ನೃತ್ಯದಲ್ಲಿ ಸಾಧನೆ ಸನ್ಮಾನವೀರಾಜಪೇಟೆ, ಮೇ ೧೨: ಪಟ್ಟಣದ ಸೆಂಟ್‌ಆನ್ಸ್ ಪದವಿ ಕಾಲೇಜಿನ ಅಂತಿಮ ಬಿ.ಎಸ್.ಸಿ. ವಿದ್ಯಾರ್ಥಿನಿ ಯಶಿಕ ಅವರನ್ನು ಅವರ ನೃತ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ವಿದ್ಯಾಸಂಸ್ಥೆಯ ವತಿಯಿಂದ ಸನ್ಮಾನಿಸಿಬ್ಯಾಡ್ಮಿಂಟನ್ನಲ್ಲಿ ಸಾಧನೆನಾಪೋಕ್ಲು, ಮೇ ೧೨: ಕೊಡಗು ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿ ಯೇಷನ್ ವತಿಯಿಂದ ಇತ್ತೀಚೆಗೆ ಆಯೋಜಿಸಲಾಗಿದ್ದ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಚೇರಂಬಾಣೆಯ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಯಶಸ್ ಮಂದಣ್ಣ ಸಾಧನೆ ಮಾಡಿದ್ದಾರೆ. ೧೧ಗಾಳಿ ಮಳೆಗೆ ಹಾರಿ ಹೋದ ಮೇಲ್ಛಾವಣಿಸಿದ್ದಾಪುರ, ಮೇ ೧೨: ಚೆನ್ನಂಗಿ ಸುತ್ತಮುತ್ತ ವ್ಯಾಪ್ತಿಯಲ್ಲಿ ಬಾರಿ ಗಾಳಿ ಮಳೆಗೆ ಮನೆಯೊಂದರ ಮೇಲ್ಚಾವಣಿ ಹಾರಿ ಹೋಗಿ ಮನೆಯಲ್ಲಿದ್ದವರು ಪ್ರಾಣಾ ಪಾಯದಿಂದ ಪಾರಾದ ಘಟನೆ ಚೆನ್ನಯ್ಯನ ಕೋಟೆಮಾಯಮುಡಿ ಬೋಡ್ನಮ್ಮೆಗೋಣಿಕೊಪ್ಪ ವರದಿ, ಮೇ ೧೨: ಮಾಯಮುಡಿ ಗ್ರಾಮದ ಬೋಡ್ ನಮ್ಮೆ ತಾ. ೧೫ ಹಾಗೂ ೧೬ ರಂದು ಜರುಗಲಿದೆ. ಶನಿವಾರ ಬಾಳಾಜಿ ಗ್ರಾಮದಲ್ಲಿರುವ ಮಾನಿಲ್ ಅಯ್ಯಪ್ಪ ದೇವರಕಾಡಿನಲ್ಲಿ ನಾಪರೆಅಪಘಾತ ಇಬ್ಬರಿಗೆ ಗಂಭೀರ ಗಾಯನಾಪೋಕ್ಲು, ಮೇ ೧೨: ಸಮೀಪದ ಬಲ್ಲಮಾವಟಿ ಗ್ರಾಮದಲ್ಲಿ ಭಾನುವಾರ ಸಂಜೆ ಬೈಕ್ ಹಾಗೂ ಟಿಪ್ಪರ್‌ಗಳ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ನಾಪೋಕ್ಲುವಿನ
ನೃತ್ಯದಲ್ಲಿ ಸಾಧನೆ ಸನ್ಮಾನವೀರಾಜಪೇಟೆ, ಮೇ ೧೨: ಪಟ್ಟಣದ ಸೆಂಟ್‌ಆನ್ಸ್ ಪದವಿ ಕಾಲೇಜಿನ ಅಂತಿಮ ಬಿ.ಎಸ್.ಸಿ. ವಿದ್ಯಾರ್ಥಿನಿ ಯಶಿಕ ಅವರನ್ನು ಅವರ ನೃತ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ವಿದ್ಯಾಸಂಸ್ಥೆಯ ವತಿಯಿಂದ ಸನ್ಮಾನಿಸಿ
ಬ್ಯಾಡ್ಮಿಂಟನ್ನಲ್ಲಿ ಸಾಧನೆನಾಪೋಕ್ಲು, ಮೇ ೧೨: ಕೊಡಗು ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿ ಯೇಷನ್ ವತಿಯಿಂದ ಇತ್ತೀಚೆಗೆ ಆಯೋಜಿಸಲಾಗಿದ್ದ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಚೇರಂಬಾಣೆಯ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಯಶಸ್ ಮಂದಣ್ಣ ಸಾಧನೆ ಮಾಡಿದ್ದಾರೆ. ೧೧
ಗಾಳಿ ಮಳೆಗೆ ಹಾರಿ ಹೋದ ಮೇಲ್ಛಾವಣಿಸಿದ್ದಾಪುರ, ಮೇ ೧೨: ಚೆನ್ನಂಗಿ ಸುತ್ತಮುತ್ತ ವ್ಯಾಪ್ತಿಯಲ್ಲಿ ಬಾರಿ ಗಾಳಿ ಮಳೆಗೆ ಮನೆಯೊಂದರ ಮೇಲ್ಚಾವಣಿ ಹಾರಿ ಹೋಗಿ ಮನೆಯಲ್ಲಿದ್ದವರು ಪ್ರಾಣಾ ಪಾಯದಿಂದ ಪಾರಾದ ಘಟನೆ ಚೆನ್ನಯ್ಯನ ಕೋಟೆ
ಮಾಯಮುಡಿ ಬೋಡ್ನಮ್ಮೆಗೋಣಿಕೊಪ್ಪ ವರದಿ, ಮೇ ೧೨: ಮಾಯಮುಡಿ ಗ್ರಾಮದ ಬೋಡ್ ನಮ್ಮೆ ತಾ. ೧೫ ಹಾಗೂ ೧೬ ರಂದು ಜರುಗಲಿದೆ. ಶನಿವಾರ ಬಾಳಾಜಿ ಗ್ರಾಮದಲ್ಲಿರುವ ಮಾನಿಲ್ ಅಯ್ಯಪ್ಪ ದೇವರಕಾಡಿನಲ್ಲಿ ನಾಪರೆ
ಅಪಘಾತ ಇಬ್ಬರಿಗೆ ಗಂಭೀರ ಗಾಯನಾಪೋಕ್ಲು, ಮೇ ೧೨: ಸಮೀಪದ ಬಲ್ಲಮಾವಟಿ ಗ್ರಾಮದಲ್ಲಿ ಭಾನುವಾರ ಸಂಜೆ ಬೈಕ್ ಹಾಗೂ ಟಿಪ್ಪರ್‌ಗಳ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ನಾಪೋಕ್ಲುವಿನ