ಕಳಪೆ ಕಾಮಗಾರಿ ಆರೋಪ ಖಂಡನೀಯ ಪ್ರತೀಶ್ಸಿದ್ದಾಪುರ, ಮೇ ೧೧: ಕರಡಿಗೋಡು ರಸ್ತೆ ಕಾಮಗಾರಿಯು ಗುಣಮಟ್ಟದಿಂದ ಕೂಡಿದ್ದು, ಕಳಪೆ ಕಾಮಗಾರಿ ನಡೆದಿಲ್ಲವೆಂದು ಸಿದ್ದಾಪುರ ವಲಯ ಕಾಂಗ್ರೆಸ್ ಅಧ್ಯಕ್ಷ ಎಸ್.ಬಿ. ಪ್ರತೀಶ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈಅರ್ಜಿ ಆಹ್ವಾನಮಡಿಕೇರಿ, ಮೇ ೧೧: ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಪರಿಶಿಷ್ಟ ಜಾತಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆಬಸವ ಜಯಂತಿ ಆಚರಣೆಶನಿವಾರಸಂತೆ, ಮೇ ೧೧: ಸಮೀಪದ ಕೊಡ್ಲಿಪೇಟೆಯಲ್ಲಿ ವಿಶ್ವಗುರು ಜಗಜ್ಯೋತಿ ಬಸವಣ್ಣನವರ ಜನ್ಮ ದಿನವನ್ನು ಸರಳವಾಗಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಲಾಯಿತು. ಮಾನವಬೇಸಿಗೆ ಶಿಬಿರ ಸಮಾರೋಪವೀರಾಜಪೇಟೆ, ಮೇ ೧೧: ವೀರಾಜಪೇಟೆಯ ಇಂಟೋಪೀಸ್ ನೃತ್ಯ ಟೀಂ ಹಾಗೂ ಟೆಕ್ವಾಂಡೊ ಟ್ರೆöÊನಿಂಗ್ ಸೆಂಟರ್ ಮತ್ತು ಪ್ರಗತಿ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ಬೇಸಿಗೆ ಶಿಬಿರವನ್ನು ಪ್ರಗತಿಶ್ರೀ ಚೌಡೇಶ್ವರಿ ತಾಯಿಯ ವಾರ್ಷಿಕೋತ್ಸವಗುಡ್ಡೆಹೊಸೂರು, ಮೇ ೧೧: ತಾ. ೭ ರಂದು ಇಲ್ಲಿನ ಬೊಳ್ಳೂರು ಗ್ರಾಮದ ಗ್ರಾಮದೇವತೆ ಶ್ರೀ ಚೌಡೇಶ್ವರಿ ಅಮ್ಮನವರ ವಾರ್ಷಿಕ ಪೂಜೆ ಗ್ರಾಮಸ್ಥರ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿತು. ಭಕ್ತರು ಬೇಡುವ
ಕಳಪೆ ಕಾಮಗಾರಿ ಆರೋಪ ಖಂಡನೀಯ ಪ್ರತೀಶ್ಸಿದ್ದಾಪುರ, ಮೇ ೧೧: ಕರಡಿಗೋಡು ರಸ್ತೆ ಕಾಮಗಾರಿಯು ಗುಣಮಟ್ಟದಿಂದ ಕೂಡಿದ್ದು, ಕಳಪೆ ಕಾಮಗಾರಿ ನಡೆದಿಲ್ಲವೆಂದು ಸಿದ್ದಾಪುರ ವಲಯ ಕಾಂಗ್ರೆಸ್ ಅಧ್ಯಕ್ಷ ಎಸ್.ಬಿ. ಪ್ರತೀಶ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ
ಅರ್ಜಿ ಆಹ್ವಾನಮಡಿಕೇರಿ, ಮೇ ೧೧: ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಪರಿಶಿಷ್ಟ ಜಾತಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ
ಬಸವ ಜಯಂತಿ ಆಚರಣೆಶನಿವಾರಸಂತೆ, ಮೇ ೧೧: ಸಮೀಪದ ಕೊಡ್ಲಿಪೇಟೆಯಲ್ಲಿ ವಿಶ್ವಗುರು ಜಗಜ್ಯೋತಿ ಬಸವಣ್ಣನವರ ಜನ್ಮ ದಿನವನ್ನು ಸರಳವಾಗಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಲಾಯಿತು. ಮಾನವ
ಬೇಸಿಗೆ ಶಿಬಿರ ಸಮಾರೋಪವೀರಾಜಪೇಟೆ, ಮೇ ೧೧: ವೀರಾಜಪೇಟೆಯ ಇಂಟೋಪೀಸ್ ನೃತ್ಯ ಟೀಂ ಹಾಗೂ ಟೆಕ್ವಾಂಡೊ ಟ್ರೆöÊನಿಂಗ್ ಸೆಂಟರ್ ಮತ್ತು ಪ್ರಗತಿ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ಬೇಸಿಗೆ ಶಿಬಿರವನ್ನು ಪ್ರಗತಿ
ಶ್ರೀ ಚೌಡೇಶ್ವರಿ ತಾಯಿಯ ವಾರ್ಷಿಕೋತ್ಸವಗುಡ್ಡೆಹೊಸೂರು, ಮೇ ೧೧: ತಾ. ೭ ರಂದು ಇಲ್ಲಿನ ಬೊಳ್ಳೂರು ಗ್ರಾಮದ ಗ್ರಾಮದೇವತೆ ಶ್ರೀ ಚೌಡೇಶ್ವರಿ ಅಮ್ಮನವರ ವಾರ್ಷಿಕ ಪೂಜೆ ಗ್ರಾಮಸ್ಥರ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿತು. ಭಕ್ತರು ಬೇಡುವ