಸಚಿವ ಡಾ. ಸಿ.ಕೆ. ಸುಬ್ಬರಾಯ ಅಭಿಪ್ರಾಯ ವ್ಯಕ್ತಪಡಿಸಿದರು. ಕುಶಾಲನಗರದ ಸರಕಾರಿ ಇಂಜಿನಿಯರಿAಗ್ ಕಾಲೇಜು
ವಿಜ್ಞಾನ ವಾಣಿಜ್ಯ ವೈದ್ಯ ಸೇನಾ ಕ್ಷೇತ್ರಗಳಲ್ಲಿಯೂ ಕಬಂಧ ಬಾಹುಗಳನ್ನು ವಿಸ್ತರಿಸಿರುವ ಎಐಅಮೇರಿಕಾದ ಟೆಕ್ಸಾಸ್ ವಿಶ್ವವಿದ್ಯಾಲಯದ ವಿಜ್ಞಾನಿಗಳು ಇತ್ತೀಚೆಗೆ ‘ಕೃತಕ ಬುದ್ಧಿಮತ್ತೆ ತಂತ್ರಜ್ಞಾನ’ ಬಳಸಿ ಮಾನವನ ಮೆದುಳನ್ನೇ ಓದುವ ತಂತ್ರಜ್ಞಾನ ಅಭಿವೃದ್ಧಿಪಡಿಸಿದ್ದಾರೆ. ಮೂವರು ವಿಜ್ಞಾನಿಗಳು ಫಂಕ್ಷನಲ್ ಮ್ಯಾಗ್ನೆಟಿಕ್ ರೆಸೊನೆನ್ಸ್ ಇಮೇಜಿಂಗ್ (ಎಫ್.ಎಂ.ಆರ್.ಐ.)
ವಿವೇಕಾನಂದ ಕಾಲೇಜಿನಲ್ಲಿ ಸಂವಾದ ಕಾರ್ಯಕ್ರಮಕುಶಾಲನಗರ, ಮೇ ೨೬: ಪತ್ರಿಕೆಗಳು ಓದುಗರನ್ನು ಹಿಡಿದಿಟ್ಟುಕೊಳ್ಳುವಂತಹ ವರದಿಗಳನ್ನು ನಿರಂತರವಾಗಿ ಪ್ರಕಟಿಸಬೇಕು ಎಂದು ಕುಶಾಲನಗರ ವಿವೇಕಾನಂದ ಎಜುಕೇಶನ್ ಟ್ರಸ್ಟ್ ಆಡಳಿತ ಅಧಿಕಾರಿ ಮಹೇಶ್ ಅಮೀನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕುಶಾಲನಗರ
ದೇವಾಲಯ ವಾರ್ಷಿಕೋತ್ಸವಸೋಮವಾರಪೇಟೆ, ಮೇ ೨೬: ಪಟ್ಟಣದ ವೆಂಕಟೇಶ್ವರ ಬ್ಲಾಕ್‌ನ ಶ್ರೀ ಮಾರಿಯಮ್ಮ ದೇವಾ ಲಯದಲ್ಲಿ ಆದಿಕರ್ನಾಟಕ ಸಮಾಜ ಮತ್ತು ಶ್ರೀ ಮಾರಿಯಮ್ಮ ಯುವಕ ಮಿತ್ರ ಮಂಡಳಿ ವತಿ ಯಿಂದ
ಹಾಲಿನ ಡೈರಿಗೆ ಭೇಟಿ ನೀಡಿದ ವಿದ್ಯಾರ್ಥಿಗಳುಸೋಮವಾರಪೇಟೆ, ಮೇ ೨೬: ಹೈನುಗಾರಿಕಾ ಉದ್ಯಮದ ಬಗ್ಗೆ ಕ್ಷೇತ್ರ ಭೇಟಿ ಕಾರ್ಯಕ್ರಮದಡಿ ಸಮೀಪದ ಯಡೂರು ಬಿಟಿಸಿಜಿ ಕಾಲೇಜಿನ ವಿದ್ಯಾರ್ಥಿಗಳು ಆಲೇಕಟ್ಟೆ ರಸ್ತೆಯಲ್ಲಿರುವ ಹಾಲು ಸಂಗ್ರಹ ಡೈರಿಗೆ ಭೇಟಿ